• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in ರಾಜಕೀಯ
0
ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..
Share on WhatsAppShare on FacebookShare on Telegram

ವಯೋ ವೃದ್ಧರು ಹಾಗು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಇಂದು ಅನಾರೋಗ್ಯ ದಿಂದ ಬಳಲುತ್ತಿದ್ದ ವೃದ್ಧೆ ಮನೆಯಲ್ಲೇ ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಕೊನೆಯುಸಿರು ಎಳೆದಿದ್ದಾರೆ. ಉಡುಪಿ ಜಿಲ್ಲೆಯ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರದಲ್ಲಿ ಘಟನೆ ನಡೆದಿದೆ.

ADVERTISEMENT

83 ವರ್ಷದ ಪಿ. ಯಶೋದಾ ನಾರಾಯಣ ಉಪಾಧ್ಯ ಮತದಾನ ಮಾಡಿ ಮೃತಪಟ್ಟ ವಯೋವೃದ್ಧೆ. ಯಶೋಧಾ ಅವರು ಹಿರಿಯ ನಾಗರಿಕರ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದರು‌. ಮತದಾನ ಮಾಡುವ ಮುನ್ನ ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿತ್ತು. ಸುಸ್ತು ಇತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ಹೋಗುವುದಾಗಿ ನಿಶ್ಚಯಿಸಿದ ಅಜ್ಜಿ ಮತದಾನ ಮಾಡಿದರು.

ಮತದಾನ ಮಾಡಿದ ಬಳಿಕ ಆಸ್ಪತ್ರೆಗೆ ತೆರಳಿದ್ದ, ಅಜ್ಜಿ ಚಿಕಿತ್ಸೆ ಪಡೆದುಕೊಂಡಿದ್ದ. ಆದರೆ ಆಸ್ಪತ್ರೆಗೆ ಹೋಗುವ ಹೊತ್ತಿಗೆ ಆರೋಗ್ಯ ಉಲ್ಬಣಗೊಂಡಿತ್ತು. ವೈದ್ಯರು ಚಿಕಿತ್ಸೆ ಕೊಟ್ಟರೂ ಫಲಕಾರಿ ಆಗದೆ ಪಿ. ಯಶೋಧಾ ಮೃತರಾಗಿದ್ದಾರೆ.. ಆದರೆ ಮತದಾನ ಮಾಡಲು ಕಾಯದೆ, ಚಿಕಿತ್ಸೆ ಪಡೆದಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

Tags: ElectionUdupiyashodaಮತದಾನಸಾವು
Previous Post

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

Next Post

ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

October 11, 2025

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

October 11, 2025
Next Post
ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada