• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸರ್ಕಾರಿ ಉದ್ಯೋಗ ಕೊಡಿಸೋದಾಗಿ ನಂಬಿಸಿ ಲಕ್ಷ ಲಕ್ಷ ವಂಚನೆ

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Uncategorized, ಇದೀಗ, ಕರ್ನಾಟಕ
0
ಸರ್ಕಾರಿ ಉದ್ಯೋಗ ಕೊಡಿಸೋದಾಗಿ ನಂಬಿಸಿ ಲಕ್ಷ ಲಕ್ಷ ವಂಚನೆ
Share on WhatsAppShare on FacebookShare on Telegram

ಮೈಸೂರಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಲಾಗಿದೆ. ಮೈಸೂರಿನ ಹಲವರ ಬಳಿ ಲಕ್ಷ ಲಕ್ಷ ಹಣ ಪೀಕಿರುವ ಖತರ್ನಾಕ್ ಗಳು ಕೆಲಸ ಕೊಡಿಸದೆ ಮೋಸ ಮಾಡಿದ್ದಾರೆ.ಸರ್ಕಾರಿ ಉದ್ಯೋಗ ಸಿಕ್ಕೇ ಬಿಡ್ತು ಅಂತ ಖುಷಿಯಲ್ಲಿದ್ದವರಿಗೆ ನಕಲಿ ಆದೇಶದ ಪ್ರತಿ ನೀಡಿ ವಂಚನೆ ಮಾಡಿದ್ದಾರೆ. ಸರ್ಕಾರದ ಆದೇಶ, ನೇಮಕಾತಿ ಪತ್ರ, ನಡಾವಳಿ, ನಿರಾಕ್ಷೇಪಣ ಪ್ರಮಾಣಪತ್ರ, ಐಡಿ ಕಾರ್ಡ್ ಎಲ್ಲವನ್ನು ನೀಡಿರುವ ಗ್ಯಾಂಗ್ ಅಭ್ಯರ್ಥಿಗಳಿಗೆ ಮೋಸ ಮಾಡಿದೆ.

ADVERTISEMENT

ಮೈಸೂರಿನ ಪ್ರಮೋದ್ ಕುಮಾರ್ ಎಂಬುವವರಿಂದ ವಂಚನೆಗೊಳಗಾದ ಉದ್ಯೋಗಾಕಾಂಕ್ಷಿಗಳು ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಳ್ತಿದ್ದಾರೆ. ಇಬ್ಬರು ವಂಚಕರನ್ನು ವಶಕ್ಕೆ ಪಡೆದಿರುವ ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸ್ತಿದ್ದಾರೆ. ಅಟೆಂಡರ್, ಡಾಟಾ ಎಂಟ್ರಿ ನೇಮಕಾತಿಯ ಗ್ರೂಪ್ ಡಿ ಹುದ್ದೆಗಳನ್ನು ಕೊಡಿಸುವುದಾಗಿ ಮೋಸ ಎಸಗಲಾಗಿದೆ.


ಕರ್ನಾಟಕ ಸರ್ಕಾರ ಆರೋಗ್ಯ ಕುಟುಂಬ ಕಲ್ಯಾಣ ಸೇವೆ ಆಯುಕ್ತಾಲಯ ಬೆಂಗಳೂರು ಎಂದು ಲೆಟರ್ ಹೆಡ್ ನೀಡಿರುವ ಖತರ್ನಾಕ್ ಗಳು ಲಕ್ಷ ಲಕ್ಷ ಹಣ ಪಡೆದು ಉಂಡೆ ನಾಮಹಾಕಿದ್ದಾರೆ.

2020 ರಿಂದ ಈ ಗ್ಯಾಂಗ್ ಈ ರೀತಿಯ ಕೆಲಸ ಮಾಡುತ್ತಾ ಬಂದಿದೆ.ಒಬ್ಬೊಬ್ಬರಿಂದ 3 ರಿಂದ 5 ಲಕ್ಷದವರೆಗೂ ಹಣ ಪಡೆದು 30ಕ್ಕೂ ಹೆಚ್ಚು ಜನರಿಗೆ ವಂಚನೆ‌ ಮಾಡಲಾಗಿದೆ.

Tags: #governmentCheatingFraud and fraud casesjobslossMoneyMysuru
Previous Post

ಪೋಕ್ಸೋ ಕೇಸ್.. ಮಾಜಿ ಸಿಎಂ ಬಿಎಸ್ವೈ ಗೆ ರಿಲೀಫ್..

Next Post

ʼಮಕ್ಕಳಿಲ್ಲದ ಸಿಎಂ ಮಮತಾಗೆ ಸಂಕಟ ಅರ್ಥವಾಲ್ಲ’: ಟ್ರೈನಿ ವೈದ್ಯೆ ತಾಯಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ʼಮಕ್ಕಳಿಲ್ಲದ ಸಿಎಂ ಮಮತಾಗೆ ಸಂಕಟ ಅರ್ಥವಾಲ್ಲ’: ಟ್ರೈನಿ ವೈದ್ಯೆ ತಾಯಿ

ʼಮಕ್ಕಳಿಲ್ಲದ ಸಿಎಂ ಮಮತಾಗೆ ಸಂಕಟ ಅರ್ಥವಾಲ್ಲ’: ಟ್ರೈನಿ ವೈದ್ಯೆ ತಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada