• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರಸ್ತೆಗೆ ಇಳಿದು ಹಾದಿರಂಪ ಬೀದಿರಂಪ ಮಾಡುತ್ತಿದ್ದಾರೆ. ಇದು ಸಮಜಂಸ ಅಲ್ಲ:  ಇಬ್ಬರು ಅಧಿಕಾರಿಗಳಿಗೆ ಸಿಎಂ ನೋಟಿಸ್‌….!

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ಇದೀಗ, ಕರ್ನಾಟಕ
0
ರಸ್ತೆಗೆ ಇಳಿದು ಹಾದಿರಂಪ ಬೀದಿರಂಪ ಮಾಡುತ್ತಿದ್ದಾರೆ. ಇದು ಸಮಜಂಸ ಅಲ್ಲ:  ಇಬ್ಬರು ಅಧಿಕಾರಿಗಳಿಗೆ ಸಿಎಂ ನೋಟಿಸ್‌….!
Share on WhatsAppShare on FacebookShare on Telegram

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ವಿಚಾರಗಳ ನಡುವಿನ ಹಾದಿರಂಪ ಬೀದಿರಂಪವಾಗಿ ಜಾಸ್ತಿಯಾಗಿದೆ ಅಶ್ಲೀಲ ಚಿತ್ರಗಳ ಬಗ್ಗೆ ರೋಹಿಣಿ ಸಿಂಧೂರಿ ಮಾತನಾಡುತ್ತಾರಾ ಎಂದು ರೂಪಾ ಮೌದ್ಗಿಲ್ ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೋಹಿಣಿ ಸಿಂಧೂರಿ ಅವರು ‘Get well soon’ ಎಂದು ರೂಪಾ ಅವರನ್ನು ಉದ್ದೇಶಿಸಿ ಹೇಳಿದ್ದರು.

ADVERTISEMENT

ಜನಸಮಾನ್ಯರ ಮಧ್ಯೆ ಜಗಳ ಮಾಡುವಂತೆ ವಿಧ್ಯವಂತರು ಉನ್ನತ ಅಧಿಕಾರಿಗಳು ಈ ರೀತಿಯಾಗಿ ಕಿತ್ತಾಡುವುದರಿಂದ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕಾರಣಕ್ಕಾಗಿ ಇಬ್ಬರಿಗೂ ಸಹ ನೋಟಿಸ್‌ ನೀಡಲಾಗುತ್ತಿದೆ ಎಂದು ಸಿಎಂ ಬೋಮ್ಮಾಯಿ ಎಚ್ಚರಿಕೆ ನೀಡಿದ್ದಾರೆ .

ಫೇಸ್ ಬುಕ್ ಪೋಸ್ಟ್ ಮಾಡಿರುವ ಡಿ.ರೂಪಾ ಮೌದ್ಗಿಲ್, “ಮಾಧ್ಯಮದೆದುರು ಇವತ್ತು ರೋಹಿಣಿ ಸಿಂಧೂರಿ Get well soon ಅಂತಾ ನನಗೆ ಹೇಳಿದ್ದಾರಲ್ಲ, ಅವರ deleted ಅಶ್ಲೀಲ ಚಿತ್ರಗಳ ಬಗ್ಗೆ ಮಾತನಾಡುತ್ತಾರಾ? ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ಅಶ್ಲೀಲ ಚಿತ್ರಗಳನ್ನು ಕಳಿಸಬಹುದೆ? ಈ ರೀತಿಯ ಫೋಟೊ ಕಳುಹಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ತನಿಖೆಯ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು”

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಮುಂದುವರೆದಿದೆ. ಖಾಸಗಿ ಫೋಟೋಗಳು ಲೀಕ್‌’ನಿಂದ ಇಬ್ಬರ ಟಾಕ್ ವಾರ್ ಬೀದಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ ಕಿತ್ತಾಟ ನಡೆದಿದ್ದು, ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಬೀದಿ ರಂಪಾಟ ಯಾವಾಗ ಕೊನೆ ಆಗುತ್ತೆ ಅಂತ ಜನಸಾಮಾನ್ಯರ ಪ್ರಶ್ನೆಯಾಗಿದೆ. ವಿಧಾನಸೌಧಕ್ಕೆ ಇಂದು ಆಗಮಿಸಿದ ರೋಹಿಣಿ ಸಿಂಧೂರಿಯವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆಂದು  ಮೂಲಗಳಿಂದ ತಿಳಿದುಬಂದಿದೆ. ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪ ಎಂಬಂತೆ ಜಗಳಕ್ಕಿಳಿದಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು,  ಇದರಂತೆ ಇಬ್ಬರೂ ಅಧಿಕಾರಿಗಳಿಗೆ ಮುಖ್ಯದರ್ಶಿಗಳು ನೋಟಿಸ್ ಜಾರಿ ಮಾಡಿದ್ದರು.ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

Tags: Basavaraja BommaiD RoopaRohini Sindhuri
Previous Post

ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್‌: ಸಿದ್ದರಾಮಯ್ಯ

Next Post

ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

ಶಾಸಕರಲ್ಲ, ಬಿಜೆಪಿಯ ಕಾರ್ಯಕರ್ತರನ್ನು ಸೆಳೆಯುವ ಶಕ್ತಿ ಕಾಂಗ್ರೆಸ್’ಗಿಲ್ಲ: ಸಚಿವ ಮುನಿರತ್ನ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada