• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರದ ವಿರುದ್ಧ ಸಮರ ಸಾರಿದ ಐಟಿ ಉದ್ಯೋಗಿಗಳು ! ಸಿಎಂ & ಕಾರ್ಮಿಕ ಸಚಿವರಿಗೆ ಬಂತು ಸಾವಿರಾರು ಮೇಲ್

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಸರ್ಕಾರದ ವಿರುದ್ಧ ಸಮರ ಸಾರಿದ ಐಟಿ ಉದ್ಯೋಗಿಗಳು ! ಸಿಎಂ & ಕಾರ್ಮಿಕ ಸಚಿವರಿಗೆ ಬಂತು ಸಾವಿರಾರು ಮೇಲ್
Share on WhatsAppShare on FacebookShare on Telegram

IT 8 (IT Employees) 14  ಗಂಟೆಗಳ ಕೆಲಸದ (14 hours work schedule) ಅವಧಿ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ, ಇದೀಗ ಸರ್ಕಾರದ ವಿರುದ್ಧ ಐಟಿ ಕಂಪನಿಗಳ ಉದ್ಯೋಗಿಗಳು ಮೇಲ್ (Mail) ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಮೇಲ್ ಕಳುಹಿಸುವ ಮೂಲಕ ಸರ್ಕಾರದ ವಿರುದ್ಧ ಸಮರ ಸಾರಲು ತೀರ್ಮಾನ ಮಾಡಲಾಗಿದೆ.

ADVERTISEMENT

ಮಾಸ್ ಮೇಲ್ (Mass) ಮೂಲಕ 14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ನಿರ್ಧಾರವನ್ನು ವಿರೋಧ ಮಾಡೋಕ್ಕೆ ಈ ಮೂಲಕ ಯತ್ನಿಸಲಾಗುತ್ತಿದೆ. ಈ ಮೇಲ್ ಮೂಲಕ 14 ಗಂಟೆಗಳ ಕೆಲಸ ಮಾಡಲು ನಾನು ವಿರೋಧ ವ್ಯಕ್ತ ಪಡಿಸುತ್ತೇನೆ ಅಂತ ಉದ್ಯೋಗಿಗಳು ಮೆಸೇಜ್ ಮಾಡುತ್ತಿದ್ದಾರೆ.

ಈಗಾಗಲೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್ (Santosh lad), ಸಿಎಂ ಸಿದ್ದರಾಮಯ್ಯಗೆ (Cm siddaramaiah) ಈ ರೀತಿಯ ಸಹಸ್ರಾರು ಸಂಖ್ಯೆಯಲ್ಲಿ ಮೇಲ್ ಬಂದಿದ್ದು, ಕರ್ನಾಟಕ ರಾಜ್ಯ ಐಟಿ ಮತ್ತು/ಐಟಿಇಎಸ್ ಎಂಪ್ಲಾಯೀಸ್ ಯುನಿಯನ್ ಇಂದ ಈ ನಿರ್ಧಾರ ಹಿಂಪಡೆಯಲು ಒತ್ತಡ ಶುರುವಾಗಿದೆ.

Tags: 14 ಗಂಟೆ ಕೆಲಸದ ಅವಧಿಐಟಿ ಉದ್ಯೋಗಿಗಳುಕಾರ್ಮಿಕ ಸಚಿವ ಸಂತೋಷ್ ಲಾಡ್ಮಾಸ್ ಮೇಲ್ ಅಭಿಯಾನಮೇಲ್ ಮೂಲಕ ಪ್ರತಿಭಟನೆಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಗರಂಸಿಎಂ ಸಿದ್ದರಾಮಯ್ಯ
Previous Post

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರ; ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಸೂಚನೆ

Next Post

ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post

ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada