• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವತಂತ್ರ ಭಾರತದ ಮೊದಲ ಭಾರತೀಯ ಭಯೋತ್ಪಾದಕ ಗೋಡ್ಸೆ : ಜಿಗ್ನೇಶ್ ಮೇವಾನಿ ಬೆನ್ನಿಗೆ ನಿಂತ ಪ್ರಕಾಶ್ ರೈ!

ಪ್ರತಿಧ್ವನಿ by ಪ್ರತಿಧ್ವನಿ
April 26, 2022
in ಕರ್ನಾಟಕ
0
ಸ್ವತಂತ್ರ ಭಾರತದ ಮೊದಲ ಭಾರತೀಯ ಭಯೋತ್ಪಾದಕ ಗೋಡ್ಸೆ : ಜಿಗ್ನೇಶ್ ಮೇವಾನಿ ಬೆನ್ನಿಗೆ ನಿಂತ ಪ್ರಕಾಶ್ ರೈ!
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಟೀಕಿಸಿ ಟ್ವೀಟ್ ಮಾಡಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಅಸ್ಸಾಂ ಸೋಮವಾರ ಜಾಮೀನು ನೀಡಿದ್ದಾದರೂ, ಜೀಮೀನು ನೀಡಿದ ಬೆನ್ನಲ್ಲಿಯೇ ಅಸ್ಸಾಂ ಪೊಲೀಸ್ ಹೊಸ ಕೇಸ್ ನಲ್ಲಿ ಜಿಗ್ನೇಶ್ ಮೇವಾನಿಯನ್ನು ಮತ್ತೆ ಬಂಧಿಸಿರುವುದನ್ನು ಹಲವು ರಾಜಕೀಯ ನಾಯಕರು ವಿರೋಧಿಸಿ ಜಿಗ್ನೇಶ್ ಪರ ಬ್ಯಾಟ್ ಬೀಸಿದ್ದರು. ಈಗ ಬಹುಭಾಷ ನಟ ಪ್ರಕಾಶ್ ರೈ ಕೂಡ ಮೇವಾನಿ ಬೆನ್ನಿಗೆ ನಿಂತು ಕೇಂದ್ರ ಸರ್ಕಾರವನ್ನು ಟೀಕಿಸಿದೆ.

ADVERTISEMENT

ಜಿಗ್ನೇಶ್ ಮೇವಾನಿ ಬಂಧನವನ್ನು ಖಂಡಿಸಿ ಟ್ವೀಟ್ ಮಾಡಿರುವ ಬಹುಭಾಷ ನಟ ಪ್ರಕಾಶ್ ರೈ, ನಮ್ಮ ಮಹಾತ್ಮಾ ಗಾಂಧಿಯನ್ನು ಕೊಂದ ಸ್ವತಂತ್ರ ಭಾರತದ ಮೊದಲ ಭಾರತೀಯ ಭಯೋತ್ಪಾದಕ ಗೋಡ್ಸೆ .. ಹೃದಯದಲ್ಲಿ ಗೋಡ್ಸೆ ಮತ್ತು ಬಾಯಲ್ಲಿ ಗಾಂಧಿ ಹೆಸರು ಹೇಳುವ ನಾಯಕರಿಗೆ ನಾಚಿಕೆಯಾಗಬೇಕು. ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಪ್ರಯತ್ನ. ಗಟ್ಟಿಯಾಗಿರಿ ಎಂದು ಟ್ವೀಟ್ ಮಾಡುವ ಮೂಲಕ ಜಿಗ್ನೇಶ್ ಮೇವಾನಿ ಬೆನ್ನಿಗೆ ನಿಂತಿದ್ದಾರೆ.

“ಮೋದಿ ಜೀ, ನೀವು ರಾಜ್ಯ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನೀವು ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ನ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದ ಬಳಿಕ ಸುದ್ದಿಗಾರರಿಗೆ ಮಾತನಾಡಿದ ಶಾಸಕ ಜಿಗ್ನೇಶ್ ಮೇವಾನಿ, “ಇದು ಬಿಜೆಪಿ ಮತ್ತು ಆರ್ಎಸ್ಎಸ್ನ ಷಡ್ಯಂತ್ರ. ಅವರು ನನ್ನ ವರ್ಚಸ್ಸನ್ನು ಹಾಳುಮಾಡಲು ಇದನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಅವರು ಹಿಂದೆ ರೋಹಿತ್ ವೇಮುಲಾಗೆ, ಚಂದ್ರಶೇಖರ್ ಆಜಾದ್ಗೆ ಇದೇ ರೀತಿ ಮಾಡಿದರು, ಈಗ ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಆಕ್ರೋಸ ವ್ಯಕ್ತಪಡಿಸಿದ್ದಾರೆ.

Godse is the first Indian terrorist of independent india who killed our Mahatma Gandhi .. shame on the leaders who have Godse in their hearts and Gandhi on their lips arm twisting dissent .. Stay strong @jigneshmevani80 truth will prevail #justasking

— Prakash Raj (@prakashraaj) April 26, 2022

ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಕೂಡಾ ದುರಾದೃಷ್ಟವಶಾತ್ ಮತ್ತೊಂದು ಪ್ರಕರಣದಲ್ಲಿ ಮೇವಾನಿ ಅವರು ಜೈಲು ಸೇರಬೇಕಾಗಿದೆ ಎಂದು ಅವರ ವಕೀಲ ಅಂಶುಮನ್ ಬೋರಾ ಅವರು ತಿಳಿಸಿದ್ದಾರೆ. ಇದೀಗ ಮೇವಾನಿ ವಿರುದ್ಧ ಐಪಿಸಿ ಸೆಕ್ಷನ್ 323, 353 ಹಾಗೂ 354 ಅಡಿ ಪ್ರಕರಣ ದಾಖಲಿಸಲಾಗಿದೆ. ಕೋಕ್ರಜಾರ್ನಲ್ಲಿ ಪೊಲೀಸ್ ವಶದಲ್ಲಿ ಇರುವಾಗಲೇ ಬರಾಪೇಟಾ ಜಿಲ್ಲಾ ವ್ಯಾಪ್ತಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪ ಮೇವಾನಿ ಮೇಲಿದೆ.

ಈಗ ಮತ್ತೊಂದು ಸುದ್ದಿ ಮೇವಾನಿ ಹೆಸರಲ್ಲಿ ಸೇರ್ಪಡೆಯಾಗಿದ್ದು, ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ವಿರುದ್ದ ಪೊಲೀಸರು ಎರಡನೇ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂನ ಗುವಾಹಟಿ ವಿಮಾಣ ನಿಲ್ದಾಣದಿಂದ ಕೊಕ್ರಜಾರ್ಗೆ ಕರೆತರುವ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಸ್ಸಾಂನ ಬಾರ್ಪೆಟಾಗೆ ಕರೆದುಕೊಂಡು ಹೋಗುವ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಸೀಟಿನ ಮೇಲೆ ಅಧಿಕಾರಿಯನ್ನು ತಳ್ಳುವ ಮೂಲಕ ಅಸಭ್ಯ ಸನ್ನೆಗಳನ್ನು ಮಾಡುವ ಮೂಲಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Tags: BJPCongress Partyನರೇಂದ್ರ ಮೋದಿಪ್ರಕಾಶ್ ರೈಬಿಜೆಪಿ
Previous Post

ಮಹಿಳಾ ಪೊಲೀಸ್ ಅಧಿಕಾರಿಗೆ ಕಿರುಕುಳ ನೀಡಿದ ಆರೋಪ : ಜಿಗ್ನೇಶ್ ಮೇವಾನಿ ವಿರುದ್ದ ಮತ್ತೊಂದು ಪ್ರಕರಣ ದಾಖಲು!

Next Post

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ : ಯುಎಸ್ ಪ್ಯಾನೆಲ್

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025
Next Post
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ : ಯುಎಸ್ ಪ್ಯಾನೆಲ್

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ : ಯುಎಸ್ ಪ್ಯಾನೆಲ್

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada