• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರಿಗೆ ಸ್ಪಷ್ಟನೆ ಜೊತೆಗೆ ಸರ್ಕಾರ ಪರಮಾಧಿಕಾರ ಉತ್ತರ..

ಪ್ರತಿಧ್ವನಿ by ಪ್ರತಿಧ್ವನಿ
February 8, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯಪಾಲರಿಗೆ ಸ್ಪಷ್ಟನೆ ಜೊತೆಗೆ ಸರ್ಕಾರ ಪರಮಾಧಿಕಾರ ಉತ್ತರ..
Share on WhatsAppShare on FacebookShare on Telegram

ವಿಜಯಪುರ(Vijayapura): ರಾಜ್ಯಪಾಲರು ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆ ಮಸೂದೆ ವಾಪಸ್‌ ಮಾಡಿರುವ ಬಗ್ಗೆ ವಿಜಯಪುರದಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil)ಪತ್ರಿಕಾಗೋಷ್ಠಿ ಮಾಡಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವಸೂಲಿ ಬಗ್ಗೆ ಸಮಸ್ಯೆಯಾಗಿತ್ತು. ಸಾಲ ಪಡೆದವರು ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಬಂದಿದ್ದರು. ಇದನ್ನ ತಡೆಗಟ್ಟಲು ನಾವು ಕ್ರಮಕ್ಕೆ ಮುಂದಾಗಿದ್ದೆವು. ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಕಾನೂನು ಜಾರಿ ಮಾಡಲು ಮುಂದಾಗಿತ್ತು. ಆದರೆ ರಾಜ್ಯಪಾಲರು ಅದನ್ನು ವಾಪಸ್ ಕಳಿಸಿದ್ದಾರೆ ಎಂದಿದ್ದಾರೆ.

ADVERTISEMENT

ರಾಜ್ಯಪಾಲರು(Governor)ತಪ್ಪುಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾನೂನು ಸಚಿವರು, ರಾಜ್ಯಪಾಲರು ವಾಪಸ್ ಕಳಿಸಿರುವ ಸುಗ್ರಿವಾಜ್ಞೆ ಬಗ್ಗೆ ಮತ್ತೊಮ್ಮೆ ತಿಳಿಸುತ್ತೇವೆ. ನಮ್ಮ ಸರ್ಕಾರ ಲೈಸನ್ಸ್ ಇಲ್ಲದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಮನಿಲಾಂಡರ್ಸ್‌ಗಳು ಕಾನೂನಾತ್ಮಕವಾಗಿ ಹಣ ವಸೂಲಿ ಮಾಡಲು ಅವಕಾಶವಿದೆ. ಯಾವುದು ಕಾನೂನಾತ್ಮಕವಾಗಿ ಇರುವುದಿಲ್ಲವೋ ಅವರಿಗೆ ವಸೂಲಿ ಮಾಡಲು ಅಧಿಕಾರ ಇರುವುದಿಲ್ಲ. ಅದು ಸಂವಿಧಾನ ವಿರೋಧಿ ಕ್ರಮ ಆಗುತ್ತದೆ ಎಂದಿದ್ದಾರೆ ಸಚಿವರು.

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  #pratidhvani

ಸರ್ಕಾರ ರಾಜ್ಯಪಾಲರಿಗೆ ಕಳಿಸಿರುವ ಸುಗ್ರಿವಾಜ್ಞೆಯಲ್ಲಿ ಯಾವುದೇ ಲೀಗಲ್ ಹಣಕಾಸು ಸಂಸ್ಥೆಗಳ ಬಗ್ಗೆ ಉಲ್ಲೇಖ ಮಾಡಿಲ್ಲ. ಆರ್‌ಬಿಐ(RBI) ಪ್ರಕಾರ ಇರುವ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ರಕ್ತ ಹಿರೋದನ್ನ ತಡೆಯೋದು ಈ ಸುಗ್ರಿವಾಜ್ಞೆಯ ಮುಖ್ಯ ಉದ್ದೇಶವಾಗಿತ್ತು. ಮಾನವೀಯತೆ ವಿರುದ್ಧ ವಸೂಲಿ ಮಾಡುವವರಿಗೆ ಲಗಾಮು ಹಾಕಲು ಈ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿತ್ತು. ಈಗಿರುವ ಕಾನೂನಿನಲ್ಲಿ ಕಠಿಣ ಕ್ರಮ ಇಲ್ಲದ ಕಾರಣ ಸುಗ್ರಿವಾಜ್ಞೆ ಸಿದ್ದಪಡಿಸಲಾಗಿತ್ತು. ಸುಗ್ರಿವಾಜ್ಞೆಗೆ ಅನುಮತಿ ನೀಡುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ ಸಚಿವರು.

ಜೊತೆಗೆ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರಿಗೆ(Governor) ರಾಜ್ಯ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಪತ್ರದ ಮೂಲಕ ಸ್ಪಷ್ಟನೆ ನೀಡಿರುವ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಪ್ರಮುಖ ಆರು ಅಂಶಗಳ ಮೂಲಕ ರಾಜ್ಯಪಾಲರಿಗೆ ಕಾನೂನು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಪಾಲರು ಪ್ರಸ್ತಾಪಿಸಿರುವ ಆರು ಅಂಶಗಳಿಗೆ ಕಾನೂನು ಸಚಿವರು ಉತ್ತರ ನೀಡಿದ್ದಾರೆ. ಸಲಹೆ ಮತ್ತು ಸ್ಪಷ್ಟೀಕರಣದೊಂದಿಗೆ ಸುಗ್ರೀವಾಜ್ಞೆ ಮರು ಸಲ್ಲಿಸಲು ರಾಜ್ಯಪಾಲರು ಸೂಚಿಸಿದ್ದರು. ಆದ್ರೆ ಸುಗ್ರೀವಾಜ್ಞೆ ಜಾರಿ ಸಂವಿಧಾನದ ಅನುಚ್ಛೇದ 213 ರ ಪ್ರಕಾರ ಸರ್ಕಾರದ ಪರಮಾಧಿಕಾರ. ಅದರ ಪ್ರಕಾರ ರಾಜ್ಯ ಸರ್ಕಾರ ತನ್ನ ಪರಮಾಧಿಕಾರದ ವ್ಯಾಪ್ತಿಯನ್ನ ನಿರ್ವಹಿಸಿದೆ ಎಂಬ ಅಂಶವನ್ನ ಒತ್ತಿ ಹೇಳಿದ್ದಾರೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ (HK Patil).

Tags: 30th governor generalcalifornia governorGovernmentGovernment of IndiaGovernorgovernor desantisgovernor phil murphyGovernor RN Ravigovernorsidaho governoridaho lieutenant governorIndian governmentnew jersey governornew jersey governor phil murphyorgans of governmentparts of governmentrbi governor liverecall governor newsomroles of governorTamil Nadu governmentu.s. governmentunion government
Previous Post

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

Next Post

ಹಾರ್ದಿಕ್ ಪಾಂಡ್ಯನ ಹಸ್ತಕ್ಷೇಪ: ಭಾರತದ ಟೂರ್ನಿ ತಿರುವು

Related Posts

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಸುನೀಗಿರುವುದಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ,...

Read moreDetails
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post
ಹಾರ್ದಿಕ್ ಪಾಂಡ್ಯನ ಹಸ್ತಕ್ಷೇಪ: ಭಾರತದ ಟೂರ್ನಿ ತಿರುವು

ಹಾರ್ದಿಕ್ ಪಾಂಡ್ಯನ ಹಸ್ತಕ್ಷೇಪ: ಭಾರತದ ಟೂರ್ನಿ ತಿರುವು

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada