• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಸಿನಿಮಾ
0
ಕಿಚ್ಚ ಸುದೀಪ್‌

ಕಿಚ್ಚ ಸುದೀಪ್‌

Share on WhatsAppShare on FacebookShare on Telegram

ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್. ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ADVERTISEMENT
ಕಿಚ್ಚ ಸುದೀಪ್‌
ವಿಜಯೇಂದ್ರ ಪ್ರಸಾದ್‌ ಮತ್ತು ಆರ್‌.ಚಂದ್ರು

ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.

ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.

ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ.

ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಖಚಿತವಾಗಿದೆ.

Tags: Indian Cinemakiccha sudeepVijayendra Prasadಕಿಚ್ಚ ಸುದೀಪ್‌ಭಾರತೀಯ ಚಿತ್ರರಂಗವಿಜಯೇಂದ್ರ ಪ್ರಸಾದ್‌
Previous Post

ಶಿವಮೊಗ್ಗ ದಸರಾ | ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ

Next Post

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

Related Posts

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ
Top Story

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

by ಪ್ರತಿಧ್ವನಿ
October 22, 2025
0

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಯಿತು "ಫಸ್ಟ್ ಸ್ಯಾಲರಿ" ಕಿರುಚಿತ್ರದ ಪೋಸ್ಟರ್ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5...

Read moreDetails
ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025
Next Post
ಎಸ್‌.ಸೋಮನಾಥ್‌

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada