• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

Chetan by Chetan
September 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (Bengaluru) ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

ADVERTISEMENT

02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಲಾಗಿದೆ. ಈ ಪಾಲಿಕೆಗಳನ್ನು ಬೆಂಗಳೂರಿನ ಹೆಸರಿನೊಂದಿಗೆ ರಚಿಸಲು ಕಾನೂನಿನಲ್ಲೇ ತಿಳಿಸಿದ್ದೇವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 26-08-2025ರಂದು ಗ್ರೇಟರ್ ಬೆಂಗಳೂರು ಆಡಳಿತ ಪ್ರಾಧಿಕಾರ ಸಮಿತಿ ರಚನೆಯಾಗಿದೆ. ಇದರಲ್ಲಿ 75 ಸದಸ್ಯರನ್ನು ನೇಮಕ ಮಾಡಲಾಗಿದೆ” ಎಂದು ಹೇಳಿದರು.  

ಎಲ್ಲಾ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಆಡಳಿತಾಧಿಕಾರಿಗಳಾಗಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಆಯುಕ್ತರಿಗೆ ನೆರವಾಗಲು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಕೆಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಕಡ್ಡಾಯವಾಗಿ ಇರುತ್ತಾರೆ. ಈ ಹಿಂದೆ ಇದ್ದ 27 ವಿಭಾಗಗಳನ್ನು 50 ವಿಭಾಗಗಳಾಗಿ ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150ಕ್ಕೆ ಏರಿಸಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಗರಿಷ್ಠ 150 ವಾರ್ಡ್ ಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಲಿಕೆಯಲ್ಲಿ ಸರಾಸರಿಯಲ್ಲಿ 100 ವಾರ್ಡ್ ಗಳಂತೆ ಬೆಂಗಳೂರಿನಲ್ಲಿ ಸುಮಾರು 500 ಹೊಸ ನಾಯಕರುಗಳನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರು 50:50 ಇರುತ್ತಾರೆ” ಎಂದು ತಿಳಿಸಿದರು. 

“ನಾಳೆಯಿಂದಲೇ ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗೆ ಸೇರಲಿದೆ. ಈ ತೆರಿಗೆ ಹಣ ಜಿಬಿಎಗಾಗಲಿ ಅಥವಾ ರಾಜ್ಯ ಸರ್ಕಾರಕ್ಕಾಗಲಿ ಬರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ. ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ.

My mother had nothing to do with politics': PM Modi's first reaction to 'abuse' row | ಮೋದಿ ಭಾವುಕ






ಸಧ್ಯ ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ ವಾರ್ಡ್ ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು” ಎಂದು ವಿವರಿಸಿದರು.

Tags: BBMPbengalurubjp opposes greater bengaluru billDK ShivakumarGBAgreater bengalurugreater bengaluru act 2024greater bengaluru authoritygreater bengaluru authority (gba)greater bengaluru authority detailsgreater bengaluru authority logogreater bengaluru authority newsgreater bengaluru authority today newsgreater bengaluru billgreater bengaluru electiongreater bengaluru governance actgreater bengaluru governance billgreater bengaluru in
Previous Post

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

Next Post

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

Related Posts

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 
Top Story

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

by Chetan
September 3, 2025
0

SCO ವೇದಿಕೆಯ ಮೂಲಕ ಈಗಾಗಲೇ ಭಾರತ (india), ರಷ್ಯಾ (Russia)ಮತ್ತು ಚೀನಾ (China) ಒಟ್ಟಾಗಿ ವಿಶ್ವದ ದೊಡ್ಡಣ ಅಮೆರಿಕಾಗೆ ಪರೋಕ್ಷ ಸಂದೇಶ ರವಾನಿಸಿದ್ದು, ಈ ಬೆನ್ನಲ್ಲೇ ಇಂದು...

Read moreDetails

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

September 3, 2025
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

September 3, 2025
ಗಡಿಯಾರ ಬದಲಾಗಬಹುದು ಕಾಲ ಅಲ್ಲ..

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025
Next Post
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ - ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

Recent News

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 
Top Story

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

by Chetan
September 3, 2025
Top Story

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

by ಪ್ರತಿಧ್ವನಿ
September 3, 2025
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

by Chetan
September 3, 2025
ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 
Top Story

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

by Chetan
September 3, 2025
ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

September 3, 2025

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada