• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಿಂಗಾಯತ & ಒಕ್ಕಲಿಗ ನಾಯಕರ ಒತ್ತಡಕ್ಕೆ ಮಣಿದ ಸರ್ಕಾರ – ಮರು ಜಾತಿಗಣತಿ ನಡೆಸಲು ಹೈ ಸೂಚನೆ !

Chetan by Chetan
June 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲಿಂಗಾಯತ & ಒಕ್ಕಲಿಗ ನಾಯಕರ ಒತ್ತಡಕ್ಕೆ ಮಣಿದ ಸರ್ಕಾರ – ಮರು ಜಾತಿಗಣತಿ ನಡೆಸಲು ಹೈ ಸೂಚನೆ !
Share on WhatsAppShare on FacebookShare on Telegram
ADVERTISEMENT

ರಾಜ್ಯದ ಪ್ರಬಲ ಸಮುದಾಯಗಳ ಆಕ್ರೋಶ ಮತ್ತು ವಿರೋಧಕ್ಕೆ ಕಾಂಗ್ರೆಸ್‌ ಹೈಕಮ್ಯಾಂಡ್ (Congress highcommand) ಮಣಿದಂತೆ ಕಾಣುತ್ತಿದೆ. ಹೀಗಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಜನಗಣತಿ (Caste census) ವರದಿಯ ವಿಚಾರವಾಗಿ ಈಗ ಹೈಕಮಾಂಡ್ ಒಂದು ಸ್ಪಷ್ಟ ನಿರ್ಧಾರಕ್ಕೆ ಬಂದಂತಿದೆ. 

ಹೌದು ಕರ್ನಾಟಕದಲ್ಲಿ ಜಾತಿಗಣತಿಯನ್ನು ಮತ್ತೊಮ್ಮೆ ಹೊಸದಾಗಿ ನಡೆಸಲು ಕಾಂಗ್ರೆಸ್ ಹೈಕಮ್ಯಾಂಡ್ ಸಿಎಂ ಸಿದ್ದರಾಮಯ್ಯ (Cm siddaramaiah) ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.ಹಳೆಯ ಜಾತಿ ಗಣತಿಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ಸಿಎಂ ಮುಂದಾಗಿದ್ದರು.ಹಳೆಯ ಜಾತಿ ಜನಗಣತಿ ಸರ್ವೇಯಲ್ಲಿ ಪ್ರಬಲ ಸಮುದಾಯಗಳ ಜನಸಂಖ್ಯೆ ಕಡಿಮೆ ಇತ್ತು. 

ಹೀಗಾಗ ರಾಜ್ಯದ ಪ್ರಬಲ ಸಮಾಜಗಳಾದ ಲಿಂಗಾಯತ, ಒಕ್ಕಲಿಗ ಸಮುದಾಯಗಳ ಆಕ್ರೋಶಕ್ಕೆ ಸರ್ಕಾರ ತುತಾಗಿತ್ತು. ಇದೀಗ ಈ ಎರಡು ಸಮುದಾಯಗಳ ಅಸಮಾಧಾನವನ್ನು ಸರಿಪಡಿಸಲು ಮ್ಯಾಟರ್ ಹೊಸ ಸರ್ವೇ ಮಾಡಲು ಹೈಕಮಾಂಡ್ ಸೂಚಿಸಿದೆ. 

ಈ ಬೆಳವಣಿಗೆ ಡಿಸಿಎಂ ಡಿಕೆಶಿ, ಸಚಿವ ಎಂ.ಬಿ.ಪಾಟೀಲ್,ಕಾಂಗ್ರೆಸ್ ಹಿರಿಯ ನಾಯಕ  ಶಾಮನೂರು ಶಿವಶಂಕರಪ್ಪ ಸೇರಿದಂತೆ ಒಕ್ಕಲಿಗ, ಲಿಂಗಾಯತ ನಾಯಕರ ಒತ್ತಡಕ್ಕೆ ಜಯ ಸಿಕ್ಕಂತಾಗಿದೆ.

Bengaluru : ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಭಾಷೆ ಯ ಜಗಳ #pratidhvani #bengaluru #automotive
Tags: ಒಕ್ಕಲಿಗಕಾಂತರಾಜು ವರದಿಜಾತಿ ಜನಗಣತಿ ವರದಿಮರು ಜಾತಿಗಣತಿರಾಹುಲ್ ಗಾಂಧಿಲಿಂಗಾಯತಸಿಎಂ ಸಿದ್ದರಾಮಯ್ಯ
Previous Post

ಆಳ್ವಿಕೆಯ ಉತ್ತರದಾಯಿತ್ವ – ಸಾಂವಿಧಾನಿಕ ಜವಾಬ್ದಾರಿ

Next Post

ನಿಮ್ಮ ಹುಳುಕು ಮುಚ್ಚಲು ಜಾತಿಗಣತಿ ಬಳಸಬೇಡಿ – ಮರು ಜಾತಿಗಣತಿ ಕೇವಲ ಕಣ್ಣೊರೆಸೋ ತಂತ್ರ ಮಾತ್ರ : ಬಿವೈ ವಿಜಯೇಂದ್ರ 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ನಿಮ್ಮ ಹುಳುಕು ಮುಚ್ಚಲು ಜಾತಿಗಣತಿ ಬಳಸಬೇಡಿ – ಮರು ಜಾತಿಗಣತಿ ಕೇವಲ ಕಣ್ಣೊರೆಸೋ ತಂತ್ರ ಮಾತ್ರ : ಬಿವೈ ವಿಜಯೇಂದ್ರ 

ನಿಮ್ಮ ಹುಳುಕು ಮುಚ್ಚಲು ಜಾತಿಗಣತಿ ಬಳಸಬೇಡಿ - ಮರು ಜಾತಿಗಣತಿ ಕೇವಲ ಕಣ್ಣೊರೆಸೋ ತಂತ್ರ ಮಾತ್ರ : ಬಿವೈ ವಿಜಯೇಂದ್ರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada