• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಭರ್ಜರಿ ಕೊಡುಗೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2023
in ಕರ್ನಾಟಕ, ರಾಜಕೀಯ
0
ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಭರ್ಜರಿ ಕೊಡುಗೆ
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದು ಇದೀಗ ಈ ಬಜೆಟ್ ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿರುವ ರಾಜ್ಯ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಮೀಸಲಿಟ್ಟಿದೆ

ADVERTISEMENT

ಈ ಬಾರಿ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಪಟ್ಟಂತೆಹ ಕ್ರಮವನ್ನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್ ನಲ್ಲಿ ಭರವಸೆಯನ್ನು ನೀಡಿದ್ದಾರೆ

ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆದರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಇದರ ಜೊತೆಗೆ ಒಂದರಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರದಿಂದ ಅರವತ್ತು ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಇದಕ್ಕಾಗಿ 280 ಕೋಟಿ ಅನುದಾನವನ್ನ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಮೀಸಲಿಟ್ಟಿದೆ

ಶಾಲಾ-ಕಾಲೇಜುಗಳ ಕೊಠಡಿಗಳ ದುರಸ್ತಿ ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 850 ಕೋಟಿ ರೂಪಾಯಿ ಅನುದಾನವನ್ನ ಸರ್ಕಾರ ನೀಡಿದ್ದು ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇರುವ ಜವಳಿ ತಂತ್ರಜ್ಞಾನ ವಿಭಾಗವನ್ನು smart and Technical textile Centre ಉನ್ನತೀಕರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುವ ಭರವಸೆಯನ್ನ ನೀಡಿದೆ

ಒಟ್ಟಾರೆಯಾಗಿ ಈಗ ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಲು ಮುಂದಾಗಿರುವುದಕ್ಕೆ ಶಿಕ್ಷಣ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತದೆ

Tags: cmsiddaramiahDKShivakumarKarnatakaKarnataka BudgetKarnataka education Board
Previous Post

ಸಿಎಂ ಸಿದ್ದರಾಮಯ್ಯ ಬಜೆಟ್‌ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..

Next Post

BREAKING ; ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್, ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Related Posts

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..
Top Story

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

by ಪ್ರತಿಧ್ವನಿ
April 9, 2026
0

2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ...

Read moreDetails
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

April 5, 2026
ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

April 5, 2026
“ಒಳ್ಳೆಯ ಕಾರಣಕ್ಕೆ ಸರ್ಕಾರ ಒಂದು ದಿನವೂ ಸುದ್ದಿಯಾಗಿಲ್ಲ”: ಸಿ.ಟಿ. ರವಿ ವಾಗ್ದಾಳಿ

“ಒಳ್ಳೆಯ ಕಾರಣಕ್ಕೆ ಸರ್ಕಾರ ಒಂದು ದಿನವೂ ಸುದ್ದಿಯಾಗಿಲ್ಲ”: ಸಿ.ಟಿ. ರವಿ ವಾಗ್ದಾಳಿ

April 4, 2026
Next Post
BREAKING ; ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್, ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

BREAKING ; ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್, ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada