• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತರಿಗೆ ಒಳ ಮೀಸಲಾತಿ ಕೊಡಲು ಸರ್ಕಾರದ ಮಹತ್ವದ ಹೆಜ್ಜೆ..

ಕೃಷ್ಣ ಮಣಿ by ಕೃಷ್ಣ ಮಣಿ
April 21, 2025
in ಕರ್ನಾಟಕ, ರಾಜಕೀಯ
0
ದಲಿತರಿಗೆ ಒಳ ಮೀಸಲಾತಿ ಕೊಡಲು ಸರ್ಕಾರದ ಮಹತ್ವದ ಹೆಜ್ಜೆ..
Share on WhatsAppShare on FacebookShare on Telegram

ದಲಿತ ಉಪಪಂಗಡಗಳಿಗೆ ಒಳ ಮೀಸಲಾತಿ ಕೊಡುವ ವಿಚಾರವಾಗಿ ಮುಂದಿನ ತಿಂಗಳ ಮೇ ಮೊದಲ ವಾರ ಎಸ್‌ಸಿ ಸಮೀಕ್ಷೆ ನಡೆಯಲಿದೆ. ದತ್ತಾಂಶ ಸಂಗ್ರಹಕ್ಕೆ ‘ಮೊಬೈಲ್‌ ಆ್ಯಪ್‌’ ಬಳಕೆ ಮಾಡಲಿದ್ದು, ಶಿಕ್ಷಣ ಇಲಾಖೆಯ 55 ಸಾವಿರ ಸಿಬ್ಬಂದಿ ಬಳಕೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ADVERTISEMENT

ಒಳ ಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಆಯೋಗ ರಚನೆ ಮಾಡಿದ್ದು, ಮೇ ಮೊದಲ ವಾರದಿಂದ ರಾಜ್ಯದಾದ್ಯಂತ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿವಿಧ ಅಂಶಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಮೊಬೈಲ್‌ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಿದ್ದಾರೆ.

ಸಮೀಕ್ಷೆಯಿಂದ ಯಾರೂ ಹೊರಗುಳಿಯಬಾರದು ಎಂಬ ಕಾರಣಕ್ಕೆ ಮೊದಲು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಯಾರಾದರು ಸಮೀಕ್ಷೆಯಲ್ಲಿ ಬಿಟ್ಟು ಹೋಗಿದ್ದರೆ ಅಂಥವರು ಮಾಹಿತಿ ನೀಡುವಂತೆ ಅನುಕೂಲ ಮಾಡಿಕೊಡಲು ಪಂಚಾಯಿತಿ ಮಟ್ಟದಲ್ಲಿ ತಾತ್ಕಾಲಿಕ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

ಈ ಎರಡೂ ಹಂತಗಳಲ್ಲಿ ಮಾಹಿತಿ ನೀಡಲು ಸಾಧ್ಯವಾಗದವರಿಗೆ ಆನ್‌ಲೈನ್‌ ವ್ಯವಸ್ಥೆ ಮಾಡಲಾಗುತ್ತದೆ. ಎರಡು ತಿಂಗಳ ಒಳಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದ್ದು, ಸಮೀಕ್ಷೆಗೆ ಸಂಬಂಧಿಸಿದಂತೆ ಮುಂದಿನ ವಾರ‌ದಿಂದ ತರಬೇತಿ ಆರಂಭ ಆಗಲಿದೆ.

Siddaramaiah  : ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ #pratidhvani

ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳು ಆ ಬಳಿಕ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ಕೊಡಲಾಗುತ್ತದೆ. ಆ ಬಳಿಕ ಗಣತಿದಾರರಿಗೆ ತರಬೇತಿ ನೀಡಲು ನಿರ್ಧಾರ ಮಾಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ ಮೊದಲ ವಾರದಲ್ಲಿ ಮನೆ ಮನೆ ಸಮೀಕ್ಷೆ ಆರಂಭ ಆಗಲಿದೆ.

ಸಮೀಕ್ಷೆಯ ಉಸ್ತುವಾರಿಯನ್ನು ಸಮನ್ವಯ ಸಮಿತಿ ನೋಡಿಕೊಳ್ಳಲಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರು, ಎಸ್‌ಸಿಎಸ್‌ಪಿ, ಟಿಎಸ್‌ಪಿ ನೋಡಲ್‌ ಏಜೆನ್ಸಿಯ ಸಲಹೆಗಾರ ಇ. ವೆಂಕಟಯ್ಯ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ನಿವೃತ್ತ ಐಎಎಸ್‌ ಅಧಿಕಾರಿ ಡಿ.ಎನ್‌. ನಾಯಕ್‌, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಬಿ.ಎಸ್‌. ಹಿರೇಮಠ್ ಸೇರಿ 14 ಮಂದಿಗೆ ಸ್ಥಾನ ಕೊಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಎಸಿಎಸ್‌ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನು ಒಳಗೊಂಡ ಬಿಬಿಎಂಪಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಆಯಾ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಹಾಗೂ ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲು ನಿರ್ಧಾರ ಮಾಡಲಾಗಿದೆ,

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳು ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪ ಇಲ್ಲದೆ ನಡೆಸಲು ಮೇಲುಸ್ತುವಾರಿ ವಹಿಸಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಸಮೀಕ್ಷೆಯ ಮೇಲ್ವಿಚಾರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲು ತೀರ್ಮಾನ ಮಾಡಲಾಗಿದೆ.

Tags: "from plassey to partition audiobookclass 11 political science ncert chapter 8 local governmentscontract reservation for sc/stfrom plassey to partition by sekher bandyopadhyaygeneral consent accorded to cbiInternal Securitymeghalaya becomes 9th state to withdraw consent to cbiReservationreservation for jobsreservation in indiasc st reservationto the point 7 aprilupsc 2021 important questionswhat is general consent to cbi
Previous Post

ಲೀಗ್‌ ಹಂತದಲ್ಲೇ CSK ಔಟ್..?! ಪ್ಲೇಆಫ್ ಎಂಟ್ರಿ ಕನಸು ನಿಜಕ್ಕೂ ಸಾಧ್ಯನಾ..?! 

Next Post

ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ಸಿಗೆ 10 ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ಸಿಗೆ 10 ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್

ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ಸಿಗೆ 10 ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada