..
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರರ ಅಬ್ಬರದ ನಡುವೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ.. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಎಸ್ಆರ್ಟಿಸಿ ಬಸ್ ಹತ್ತಿಕೊಂಡು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣ ಮಾಡಿದ್ದಾರೆ.
![](https://pratidhvani.com/wp-content/uploads/2024/04/IMG-20240402-WA0044-1024x1024.jpg)
ಕೆಎಸ್ಆರ್ಟಿಸಿ ಬಸ್ನಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸಿದರು. ಸರ್ಕಾರಿ ಸಾರಿಗೆ ಸೇವೆಯ ಮೊದಲ ಅನುಭವ ಪಡೆಯಬೇಕಿತ್ತು. ಕೆಎಸ್ಆರ್ಟಿಸಿ ಬಸ್ಗಳನ್ನು ಬಳಸಲು ಜನರನ್ನು ಉತ್ತೇಜಿಸಲು ಕೆಎಸ್ಆರ್ಟಿಸಿ ಅಂಬಾರಿ ಡ್ರೀಮ್ ಕ್ಲಾಸ್ ಬಸ್ನಲ್ಲಿ ಪ್ರಯಾಣಿಸಿದ್ದೇನೆ ಎಂದಿದ್ದಾರೆ.
![](https://pratidhvani.com/wp-content/uploads/2024/04/IMG-20240402-WA0043-1024x1024.jpg)