• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಬೆಯಿಂದ ಹುಬ್ಬಳ್ಳಿಗೆ ಗೋಲ್ಡ್‌ ಸ್ಮಗ್ಲಿಂಗ್‌.. ಓರ್ವನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವನ ಬಂಧನ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಖಾಸಗಿ ಬಸ್‌ನಲ್ಲಿ ಅಕ್ರಮವಾಗಿ ಚಿನ್ನ,ಬೆಳ್ಳಿ ಸಾಗಿಸುತ್ತಿದ್ದ ವೇಳೆ ಧಾರವಾಡ ಎಸ್‌ಡಿಎಂ ಆಸ್ಪತ್ರೆ ಬಳಿ ದಾಳಿ ಮಾಡಿದ ಸಿಸಿಬಿ ಟೀಂ, ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಭಿಷೇಕ್ ಬಂಧಿತ ಆರೋಪಿ. 1 ಕೆಜಿ 101 ಗ್ರಾಂ ಚಿನ್ನಾಭರಣ ಹಾಗೂ 1 ಕೆಜಿ 450 ಗ್ರಾಂ ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಮಾತನಾಡಿ, ಮುಂಬೈನಿಂದ ಹುಬ್ಬಳ್ಳಿಗೆ ಸಾಗಾಟ ಮಾಡಲಾಗ್ತಿತ್ತು. ಚಿನ್ನ ಸಾಗಾಟದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ವಿ, ಸಿಸಿಬಿ ತಂಡ ಹಾಗೂ ಧಾರವಾಡ ವಿದ್ಯಾಗಿರಿ ಪೊಲೀಸರಿಂದ ಜಂಟಿ ಕಾರ್ಯಾಚರಣೆ ಮಾಡಿ ಅಭಿಷೇಕ್ ಎಂಬಾತನನ್ನು ವಶಕ್ಕೆ ಪಡೆದಿದ್ದೇವೆ ಎಂದಿದ್ದಾರೆ.

ಬಾಂಬೆಯಿಂದ ಹುಬ್ಬಳ್ಳಿಗೆ ಬಿಲ್ ಇಲ್ಲದೇ ಚಿನ್ನ ಸಾಗಾಟ ಮಾಡ್ತಿದ್ದ. ಅಭಿಷೇಕ್ ಮಹಾವೀರ ಕೊರಿಯರ್‌ನಲ್ಲಿ ಕೆಲಸ ಮಾಡ್ತಿದ್ದ. ಎಷ್ಟು ದಿನದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನೋ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಬೇರೆ ಪ್ರಕರಣದಲ್ಲಿ ಭಾಗಿಯಾಗಿರೋ ಬಗ್ಗೆಯೂ ಹೆಚ್ಚಿನ ತನಿಖೆ ನಡೆಸಬೇಕಿದೆ ಅಂತಾನೂ ತಿಳಿಸಿದ್ದಾರೆ.

Tags: BombeCCB RaidGold SmugllingHubballiMahveer CourierPolice CommissionerPolice Inspector
Previous Post

ಭಾರತ್ ಜೋಡೋ ಭವನದಲ್ಲಿ ಸೌಮ್ಯ ರೆಡ್ಡಿಯವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದು..

Next Post

ಕಾಂಗ್ರೆಸ್‌ ಸರ್ಕಾರ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಕಾಂಗ್ರೆಸ್‌ ಸರ್ಕಾರ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಕಾಂಗ್ರೆಸ್‌ ಸರ್ಕಾರ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada