• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

ಪ್ರತಿಧ್ವನಿ by ಪ್ರತಿಧ್ವನಿ
July 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್, ಕಾಂಬಿನೇಷನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದೇ,ಅದುವೇ ಜಾಕಿ 42 ಮೂಲಕ.

ADVERTISEMENT


ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬರುತ್ತಿರುವ, ಭಾರತಿ ಸತ್ಯ ನಾರಾಯಣ, ನಿರ್ಮಿಸುತ್ತಿರುವ ಮೊಟ್ಟ ಮೊದಲ ಚಿತ್ರ ಜಾಕಿ42 ಹಾರ್ಸ್ ರೇಸಿಂಗ್ ಕಥಾ ವಸ್ತುವನ್ನೇ ಮೂಲವಾಗಿಟ್ಟು, ಸಿನೆಮಾ ಮಾಡುತ್ತಿರುವ,ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಮೊದಲ ಸಿನಿಮಾ ಇದಾಗಲಿದೆ ಎಂದರು ಸಹ ತಪ್ಪಿಲ್ಲ..


ಈಗಾಗಲೇ ಬೆಂಗಳೂರು ಸುತ್ತ ಮುತ್ತಲೂ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಜಾಕಿ 42 ಚಿತ್ರಕ್ಕಾಗಿಯೇ ನಾಯಕ ನಟ ಕಿರಣ್ ರಾಜ್ ಥೈಲ್ಯಾಂಡ್ ಗೆ ಹಾರ್ಸ್ ರೈಡಿಂಗ್ ಜಾಕಿ ಟ್ರೈನಿಂಗ್ ತೆಗೆದುಕೊಂಡು ಬಂದಿರುವುದು ವಿಶೇಷವಾಗಿದೆ ಚಿತ್ರದಲ್ಲಿ ದೊಡ್ಡ ಮಟ್ಟದ ಕಲಾವಿದರ ದಂಡು ಇರಲಿದ್ದು, ಮುಂದಿನ ದಿನಗಳಲ್ಲಿ ಆದರ ಬಗ್ಗೆ ಮಾಹಿತಿ ಸಿಗಲಿದೆ

Tags: Bharathi Satya NarayanaGolden gate Studiosgurutej shettyHorse RacingJockey 42Kannadakannada cinemaKIRAN RAJsandalwoodThailand
Previous Post

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

Next Post

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada