• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದ್ರಾಕ್ಷಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಬೆನಿಫಿಟ್ಸ್ ಇದೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in Top Story, ಜೀವನದ ಶೈಲಿ
0
ದ್ರಾಕ್ಷಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಬೆನಿಫಿಟ್ಸ್ ಇದೆ ಗೊತ್ತಾ?
Share on WhatsAppShare on FacebookShare on Telegram

ದ್ರಾಕ್ಷಿ ಅಬ್ಬಬ್ಬಾ ಯಾರಿಗೆ ತಾನೆ ಇಷ್ಟ ಆಗಲ್ಲ ಜನ ಬಾಯಿ ಚಪ್ಪರಿಸಿಕೊಂಡು ದ್ರಾಕ್ಷಿ ಹಣ್ಣನ್ನು ತಿಂತಾರೆ..ಪ್ರತಿಯೊಂದು ಹಣ್ಣಿನಲ್ಲೂ ಅದರದ್ದೇ ಆದ ಆರೋಗ್ಯ ಅಂಶಗಳಿವೆ..ಅದೇ ರೀತಿ ಈ ಹಣ್ಣಲ್ಲು ಕೂಡ ದೇಹಕ್ಕೆ ಅಗತ್ಯವಿರುವ  ಅಂಶಗಳಿವೆ..ಇನ್ನು ದ್ರಾಕ್ಷಿ ಹಣ್ಣನ್ನು ಅದರ ಸೀಸನ್ ಅಲ್ಲಿ ತಿಂದ್ರೇನೆ ರುಚಿ..ಇಲ್ಲವಾದ್ರೆ ತುಂಬಾನೆ ಹುಳಿ..ಇನ್ನು ಇದರಲ್ಲೂ ಕೂಡ ಸಾಕಷ್ಟು ವಿಧಗಳಿವೆ..ಹಸಿರು,ಕಪ್ಪು,ನೆರಳೆ ಹೀಗೆ ಹಲವು ಬಣ್ಣಗಳಿವೆ..ಈ ಹಣ್ಣಿನಿಂದ ಏನೆಲ್ಲ ಬೆನಿಫಿಟ್ಸ್ ಇದೆ ಅನ್ನೋದರ ಡೀಟೇಲ್ ಇಲ್ಲಿದೆ. 

ADVERTISEMENT



ಹೃದಯದ ಆರೋಗ್ಯ 

ದ್ರಾಕ್ಷಿಯು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ರಕ್ತದ ಲಿಪಿಡ್ ಪ್ರೊಫೈಲ್‌ಗಳನ್ನು ಸುಧಾರಿಸುತ್ತದೆ ಮತ್ತು ಮತ್ತು ಹೃದಯಕ್ಕೆ ಸಮಬಂದಿಸಿದ ಕಾಯಿಲೆಗಳನ್ನು ದೂರ ಮಾಡಿ ಹೃದಯದ ಅಪಾಯವನ್ನು ಕಡಿಮೆ ಮಾಡುತ್ತದೆ.

ತ್ವಚೆಯ ಆರೋಗ್ಯಕ್ಕೆ ಒಳ್ಳೆಯದು 

ದ್ರಾಕ್ಷಿಯನ್ನು ಸೇವಿಸುವುದರಿಂದ ತ್ವಚೆಯ ಆರೋಗ್ಯ ಚೆನ್ನಾಗಿರುತ್ತದೆ.. ಮೊಡವೆಗಳನ್ನು ತಡೆಹಿಡಿಯುತ್ತದೆ ಹಾಗೂ ಕಲೆಗಳನ್ನು ನಿವಾರಣೆ ಮಾಡುತ್ತದೆ.. ಹಾಗೂ ನ್ಯಾಚುರಲ್ ಗ್ಲೋ ಸಿಗುತ್ತದೆ..

ಆಂಟಿ ಏಜಿಂಗ್

ಈ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಿದ್ದು..ಸುಕ್ಕುಗಳನ್ನು,ವಯಸ್ಸಿನ ಕಲೆಯನ್ನು ನಿವಾರಣೆ ಮಾಡುತ್ತದೆ..ಮುಖ್ಯವಾಗಿ ವೃಂಕಲ್ ಕಡಿಮೆ ಮಾಡಿತ್ತದೆ..

ಜೀರ್ಣಕ್ರಿಯೆಯ ಆರೋಗ್ಯ 

ದ್ರಾಕ್ಷಿ ಹಣ್ಣಿನಲ್ಲಿ ಫೈಬರ್ ಅಂಶ ಹೆಚಿದ್ದು. ಇದು ಕರುಳಿನ ಚಲನೆಯನ್ನು ನಿಯಂತ್ರಿಸಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

Tags: 5 good food habitsanimal food habitseating habitsFoodfood habitfood habitsfood habits for healthy lifegood food habitsgood food habits drawinggood food habits grade 2good food habits in hindigood food habits rhymesgood food habits songgood habitsgood habits for childrengood habits for kidshabitshealthy habitsmy food habitsmy food habits essaysadhguru food habitsunhealthy food habits
Previous Post

ಸ್ಟೇಜ್‌ ಮೇಲೆ ಸಚಿವರು ಏನ್‌ ಸ್ಟೆಪ್ ಹಾಕ್ತಾರೆ ನೋಡಿ..!

Next Post

ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada