• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಸಿನಿಮಾ
0
ಕಿಚ್ಚ ಸುದೀಪ್‌

ಕಿಚ್ಚ ಸುದೀಪ್‌

Share on WhatsAppShare on FacebookShare on Telegram

ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್. ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ADVERTISEMENT
ಕಿಚ್ಚ ಸುದೀಪ್‌
ವಿಜಯೇಂದ್ರ ಪ್ರಸಾದ್‌ ಮತ್ತು ಆರ್‌.ಚಂದ್ರು

ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.

ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.

ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ.

ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಖಚಿತವಾಗಿದೆ.

Tags: Indian Cinemakiccha sudeepVijayendra Prasadಕಿಚ್ಚ ಸುದೀಪ್‌ಭಾರತೀಯ ಚಿತ್ರರಂಗವಿಜಯೇಂದ್ರ ಪ್ರಸಾದ್‌
Previous Post

ಶಿವಮೊಗ್ಗ ದಸರಾ | ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ

Next Post

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಎಸ್‌.ಸೋಮನಾಥ್‌

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada