• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆ ನಡೆಸುವಂತೆ ಸರ್ಕಾರ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
October 3, 2023
in Top Story, ಕರ್ನಾಟಕ
0
ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆ ನಡೆಸುವಂತೆ ಸರ್ಕಾರ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಸದ್ದು ಮಾಡಿದ್ದ ಚಿಲುಮೆ ಪ್ರಕರಣ ಈಗ ಮತ್ತೆ ಸುದ್ದಿಯಲ್ಲಿದೆ. ಚಿಲುಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಚಿಲುಮೆ ಉರುಳು ಬಿಬಿಎಂಪಿ ಆಯುಕ್ತರಿಗೆ ಸುತ್ತಿಕೊಂಡಂತಾಗಿದೆ.

ADVERTISEMENT

ಮಾಜಿ ವಿಧಾನ ಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಅವರು ಬರೆದಿರುವ ಪತ್ರದ ಆಧಾರದ ಮೇಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಚಿಲುಮೆ ಪ್ರಕರಣದಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

Tags: BangloreBBMPKarnataka GovernmentTushar Giri Nath
Previous Post

ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಡಿ.ಕೆ ಶಿವಕುಮಾರ್

Next Post

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada