• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರಕ್ಕೆ ಟೆನ್ಷನ್​ ತಂದಿಟ್ಟ ಗೋಲ್ಡ್​ ಸ್ಮಗ್ಲಿಂಗ್​.. ಸಿಎಂ-ಡಿಸಿಎಂ ಚರ್ಚೆ

ಕೃಷ್ಣ ಮಣಿ by ಕೃಷ್ಣ ಮಣಿ
March 11, 2025
in ಕರ್ನಾಟಕ, ರಾಜಕೀಯ, ಶೋಧ
0
ರಾಜ್ಯ ಸರ್ಕಾರಕ್ಕೆ ಟೆನ್ಷನ್​ ತಂದಿಟ್ಟ ಗೋಲ್ಡ್​ ಸ್ಮಗ್ಲಿಂಗ್​.. ಸಿಎಂ-ಡಿಸಿಎಂ ಚರ್ಚೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ನಟಿ ರನ್ಯಾ ರಾವ್ ಗೋಲ್ಡ್​ ಸ್ಮಗ್ಲಿಂಗ್ ಪ್ರಕರಣ. ರಾಜ್ಯ ಸರ್ಕಾರದ ಸಚಿವರೇ ಪ್ರಕರಣದಲ್ಲಿ ಸಿಕ್ಕಿ ಬೀಳುವ ಬಗ್ಗೆ ವ್ಯಾಪಕ ಚರ್ಚೆ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಚರ್ಚೆ ಮಾಡಿದ್ದಾರೆ. ಅರ್ಧ ಗಂಟೆಗಳ ಕಾಲ ಕ್ಲೋಸ್ಡ್​ ಡೋರ್ ಮೀಟಿಂಗ್ ಮಾಡಿದ್ದಾರೆ. ಯಾರನ್ನೂ ಒಳಗೆ ಬಿಟ್ಟುಕೊಳ್ಳದೇ ಚರ್ಚೆ ನಡೆಸಿದ್ದಾರೆ ಸಿಎಂ ಹಾಗೂ ಡಿಸಿಎಂ.

ADVERTISEMENT

ಈಗಾಗಲೇ ಪ್ರಕರಣದ ತನಿಖೆಗೆ ಸಿಬಿಐ ಎಂಟ್ರಿ ಆಗಿದ್ದು, ರಾಜ್ಯ ಸರ್ಕಾರ ಏನು ಮಾಡಬೇಕು ಅನ್ನೋ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ಚಿತ್ರನಟಿ ರನ್ಯಾ ರಾವ್‌ನ ಗೋಲ್ಡ್ ಸ್ಮಗ್ಲಿಂಗ್ ಕೇಸ್​ ಸಂಬಂಧಿಸಿದಂತೆ ಅನುಮಾನ ಮೂಡಿಸಿದೆ. ದುಬೈನಿಂದ ಬರುವಾಗ ಚಿನ್ನ ಕಳ್ಳ ಸಾಗಾಣಿಕೆ ಆಗಿರೋದು ಪತ್ತೆಯಾಗಿದೆ. ಅಂದು ಕಳ್ಳ ಸಾಗಾಣೆ ಮಾಡಿದ ಗೋಲ್ಡ್ ಎಲ್ಲಿಗೆ ಹೋಗಿದೆ..? ಎಂದು ಪ್ರರ್ಶನಿಸಿದ್ದಾರೆ.

ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದಲ್ಲಿ ರಾಜಕಾರಣಿಗಳು ಹಾಗು ಸರ್ಕಾರಿ ಅಧಿಕಾರಿಗಳ ಪಾತ್ರವಿಲ್ಲದೆ ಇಷ್ಟೆಲ್ಲಾ ಆಗಲು ಸಾಧ್ಯವಿಲ್ಲ. ಒಬ್ಬ ಹಿರಿಯ ಅಧಿಕಾರಿಯ ಮಗಳಿಗೆ ಸರ್ಕಾರ ಪ್ರೊಟೋಕಾಲ್ ಯಾಕೆ ಕೊಡ್ತಿತ್ತು..? ತಿಂಗಳಲ್ಲಿ ನಾಲ್ಕೈದು ಬಾರಿ ದುಬೈಗೆ ಹೋಗಿರೋ ಮಾಹಿತಿ ಇದೆ. ಈವರೆಗೂ ಕಳ್ಳತನ ಆಗಿರೋ ಗೋಲ್ಡ್ ಚಾಮರಾಜಪೇಟೆಗೋ, ಸದಾಶಿವನಗರಕ್ಕೋ ಅಥವಾ ವಿಧಾನಸಭೆ ಮೊಗಸಾಲೆಗೋ..? ಎಲ್ಲಿಗೆ ಹೋಯ್ತು..? ಎಂದಿದ್ದಾರೆ.

ಸರ್ಕಾರಕ್ಕೆ ಇಷ್ಟು ಕಳ್ಳ ಸಾಗಾಣೆ ಆಗಲು ಕಾರಣ ಯಾರು.? ಪೊಲೀಸ್ ನೆರಳಲ್ಲೇ ಇಷ್ಟು ಕಳ್ಳ ಸಾಗಾಣಿಕೆ ಆಗಿದೆ ಅನ್ನೋ ಅನುಮಾನ ಇದೆ. ಕೇರಳದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಎಷ್ಟೆಲ್ಲಾ ಚರ್ಚೆಗೆ ಕಾರಣವಾಯಿತು. ಕರ್ನಾಟಕ ಸರ್ಕಾರ ಕೂಡ ಇದೇ ರೀತಿ ಸುದ್ದಿಯಾಗಿದೆ. ಕೇಂದ್ರ ಸರ್ಕಾರದ ಮಾಹಿತಿಯಿಂದಲೇ ಈ ಪ್ರಕರಣ ಹೊರಗೆ ಬಂದಿರುವುದು. ಕಳ್ಳ ಸಾಗಣೆ ತಡೆಯುವುದು ಕೇಂದ್ರ ಸರ್ಕಾರ ಕರ್ತವ್ಯ ಅಂತ ರಾಜ್ಯ ಸರ್ಕಾರ ಕಳ್ಳ ಸಾಗಾಣಿಕೆ ಬಿಟ್ಟು ಬಿಡ್ತೀರಾ..? ಎಂದು ಪ್ರಶ್ನಿಸಿದ್ದಾರೆ. ಸರ್ಕಾರ, ಮಂತ್ರಿ ಮಂಡಲ ಸ್ವಚ್ಚವಾಗಿದ್ರೆ ತನಿಖೆಗೆ ನೀಡಿ ಎಂದು ಶಾಸಕ ಸುನಿಲ್ ಕುಮಾರ್ ಆಗ್ರಹ ಮಾಡಿದ್ದಾರೆ.

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಐಜಿ ರಾಮಚಂದ್ರರಾವ್ ಅಧಿಕಾರ ದುರ್ಬಳಕೆ ಸಂಬಂಧ ತನಿಖೆಗೆ ನೇಮಿಸಿರುವ ಬೆನ್ನಲ್ಲೆ ಸಿಎಂ ಭೇಟಿ‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಪ್ರಕರಣದ ತನಿಖಾಧಿಕಾರಿ ಗೌರವ್ ಗುಪ್ತಾ. ವಿಧಾನಸಭೆಯ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಪ್ರೋಟೋಕಾಲ್ ಪ್ರಕರಣದ ತನಿಖಾಧಿಕಾರಿಯಾಗಿ ಗೌರವ್ ಗುಪ್ತಾ ನೇಮಕ ಆಗಿದ್ದಾರೆ. ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್​​ಗೆ ಪೊಲೀಸರ ಸಹಕಾರದ ತನಿಖೆ ಮಾಡಲಿದ್ದಾರೆ ಗೌರವ್ ಗುಪ್ತಾ.

Tags: actress ranya raoactress ranya rao arrest in gold smugglingactress ranya rao arresteddri team arrest ranya raogold smugglingranya raoranya rao accused of gold smugglingranya rao arrestranya rao arrestedranya rao arrested in gold smuggling caseranya rao caseranya rao fatherranya rao goldranya rao gold smugglingranya rao gold smuggling caseranya rao liferanya rao newsranya roa casewho is ranya roaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುಳ್ಳು ಹೇಳಿದ್ರೆ ನೀವು ಬಿಡ್ತೀರಾ? ಮಾಧ್ಯಮದ ಪ್ರಶ್ನೆಗೆ ಶ್ರೇಯಸ್ ಉತ್ತರ

Next Post

WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

WPL ಆರ್ಸಿಬಿ (RCB) ಗೆಲುವು – ಮುಂಬೈ ಇಂಡಿಯನ್ಸ್ (MI) ಗೆ ಆಘಾತ!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada