• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2026
in Top Story, ಕರ್ನಾಟಕ, ರಾಜಕೀಯ
0
Bidadi Township: ವಿರೋಧದ ಮಧ್ಯೆ ಟೌನ್​ಶಿಪ್ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರೈತರ ವಿರೋಧ ಹಾಗೂ ವಿಪಕ್ಷಗಳ ಎಚ್ಚರಿಕೆ ನಡುವೆ ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಯೋಜನೆಗಾಗಿ ಒಟ್ಟು 2,550 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

Dk Shivakiumar on HDK: ಜೈಲಿಗೆ ಹೋಗಿ ಬಂದೇ ರಾಜ್ಯದ ಸಿಎಂ ಆಗಿ ಇಲ್ಲಿ ಕೂತಿದ್ದೀನಿ ಕುಮಾರಣ್ಣ ಎಂದ ಡಿಕೆ

ವಿರೋಧದ ನಡುವೆಯೇ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಬಿಡದಿ ಹೋಬಳಿಯ ಕೆಜಿ ಗೊಲ್ಲರಪಾಳ್ಯ, ಬನ್ನಿಗಿರಿ ಮತ್ತು ಅರಳಾಳುಸಂದ್ರ ಗ್ರಾಮಗಳ ಜಮೀನುಗಳನ್ನು ಈ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಕೆಜಿ ಗೊಲ್ಲರಪಾಳ್ಯದ 315 ಎಕರೆ, ಬನ್ನಿಗಿರಿಯ 775 ಎಕರೆ 6 ಗುಂಟೆ ಹಾಗೂ ಅರಳಾಳುಸಂದ್ರದ 1,460 ಎಕರೆ 21 ಗುಂಟೆ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

Farmers Protest : ಕರೆಂಟ್  ಕಟ್ ಮಾಡಿ ಬರಡು ಭೂಮಿ ಮಾಡ್ತಿದ್ದಾರೆ.! #pratidhvani

ಸರ್ಕಾರದ ಅಂತಿಮ ಅಧಿಸೂಚನೆಯೊಂದಿಗೆ ಬಿಡದಿ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮತ್ತೊಂದು ಹಂತಕ್ಕೆ ಕಾಲಿಟ್ಟಿದೆ. ರೈತರ ವಿರೋಧ ಮತ್ತು ಸರ್ಕಾರದ ಕ್ರಮದಿಂದ ಈ ವಿಚಾರ ಮುಂದಿನ ದಿನಗಳಲ್ಲಿ ಬಹುದೊಡ್ಡ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

Lawyer Pradeep Kumar : ಡ್ರೈವರ್ ಮೂಲಕ ದೂರು ಕೊಡಿಸಿದ್ದಾರೆ.! #pratidhvani
Tags: BidadiBidadi TownshipBJPcongressJDSKarnatak PoliticsKarnatakaPolitics
Previous Post

Bidadi Township: ‘ಬಲವಂತ ಇಲ್ಲ’..ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸಿಎಂ ಮಹತ್ವದ ನಿರ್ಧಾರ

Next Post

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

Related Posts

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ
Top Story

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

by ಪ್ರತಿಧ್ವನಿ
July 15, 2026
0

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿರಿಯ ಹುದ್ದೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (Bank of Baroda) ಉತ್ತಮ ಅವಕಾಶ ನೀಡಿದೆ. ಬ್ಯಾಂಕ್ ತನ್ನ...

Read moreDetails
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

July 15, 2026
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುಗಡೆ ಕುರಿತು CWRC ಮೌನ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Next Post
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada