• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಯನಗರಕ್ಕೆ ಅನುದಾನ ಕೊಟ್ಟಿಲ್ಲ..ಡಿಕೆ ಶಿವಕುಮಾರ್‌ ವಿರುದ್ಧ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಜಯನಗರ ಕ್ಷೇತ್ರದ ನಾಗರೀಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಸಭೆ ನಡೆಸಲಾಗಿದೆ. ಜಯನಗರದ ಜೆಸಿಸಿಎ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ಜಯನಗರ ಶಾಸಕ ಸಿ ಕೆ ರಾಮಮೂರ್ತಿ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಭೆಯಲ್ಲಿ ಕ್ಷೇತ್ರದ ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ನಟಿ ತಾರಾ ಅನುರಾಧಾ ಭಾಗಿಯಾಗಿ, ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಡಿ ಸಭೆ ಮಾಡಲಾಗಿದೆ.

ADVERTISEMENT

ಸಭೆ ಬಳಿಕ ಸಿ ಕೆ ರಾಮಮೂರ್ತಿ ಮಾತನಾಡಿ, 10 ಕೋಟಿ ಅನುದಾನವನ್ನ ತಕ್ಷಣವೇ ಬಿಡುಗಡೆ ಮಾಡಬೇಕು. ನಾನು ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡುತ್ತೇನೆ.ಅವರು ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಇದ್ದಾರೆ.ಎಲ್ಲಾ ಒಕ್ಕೂಟ ಸೇರಿ ಭೇಟಿ ಮಾಡಿ ಮನವಿ ಮಾಡುತ್ತೇನೆ. ಮತ್ತೊಂದು ಸಭೆ ಕರೆಯುತ್ತೇವೆ. ಮತದಾರರ ಮುಂದೆ ನಾನು ತಲೆಬಾಗಬೇಕು.ಡಿ.ಕೆ ಶಿವಕುಮಾರ್ ಅವರು ನಮಗೆ ತಗ್ಗಿ ಬಗ್ಗಿ ಇರಬೇಕು ಎಂದಿದ್ದಾರೆ. ನಾವು ಅದೇ ರೀತಿ ನಡೆದುಕೊಳ್ಳುತ್ತೇವೆ.ತಗ್ಗಿ ಬಗ್ಗಿ ನಡೀಬೇಕು ಎಂದು ಹೇಳಿದ್ದಾರೆ.ಅವರ ಮುಂದೆ ನಾವು ಹಾಗೇ ಇರುತ್ತೇವೆ ಎಂದಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ದೊಡ್ಡವರು, ನಾವು ಚಿಕ್ಕವರು. ಹೀಗಾಗಿ ಅವರು ನಮಗೆ ಅನುದಾನ ನೀಡಲಿ ಎಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

ನಟಿ ತಾರಾ ಅನುರಾಧಾ ಮಾತನಾಡಿ, ನಮ್ಮ ತೆರಿಗೆ ನಮ್ಮ ಹಕ್ಕು ಕೇಳೋಕೆ ಚನ್ನಾಗಿದೆ. ಕಷ್ಟ ಪಟ್ಟು ದುಡಿದ‌ ಹಣವನ್ನ ಸರ್ಕಾರಕ್ಕೆ ನೀಡುತ್ತಿದ್ದೇವೆ. ನಮ್ಮ ಹಣಕ್ಕೆ ನಾವು ಲೆಕ್ಕ ಹಾಕುತ್ತೇವೆ. ಇದೇ ರೀತಿ ನಾವು ತೆರಿಗೆ ಕಟ್ಟುತ್ತೇವೆ. ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯದ ಮೂಲಕವೂ ನಾವು ಲಾಭ ಪಡೆಯುತ್ತೇವೆ. ಆದ್ರೆ ಅದು ನಮ್ಮ ತೆರಿಗೆ‌ ಹಣದಿಂದ ಅಭಿವೃದ್ಧಿ ಆಗಬೇಕು. ಮೂಲ ಸೌಕರ್ಯವನ್ನು ನಮ್ಮ ತೆರಿಗೆ ಹಣದಿಂದ ಆಗುತ್ತದೆ. ಅದರ ಅನುಕೂಲ ಆಗುತ್ತಿದ್ಯಾ..? ನಮ್ಮ ಕುಟುಂಬ ಕೂಡ ಸಾರ್ವಜನಿಕ ಜೀವನದಲ್ಲಿದೆ.

ನಾವು ನಮ್ಮ ಸೇವಕರನ್ನು ಆರಿಸುತ್ತೇವೆರಾಮಮೂರ್ತಿ ಅವರು ನಮ್ಮ ಕ್ಷೇತ್ರದ ಶಾಸಕರು.ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಾರೆ.ಆದ್ರೆ ಡಿಸಿಎಂ ಡಿಕೆ ಶಿವಕುಮಾರ್ ಅಣ್ಣ ನೀರಿನ ಬಿಲ್ ಜಾಸ್ತಿ ಮಾಡಿಲ್ಲ ಎನ್ನುತ್ತಿದ್ದಾರೆ. ಜಯನಗರ ಕ್ಷೇತ್ರಕ್ಕೆ ಶಕ್ತಿ ಇದೆ. ಅಭಿವೃದ್ಧಿ ಕೆಲಸ ಆಗಬೇಕು. ನಮ್ಮ ತೆರಿಗೆ ಹಣಕ್ಕೆ ಏನು ಕೆಲಸ ಆಗುತ್ತಿದೆ ಅನ್ನೋದನ್ನು ನಾವು ತಿಳಿದುಕೊಳ್ಳಬೇಕು ಎಂದಿದ್ದಾರೆ.

Tags: BJPCongress PartyGrant not given to Jayanagar..Jayanagar constituencyJCCA clubMeeting against DK ShivakumarMLA CK Ramamurthy
Previous Post

ರಾಹುಲ್‌ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸಬೇಕಿಲ್ಲ ;ನಿತಿನ್‌ ಗಡ್ಕರಿ

Next Post

ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada