• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಗೋಲ್ಡ್​ ಸ್ಮಗ್ಲಿಂಗ್​.. ನಟಿ ರನ್ಯಾರಾವ್ ಕೇಸ್​ನಲ್ಲಿ ಭಾರೀ ಗುಟ್ಟು.. ಜಾಮೀನು ಬಗ್ಗೆ ಕುತೂಹಲ..

ಕೃಷ್ಣ ಮಣಿ by ಕೃಷ್ಣ ಮಣಿ
March 14, 2025
in Uncategorized
0
ಗೋಲ್ಡ್​ ಸ್ಮಗ್ಲಿಂಗ್​.. ನಟಿ ರನ್ಯಾರಾವ್ ಕೇಸ್​ನಲ್ಲಿ ಭಾರೀ ಗುಟ್ಟು.. ಜಾಮೀನು ಬಗ್ಗೆ ಕುತೂಹಲ..
Share on WhatsAppShare on FacebookShare on Telegram

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿ ಆಗಿರುವ ಚಿತ್ರನಟಿ ರನ್ಯಾ ರಾವ್ ಪ್ರಕರಣದಲ್ಲಿ ಇಂದು‌ ಜಾಮೀನು‌ ಭವಿಷ್ಯ ನಿರ್ಧಾರ ಆಗಲಿದೆ. ನಟಿ ರನ್ಯಾ ರಾವ್​ ಜಾಮೀನು ಅದೇಶ ಪ್ರಕಟಿಸಲಿದೆ ಆರ್ಥಿಕ ಅಪರಾಧಗಳ‌ ವಿಶೇಷ ನ್ಯಾಯಾಲಯ. ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್​ ಇಂದಿಗೆ ಅದೇಶ ಕಾಯ್ದಿರಿಸಿತ್ತು. ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ನಟಿ ರನ್ಯಾ ರಾವ್​ ಪರವಾಗಿ ಕಿರಣ್ ಜವಳಿ ವಾದ ಮಾಡಿದ್ರೆ, ಡಿಆರ್​ಐ ಪರವಾಗಿ ಮಧು ರಾವ್ ವಾದ ಮಾಡಿದ್ದರು.

ADVERTISEMENT

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್​ಐ ತನಿಖೆ ಮಾಡ್ತಿದ್ದು, ಮತ್ತೊಂದು ಸ್ಫೋಟಕ‌ ವಿಚಾರ ಬೆಳಕಿಗೆ ಬಂದಿದೆ. ಜನವರಿಯಿಂದ ಇಲ್ಲಿವರೆಗೂ ದುಬೈನಿಂದ ಭಾರತಕ್ಕೆ 38.98 ಕೆ.ಜಿ ಚಿನ್ನ ಅಕ್ರಮವಾಗಿ ಚಿನ್ನ ಸಾಗಾಟ ಆಗಿದೆ. ಅದರಲ್ಲೂ ಬೆಂಗಳೂರು ಹಾಗೂ ಮುಂಬೈ ಏರ್ ಪೋರ್ಟ್​ಗೆ 38.98 KG ಚಿನ್ನ ಬಂದಿದೆ. ಈ‌ ಸಂಬಂಧ ಇದುವರೆಗೂ ನಾಲ್ಕು ಪ್ರಕರಣ ದಾಖಲಿಸಿಕೊಂಡಿದ್ದಾರೆ ಡಿಆರ್​ಐ ಅಧಿಕಾರಿಗಳು. ಈ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Girish Mattennavar: MLC ಸಿಟಿ ರವಿ ವಿರುದ್ಧ ರೊಚ್ಚಿಗೆದ್ದ ಗಿರೀಶ್‌ ಮಟ್ಟಣ್ಣವರ್‌..! #mlc #ctravi #bjp

ಈ ಬಗ್ಗೆ ತನಿಖೆ ನಡೆಸಲು ಈ ಹಿಂದೆಯೇ ಸಿಬಿಐಗೆ ಪತ್ರ ಬರೆದಿದ್ದರು ಡಿಆರ್​ಐ ಅಧಿಕಾರಿಗಳು. ಹೀಗಾಗಿ ಬೆಂಗಳೂರು ಹಾಗೂ ಮುಂಬೈ ಏರ್ಪೋರ್ಟ್ ಕಸ್ಟಮ್ಸ್​ ಅಧಿಕಾರ ವಿಚಾರಣೆ ಮಾಡಲಾಗ್ತಿದೆ. ಕಸ್ಟಮ್ಸ್ ಆಧಿಕಾರಿಗಳಿಗೆ ನೋಟಿಸ್​ನೀಡಿ ವಿಚಾರಣೆ ಮಾಡ್ತಿದ್ದಾರೆ ಸಿಬಿಐ ಅಧಿಕಾರಿಗಳು. ಕಸ್ಟಮ್ಸ್ ಅಧಿಕಾರಿಗಳ ಸಹಾಯ ಇಲ್ಲದೆ ಇಷ್ಟೆಲ್ಲಾ ದೊಡ್ಡ ಮಟ್ಟದ ಚಿನ್ನ ಸಾಗಾಣೆ ಸಾಧ್ಯ ಇಲ್ಲ ಅನ್ನೋ ಅನುಮಾನ ವ್ಯಕ್ತವಾಗಿದೆ. 2024ರಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾಗಿ ಆಗಿರೋದು ಬಯಲಾಗಿತ್ತು. ಹೀಗಾಗಿ ಕಸ್ಟಮ್ಸ್ ಅಧಿಕಾರಿಗಳ ವಿಚಾರಣೆಗೆ ಮುಂದಾಗಿದೆ ಸಿಬಿಐ.

ಸಿಬಿಐ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದಾರೆ. ಕೇಸ್ ದಾಖಲಾಗ್ತಿದ್ದಂತೆ ಬೆಂಗಳೂರು ಹಾಗೂ ಮುಂಬೈನಲ್ಲಿ ಇ.ಡಿ ದಾಳಿ ನಡೆಸಿದೆ. ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು, ಬಂಧಿತ ಆರೋಪಿಗಳು, ಶಂಕಿತರು, ಉದ್ಯಮಿಗಳು, ಚಿನ್ನದ ವ್ಯಾಪಾರಸ್ಥರು ಹಾಗೂ ಕಚೇರಿಗಳ ಮೇಲೆ ಇ.ಡಿ ದಾಳಿ ಮಾಡಿದೆ. ಚಿನ್ನ ಕಳ್ಳಸಾಗಾಣೆ, ವಿತರಣೆ ಬಗ್ಗೆ ಚಿನ್ನದ ವ್ಯಾಪಾರಸ್ಥರ ಬಳಿ ವಿಚಾರಣೆ ಮಾಡಲಾಗ್ತಿದೆ. ದಾಳಿ ವೇಳೆ ಚಿನ್ನದ ವ್ಯಾಪಾರಸ್ಥರ ಬಳಿ ಅಪಾರ ಚಿನ್ನಾಭರಣ ಪತ್ತೆಯಾಗಿದೆ. ಇದ್ರಲ್ಲಿ ಕಳ್ಳ ಸಾಗಾಣೆಯ ಚಿನ್ನ ಇದೆಯಾ ಅನ್ನೋ ಬಗ್ಗೆ ಇಡಿ ತನಿಖೆ ಮಾಡುತ್ತಿದೆ. ಹವಾಲಾ ಜಾಲವೂ ಇರೋ ಬಗ್ಗೆಯೂ ತನಿಖೆ ನಡೆಯುತ್ತಿದೆ.

Previous Post

ಎಲಕ್ಕಿ ನೀರಿನ ಉಪಯೋಗಗಳು ಕೂದಲಿನ ಆರೈಕೆಯಲ್ಲಿ

Next Post

ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರ ಆಯ್ಕೆ.. ಡಿಕೆಶಿಗೆ ರಾಜಣ್ಣ ಠಕ್ಕರ್​

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post
ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರ ಆಯ್ಕೆ.. ಡಿಕೆಶಿಗೆ ರಾಜಣ್ಣ ಠಕ್ಕರ್​

ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರ ಆಯ್ಕೆ.. ಡಿಕೆಶಿಗೆ ರಾಜಣ್ಣ ಠಕ್ಕರ್​

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada