• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಬಂಗಾರದ ಬೆಲೆ ಇಳಿಕೆ: ಇಲ್ಲಿದೆ‌ ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
February 27, 2026
in ವಾಣಿಜ್ಯ
0
ಬಂಗಾರದ ಬೆಲೆ ಇಳಿಕೆ: ಇಲ್ಲಿದೆ‌ ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ
Share on WhatsAppShare on FacebookShare on Telegram

ನಿನ್ನೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ಇಂದು (ಫೆಬ್ರವರಿ 27) ಮತ್ತಷ್ಟು ಕುಸಿತ ಕಂಡಿದೆ.ಕಳೆದ ವಾರ ಚಿನ್ನದ ದರದಲ್ಲಿ ಸತತ ಏರಿಕೆ ಕಂಡುಬಂದಿತ್ತು. ಆದರೆ ಫೆಬ್ರವರಿ 26ರಿಂದ ಇಳಿಕೆಯಾಗಿದೆ. ಶುಭಕಾರ್ಯಗಳಿಗಾಗಿ ಆಭರಣ ಖರೀದಿಸಲು ಯೋಚಿಸುತ್ತಿರುವವರಿಗೆ ಇದು ಸಂತಸದ ಸುದ್ದಿಯಾಗಿದೆ.

ADVERTISEMENT
The Ragam Cafe  : ಸಂಸ್ಕೃತಿ ಎತ್ತಿ ಇಡಿಯುತ್ತೆ ಈ The Ragam cafe #pratidhvani #bengaluru #itcompanyindia

 

ಬೆಂಗಳೂರು ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ 7:00 ಗಂಟೆಯ ಸ್ಥಿತಿಗೆ ಅನುಗುಣವಾಗಿ:

  • 24 ಕ್ಯಾರೆಟ್ (ಅಪರಂಜಿ) 10 ಗ್ರಾಂ – ₹1,61,010
  • 22 ಕ್ಯಾರೆಟ್ 10 ಗ್ರಾಂ – ₹1,47,590
  • ಬೆಳ್ಳಿ (1 ಕೆಜಿ) – ₹2,84,900

ನಿನ್ನೆ 22 ಕ್ಯಾರೆಟ್ ಚಿನ್ನದ ಮೇಲೆ ₹800 ಇಳಿಕೆಯಾಗಿದ್ದರೆ, ಇಂದು ಪ್ರತಿ ಗ್ರಾಂಗೆ ₹1ರಷ್ಟು ಕುಸಿತವಾಗಿದೆ.

 

 

ಕೇಂದ್ರದ ಪ್ರಕಟಣೆಯ ಪ್ರಕಾರ, ಚಿನ್ನದ ಒಪ್ಪಂದಗಳ ಮೇಲಿನ ಮಾರ್ಜಿನ್ ಅಗತ್ಯವನ್ನು 21 ಶೇಕಡದಿಂದ 18 ಶೇಕಡಕ್ಕೆ ಇಳಿಸಲಾಗಿದೆ. ಜೊತೆಗೆ, ದೈನಂದಿನ ಬೆಲೆ ಏರಿಳಿತದ ಮಿತಿಯನ್ನು 20 ಶೇಕಡದಿಂದ 17 ಶೇಕಡಕ್ಕೆ ಕಡಿತಗೊಳಿಸಲಾಗಿದೆ.ಜಾಗತಿಕ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಕಂಡುಬಂದಿರುವ ಚಿನ್ನ ಮತ್ತು ಬೆಳ್ಳಿಯ ಹೆಚ್ಚಿನ ಏರಿಳಿತದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: china marketGoldgold rateSilver
Previous Post

ಹೊಸ ರೀತಿಯ ಹನಿಟ್ರಾಪ್: ಯುವಕನ ಮೇಲೆ ಹಲ್ಲೆ!

Next Post

ಎಪ್ಸ್ಟೀನ್ ಫೈಲ್ಸ್: ಬಹಿರಂಗವಾಗಿ ಸತ್ಯ ಒಪ್ಪಿಕೊಂಡು ಕ್ಷಮೆ ಕೇಳಿದ ಬಿಲ್ ಗೇಟ್ಸ್

Related Posts

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ
ವಾಣಿಜ್ಯ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

by ಪ್ರತಿಧ್ವನಿ
April 25, 2026
0

ಬ್ಯಾಂಕ್ ಖಾತೆಯಿಂದ ಅನಿರೀಕ್ಷಿತವಾಗಿ ಹಣ ಕಡಿತವಾಗುವ ಸಮಸ್ಯೆಗೆ ಅಂತ್ಯ ಹಾಡಲು Reserve Bank of India (ಆರ್‌ಬಿಐ) ಮಹತ್ವದ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಗ್ರಾಹಕರ ಖಾತೆಯಿಂದ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
Next Post
ಬಂಗಾರದ ಬೆಲೆ ಇಳಿಕೆ: ಇಲ್ಲಿದೆ‌ ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ

ಎಪ್ಸ್ಟೀನ್ ಫೈಲ್ಸ್: ಬಹಿರಂಗವಾಗಿ ಸತ್ಯ ಒಪ್ಪಿಕೊಂಡು ಕ್ಷಮೆ ಕೇಳಿದ ಬಿಲ್ ಗೇಟ್ಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada