Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕಾರ್ಯವೈಖರಿ ಪ್ರಶ್ನಿಸಿದ್ದಕ್ಕೆ ಚಪ್ಪಲಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಲ್ಲೆ!

ಪ್ರತಿಧ್ವನಿ

ಪ್ರತಿಧ್ವನಿ

June 23, 2022
Share on FacebookShare on Twitter

ಕಾರ್ಯ ವೈಖರಿಯನ್ನು ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಲ್ಲೆ ಮಾಡಿ ದರ್ಪ ತೋರಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿಯಲ್ಲಿ ನಡೆದಿದೆ.

ಹೆಚ್ಚು ಓದಿದ ಸ್ಟೋರಿಗಳು

PSI ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಿಧಾನಸಭೆಗೆ ಸುಳ್ಳು ಹೇಳಿದ ಸಿಎಂ, ಮಂತ್ರಿಯನ್ನು ವಜಾಮಾಡಿ : ಸಿದ್ದರಾಮಯ್ಯ

ಡೊಲೊ 650 ಕಂಪನಿ ಬೆಂಗಳೂರು ಕಚೇರಿ ಸೇರಿ 40 ಕಡೆ ಐಟಿ ದಾಳಿ!

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದಮ್ಮ ಕಚೇರಿ ಹೊರಗಡೆಯೇ ಚಪ್ಪಲಿ ಹಿಡಿದು ಗ್ರಾಮಸ್ಥ ಬಸವರಾಜ್‌ ಅವರ ಕಾಲರ್‌ ಹಿಡಿದು ಹಲ್ಲೆ ಮಾಡಿದ್ದಾರೆ.

ಗ್ರಾಮದ ಕಸ ವಿಲೆವಾರಿ ವಾಹನದ ಚಾಲಕ ತಮ್ಮ ಸಂಬಂಧಿಯನ್ನೇ ಚಂದಮ್ಮ ಅನಧಿಕೃತವಾಗಿ ನೇಮಿಸಿಕೊಂಡಿದ್ದಕ್ಕೆ ಗ್ರಾಮಸ್ಥರು ಪ್ರಶ್ನಿಸಿದ್ದರು. ಇದಕ್ಕೆ ಸಿಟ್ಟಾದ ಅಧ್ಯಕ್ಷೆ ಚಂದಮ್ಮ ಗ್ರಾಮ ಪಂಚಾಯತಿ ಕಚೇರಿ ಹೊರಗಡೆಯೇ ಚಪ್ಪಲಿ ಹಿಡಿದು ಜಗಳ ಮಾಡಿದ್ದಾರೆ. ಪ್ರಶ್ನೆ ಮಾಡಿದ ಬಸವರಾಜ್ ಅವರ ಕಾಲರ್ ಹಿಡಿದು ದರ್ಪ ಮೆರೆದಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಪತಿಯೊಂದಿಗೆ ಸೇರಿ ಸಾರ್ವಜನಿಕರ ಮೇಲೆ ಅಧಿಕಾರ ದರ್ಪ ತೋರಿಸುತ್ತಿದ್ದಾರೆ. ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ಇದೀಗ ಗ್ರಾಮಸ್ಥರು ಆರೋಪಿಸಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ.

RS 500
RS 1500

SCAN HERE

don't miss it !

ನಾನು ತುಂಬಾ ಚಿಕ್ಕವಳು ನಾನು ಏನು ಸಾಧನೆ ಮಾಡಿಲ್ಲ.!
ಇದೀಗ

ನಾನು ತುಂಬಾ ಚಿಕ್ಕವಳು ನಾನು ಏನು ಸಾಧನೆ ಮಾಡಿಲ್ಲ.!

by ಪ್ರತಿಧ್ವನಿ
July 4, 2022
ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!
ದೇಶ

ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!

by ಪ್ರತಿಧ್ವನಿ
July 5, 2022
ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಈಗಾಗಲೇ ಗೆದ್ದಾಗಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಕರ್ನಾಟಕ

ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಈಗಾಗಲೇ ಗೆದ್ದಾಗಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
June 29, 2022
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
ಕರ್ನಾಟಕ

ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಸಿಎಂ ಬೊಮ್ಮಾಯಿ ಸೂಚನೆ

by ಪ್ರತಿಧ್ವನಿ
June 29, 2022
ಉದಯಪುರ ದರ್ಜಿ ಕೊಲೆ ಪ್ರಕರಣ; ಕನ್ಹಯ್ಯಾ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜಸ್ಥಾನ ಸಿಎಂ ಗೆಹ್ಲೋಟ್
ದೇಶ

ಉದಯಪುರ ದರ್ಜಿ ಕೊಲೆ ಪ್ರಕರಣ; ಕನ್ಹಯ್ಯಾ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜಸ್ಥಾನ ಸಿಎಂ ಗೆಹ್ಲೋಟ್

by ಪ್ರತಿಧ್ವನಿ
June 30, 2022
Next Post
ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

2.5 ವರ್ಷದಿಂದ ಸಿಎಂ ಬಾಗಿಲು ಮುಚ್ಚಿತ್ತು: ಏಕನಾಥ್‌ ಶಿಂಧೆ ಬಾಂಬ್‌

‘Z+++’ ಸೆಕ್ಯುರಿಟಿಯಲ್ಲಿ ಮರಿ ಆನೆ : ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಯ್ತು ಈ ವಿಡಿಯೋ?

'Z+++' ಸೆಕ್ಯುರಿಟಿಯಲ್ಲಿ ಮರಿ ಆನೆ : ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಯ್ತು ಈ ವಿಡಿಯೋ?

ನಟ ಸುಶಾಂತ್‌ ಸಿಂಗ್‌ ಸಾವು ಪ್ರಕರಣ : ವಿಶೇಷ ನ್ಯಾಯಾಲಯಕ್ಕೆ NCB ಚಾರ್ಜ್‌ ಶೀಟ್‌ ಸಲ್ಲಿಕೆ!

ನಟ ಸುಶಾಂತ್‌ ಸಿಂಗ್‌ ಸಾವು ಪ್ರಕರಣ : ವಿಶೇಷ ನ್ಯಾಯಾಲಯಕ್ಕೆ NCB ಚಾರ್ಜ್‌ ಶೀಟ್‌ ಸಲ್ಲಿಕೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist