• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಪ್ರತಿಧ್ವನಿ by ಪ್ರತಿಧ್ವನಿ
May 12, 2026
in Uncategorized
0
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
Share on WhatsAppShare on FacebookShare on Telegram

ರಾಜ್ಯದ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದ್ದು, ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಅನುಮೋದನೆ ನೀಡಿದ್ದಾರೆ. ಇದರೊಂದಿಗೆ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಆರ್ಥಿಕವಾಗಿ ನೆರವಾಗುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ADVERTISEMENT

 

ಸರ್ಕಾರ ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಇದು 2026ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಈ ಕುರಿತು ರಾಜ್ಯ ಸರ್ಕಾರವು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.ಬೆಲೆ ಏರಿಕೆ ಮತ್ತು ದಿನನಿತ್ಯದ ಖರ್ಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಎ ಹೆಚ್ಚಳಕ್ಕೆ ಸರ್ಕಾರಿ ನೌಕರರು ಆಗ್ರಹಿಸುತ್ತಿದ್ದರು. ಇದೀಗ ಸರ್ಕಾರದ ನಿರ್ಧಾರದಿಂದ ನೌಕರರಲ್ಲಿ ಸಂತಸ ಮನೆಮಾಡಿದೆ.

 

ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.“ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಚಾರ. ಸರ್ಕಾರದ ಈ ನಿರ್ಧಾರ ಲಕ್ಷಾಂತರ ನೌಕರರಿಗೆ ನೆರವಾಗಲಿದೆ” ಎಂದು ಅವರು ತಿಳಿಸಿದ್ದಾರೆ.

 

ತುಟ್ಟಿಭತ್ಯೆ ಹೆಚ್ಚಳದಿಂದ ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ಶಿಕ್ಷಕರು ಹಾಗೂ ನಿವೃತ್ತ ನೌಕರರ ವೇತನ ಮತ್ತು ಪಿಂಚಣಿಯಲ್ಲಿ ಹೆಚ್ಚಳವಾಗಲಿದ್ದು, ಸರ್ಕಾರದ ಈ ಕ್ರಮವನ್ನು ನೌಕರ ವಲಯ ಮೆಚ್ಚುಗೆ ವ್ಯಕ್ತಪಡಿಸಿದೆ.

Tags: #DearnessAllowance #CMSiddaramaiah #KarnatakaGovernment #StateEmployees #SalaryHike #DAHike #GovernmentEmployees #KarnatakaNews #EmployeeBenefits #BreakingNews
Previous Post

ಕರ್ನಾಟಕದ 2026ರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) : ಸಂವಿಧಾನ, ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ತಾಂತ್ರಿಕ ಸವಾಲುಗಳು

Next Post

ಸುವೇಂದು ಅಧಿಕಾರಿ ಆಪ್ತ ಹತ್ಯೆ ಪ್ರಕರಣಕ್ಕೆ ತಿರುವು, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನ

Related Posts

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?
Uncategorized

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

by ಪ್ರತಿಧ್ವನಿ
May 12, 2026
0

ಅಹಮದಾಬಾದ್‌ನ : ಇಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು 86 ರನ್‌ಗಳಿಗೆ ಆಲೌಟ್ ಆಗಿ, ಗುಜರಾತ್ ಟೈಟಾನ್ಸ್ (GT) 82 ರನ್‌ಗಳ ಅದ್ಭುತ...

Read moreDetails
ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

May 11, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕಾಂಗ್ರೆಸ್ ನಲ್ಲಿ ವಿವಾದ: ಮಹಿಳಾ ಶಾಸಕಿ ಜೊತೆ ನಾಯಕನ ವರ್ತನೆಗೆ ಆಕ್ರೋಶ

May 9, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

May 8, 2026
BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

May 8, 2026
Next Post
ಸುವೇಂದು ಅಧಿಕಾರಿ ಆಪ್ತ ಹತ್ಯೆ ಪ್ರಕರಣಕ್ಕೆ ತಿರುವು, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನ

ಸುವೇಂದು ಅಧಿಕಾರಿ ಆಪ್ತ ಹತ್ಯೆ ಪ್ರಕರಣಕ್ಕೆ ತಿರುವು, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada