• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ : ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ 

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ : ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ 
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭವಿಷ್ಯ ನುಡಿದಿದ್ದು, ಈ ಹೇಳಿಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು ತಮ್ಮದೇ ಪಕ್ಷದ ಬಗ್ಗೆ ಯೋಚಿಸಬೇಕು ಎಂದು ಹೇಳಿದ್ದಾರೆ.

ADVERTISEMENT

ಆರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಹೇಳಿಕೆ ಈ ವಾರದ ಅತ್ಯುತ್ತಮ ಜೋಕ್. ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದು ಬಿಟ್ಟು, ಈಗಾಗಲೇ ಜನರ ಮನಸ್ಸಿನಿಂದ ಗೇಟ್‌ಪಾಸ್ ಆಗಿರುವ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸಲಿ. ಅಧಿಕಾರವಿಲ್ಲದೆ ಅತೃಪ್ತ ಆತ್ಮವಾಗಿರೋ ಹೆಚ್’ಡಿಕೆ ಹತಾಶೆಯಿಂದ ಸರ್ಕಾರ ಬೀಳುವ ಕನಸು ಕಾಣುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ರಾಜ್ಯದ ಜನ ನಾವು ನಿರೀಕ್ಷೆ ಮಾಡದಷ್ಟು ಸಂಪೂರ್ಣ ಜನಾದೇಶ ನೀಡಿದ್ದಾರೆ‌.  ನಾವು ಪೂರ್ಣಾವಧಿ ಆಡಳಿತ ನಡೆಸುವುದು ನಿಶ್ಚಿತ. ಇನ್ನೊಬ್ಬರ ಆಸರೆಯಲ್ಲಿ ಸರ್ಕಾರ ರಚಿಸಿಲ್ಲ. ಸ್ವಂತ ಬಲದಿಂದ ಈ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಸರ್ಕಾರ ಬೀಳಲಿದೆ ಎಂಬ ಕನಸು ತಿರುಕನ ಕ‌ನಸಷ್ಟೆ.

ಸ್ಥಾಪಿತ ಸರ್ಕಾರವನ್ನು ಕೆಡವುವ ಕೆಟ್ಟ ಚಾಳಿ ಆರಂಭಿಸಿದ್ದೇ ಬಿಜೆಪಿ. ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ BJP ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ ಹೆಚ್’ಡಿಕೆಗೂ ಆ ಚಾಳಿ ಅಂಟಿಕೊಂಡಂತಿದೆ. ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು‌. ಇದು ಕೊನೆಗೆ, ಸಿಗದ ದ್ರಾಕ್ಷಿ ಹುಳಿ ಎಂಬ ನರಿಯ ಕಥೆಯಂತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕರನ್ನು ಭೀತಿಗೊಳಗಾಗುವಂತೆ ಮಾಡಲು ಐಟಿ, ಇಡಿ ಮತ್ತು ಸಿಬಿಐ ಅನ್ನು ಬಳಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರಬಹುದು ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Tags: BangloreDinesh Gundu RaoHD KumaraswamyNews
Previous Post

ಖಾಸಗಿ ಆಸ್ಪತ್ರೆಯ ವೈದ್ಯೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದ ಕರ್ನಾಟಕ ಹೈಕೋರ್ಟ್

Next Post

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
Next Post
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada