• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿ ಚಳಿಗಾಲದ ವಿಧಾನಸಭೆಯ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ(Greater Bengaluru Authority) ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.

ADVERTISEMENT
Belagavi Session: ಕಲಾಪದಲ್ಲಿ ಬಿಜೆಪಿ ನಾಯಕರ ಮಾತಿಗೆ ಸಿಎಂ ಕೌಂಟರ್‌..! #siddaramaiah #pratidhvani

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆಶಿವಕುಮಾರ್ ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು.

CM Siddaramaiah: ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್‌ಗೆ ಭೇಟಿ ಅವರಿಂದ ಗೌರವ ಸ್ವೀಕರಿಸಿದ ಸಿದ್ದರಾಮಯ್ಯ..!

ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ. ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ.

Kuruba: ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಕುರುಬ ಸಮಾಜದ ಮುಖಂಡರು..! #kuruba #siddaramaiah

ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.

Siddaramaiah ಇನ್ನೆಷ್ಟು ದಿನ Cmಅಂತ ಕಾಲೆಳೆದ ವಿಪಕ್ಷಗಳಿಗೆ ಸಿದ್ರಾಮಯ್ಯ ಖಡಕ್ ಕೌಂಟರ್ #pratidhvani

ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ

ಈ ವೇಳೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಅವರು ಮಾತನಾಡಿ, ʼಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆʼ ಎಂದು ಕೇಳಿದರು.

Siddaramaiah ಇನ್ನೆಷ್ಟು ದಿನ Cmಅಂತ ಕಾಲೆಳೆದ ವಿಪಕ್ಷಗಳಿಗೆ ಸಿದ್ರಾಮಯ್ಯ ಖಡಕ್ ಕೌಂಟರ್  #pratidhvani

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ʼಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸದ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯ್ತಿ ಸದಸ್ಯನಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆʼ ಎಂದರು.

Belagavi Session: ಶಾಸಕ ರಂಗನಾಥ್‌ ಪ್ರಶ್ನೆಗೆ ಸಿಎಂ ಖಡಕ್‌ ಉತ್ತರ..! #ranganatha #kunigal #mla

ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ʼರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರ ಸಭೆ ಚುನಾವಣೆ, ಬೀದರ್ ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೋಗು ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕುʼ ಎಂದು ತಿಳಿಸಿದರು.

HD Devegowda: ಇಳಿವಯಸ್ಸಿನಲ್ಲೂ ಕಾಂಗ್ರೆಸ್‌ ಸದಸ್ಯರ  ಬೆವರಿಳಿಸಿದ ದೇವೇಗೌಡ..! #pratidhvani

ಇದಕ್ಕೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ʼನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲʼ ಎಂದು ತಿಳಿಸಿದರು. ಈ ವೇಳೆ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರರಾದ ಶಾಸಕ ಬಸವರಾಜ ರಾಯರೆಡ್ಡಿ ಅವರು ʼಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿʼ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್‌ಅವರು, ʼಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

Tags: DCM DK ShivakumarGBAKarnataka PoliticsPoliticsWinter sessionWinter Session ̄2025
Previous Post

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Next Post

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

Related Posts

Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
0

ಎರಡನೇ ವಾರದಲ್ಲೂ ಮುಂದುವರೆದಿದೆ‌ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ದಿ ಡೆವಿಲ್" ಚಿತ್ರದ ಯಶಸ್ಸಿನ ಓಟ . ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ,...

Read moreDetails
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

December 16, 2025
Next Post
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

Recent News

Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!
Top Story

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada