• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ ಕ್ಷೇತ್ರದಲ್ಲಿ ಮತದಾರನ ಉತ್ತಮ ಸ್ಪಂದನೆ; ಸಂಜೆ 5ಕ್ಕೆ ಎಷ್ಟು ಮತದಾನ?

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ಬೆಂ.ಗ್ರಾ ಕ್ಷೇತ್ರದಲ್ಲಿ ವೋಟರ್ಸ್ ಗೆ 10 ಸಾವಿರ ರೂ ಗಿಫ್ಟ್ ವೋಚರ್.. DK ಬ್ರದರ್ಸ್ ಆಮಿಷ.. : ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಮತದಾನ ನಡೆದಿದೆ. ಈ ಪೈಕಿ ಮಂಡ್ಯ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.

ADVERTISEMENT

ಕಳೆದ ಬಾರಿ ತೀವ್ರ ಮುಖಭಂಗ ಅನುಭವಿಸಿದ್ದ ದಳಪತಿ. ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಚುರುಕಿನಿಂದ ಮತದಾನವಾಗುತ್ತಿದ್ದು, ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಈಗಿನಿಂದಲೇ ಶುರುವಾಗಿದೆ. ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ. 74.87ರಷ್ಟು ಮತದಾನವಾಗಿದೆ.

ಇನ್ನುಳಿದಂತೆ ಕೆ ಆರ್ ಪೇಟೆ ತಾಲೂಕಿನಲ್ಲಿ 75.76%, ಮದ್ದೂರು – .78.03%, ಮಳವಳ್ಳಿ -69.99%, ಮಂಡ್ಯ – 72.22%, ಮೇಲುಕೋಟೆ- 79.03%, ನಾಗಮಂಗಲ -78.01%, ಶ್ರೀರಂಗಪಟ್ಟಣ -75.17%, ಕೆ ಆರ್ ನಗರ – 72.00%ರಷ್ಟು ಮತದಾನವಾಗಿದೆ.

Tags: Electionkumaraswamylokasabha electionMandya
Previous Post

ದ್ವೇಷಕ್ಕೆ ವಿರೋಧ ಮತ ಮಾಡಿದ್ದೇನೆ; ನಟ ಪ್ರಕಾಶ್ ರಾಜ್

Next Post

ಬೊಜ್ಜು ಕರಗಿಸುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವಕ; ಚಿಕಿತ್ಸೆ ಮುಗಿದ 15 ನಿಮಿಷದಲ್ಲಿ ಸಾವು

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಬೊಜ್ಜು ಕರಗಿಸುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವಕ; ಚಿಕಿತ್ಸೆ ಮುಗಿದ 15 ನಿಮಿಷದಲ್ಲಿ ಸಾವು

ಬೊಜ್ಜು ಕರಗಿಸುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವಕ; ಚಿಕಿತ್ಸೆ ಮುಗಿದ 15 ನಿಮಿಷದಲ್ಲಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada