• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಕರ್ನಾಟಕ
0
ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?
Share on WhatsAppShare on FacebookShare on Telegram

ಬೆಂಗಳೂರು: ಕಳೆದ ಒಂದು ವರ್ಷದಿಂದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಈ ಗ್ಯಾರಂಟಿಗಳೇ ಅಧಿಕಾರಕ್ಕೂ ಕಾರಣ. ಈಗ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಾಗುತ್ತಿದೆ. ಈ ಮಧ್ಯೆ ಸರ್ಕಾರ ಗ್ಯಾರಂಟಿಗಳ ಅನುಷ್ಠಾನ ಕುರಿತಂತೆ ಮೌಲ್ಯಮಾಪನಕ್ಕೆ ಸಿದ್ಧತೆ ನಡೆಸಿದೆ.

ADVERTISEMENT

ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಪರಿಣಾಮ ಕುರಿತು ಮೌಲ್ಯಮಾಪನಕ್ಕೆ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಂತೆ ಅಧ್ಯಯನ ಮಾಡಿ, ಮೌಲ್ಯಮಾಪನ ವರದಿ ಸಲ್ಲಿಸುವಂತೆ ಸರಕಾರ ಪ್ರಾಧಿಕಾರಕ್ಕೆ ಸೂಚಿಸಿದೆ. ಅದರಂತೆ ಎರಡು ಸುತ್ತಿನ ಸಭೆ ನಡೆಸಿರುವ ಪ್ರಾಧಿಕಾರ, ಮೌಲ್ಯಮಾಪನ ಕ್ರಿಯೆಗೆ ಕೈ ಹಾಕಲಿದೆ.

ಐದು ಗ್ಯಾರಂಟಿಗಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ 52,000 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದೆ. ನಾನಾ ದತ್ತಾಂಶ ಆಧರಿಸಿ ಪ್ರಾಧಿಕಾರವು ಮೌಲ್ಯಮಾಪನ ವಿಧಾನ ನಿಗದಿಪಡಿಸಲಿದೆ. ಅದೇ ವಿಧಾನವನ್ನು ಗ್ಯಾರಂಟಿಗಳ ಮೌಲ್ಯಮಾಪನಕ್ಕೂ ಬಳಸುವ ಸಾಧ್ಯತೆ ಇದೆ. ಶಕ್ತಿ ಯೋಜನೆಯಿಂದ ಹಿರಿಯ ನಾಗರಿಕರು, ಶಾಲಾ ಮಕ್ಕಳಿಗೆ ಪ್ರಯಾಣ ದುಸ್ತರವಾಗಿದೆ. ಸರಿಯಾಗಿ ಅಕ್ಕಿ ವಿತರಿಸಲು ಆಗದೆ, 170 ರೂ. ಹಣ ನೀಡಲಾಗುತ್ತಿದೆ. ಇನ್ನೂ ಹಲವರಿಗೆ ಗೃಹ ಲಕ್ಷ್ಮೀ ಯೋಜನೆ ಕೈ ಸೇರಿಲ್ಲ. ಒಂದೇ ಕುಟುಂಬದ ಹಲವರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಕುರಿತು ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಸರ್ಕಾರ ಈ ಸಮಿತಿಗೆ ಸೂಚಿಸಿದೆ. ಈ ಸಮಿತಿ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಸೇವೆ ಒದಗಿಸುವ ಸಂಬಂಧ ಶಿಫಾರಸು ಮಾಡಲಿದೆ. ಯಾವ ರೀತಿ ಸಮಿತಿ ವರದಿ ಸಲ್ಲಿಸಲಿದೆ ಎಂಬುವುದನ್ನು ನೋಡಬೇಕಿದೆ.

Tags: congress
Previous Post

ರೈತರ ಕಬ್ಬಿನ ಬಿಲ್ ಬಾಳಿಸಿಕೊಂಡಿರುವ ಕಂಪನಿಗಳು; ಕಂಗಾಲು

Next Post

24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

Related Posts

ಬಿಜೆಪಿಗೆ ಮರುಪ್ರವೇಶಕ್ಕೆ ಎಸ್.ಟಿ. ಸೋಮಶೇಖರ್ ಯಿಂದ ಯಡಿಯೂರಪ್ಪರಿಗೆ 13 ಪ್ರಶ್ನೆಗಳ ಸವಾಲು
ಕರ್ನಾಟಕ

ಬಿಜೆಪಿಗೆ ಮರುಪ್ರವೇಶಕ್ಕೆ ಎಸ್.ಟಿ. ಸೋಮಶೇಖರ್ ಯಿಂದ ಯಡಿಯೂರಪ್ಪರಿಗೆ 13 ಪ್ರಶ್ನೆಗಳ ಸವಾಲು

by ಪ್ರತಿಧ್ವನಿ
March 31, 2026
0

ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್. ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ...

Read moreDetails
ಏಪ್ರಿಲ್ 1ರಿಂದ ಮನೆಮನೆಗೆ ಕಸ ವಿಂಗಡಣೆ ಕಡ್ಡಾಯ: ನಿಯಮ ಉಲ್ಲಂಘನೆ ಮಾಡಿದರೆ ದಂಡ

ಏಪ್ರಿಲ್ 1ರಿಂದ ಮನೆಮನೆಗೆ ಕಸ ವಿಂಗಡಣೆ ಕಡ್ಡಾಯ: ನಿಯಮ ಉಲ್ಲಂಘನೆ ಮಾಡಿದರೆ ದಂಡ

March 30, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

March 30, 2026
ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

March 28, 2026
Next Post
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada