• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಲ್ಲಿ ಖಾಕಿ ಬಲೆಗೆ ಬಿದ್ದ GST ಅಧಿಕಾರಿಗಳು..! ಅಬ್ಬಬ್ಬಾ..!!

ನಾ ದಿವಾಕರ by ನಾ ದಿವಾಕರ
September 12, 2024
in ಕರ್ನಾಟಕ, ವಿಶೇಷ, ಶೋಧ
0
ಬೆಂಗಳೂರಲ್ಲಿ ಖಾಕಿ ಬಲೆಗೆ ಬಿದ್ದ GST ಅಧಿಕಾರಿಗಳು..! ಅಬ್ಬಬ್ಬಾ..!!
Share on WhatsAppShare on FacebookShare on Telegram

ಐವರು GST ಅಧಿಕಾರಿಗಳ ಬಂಧನ ಮಾಡಲಾಗಿದೆ. ಉದ್ಯಮಿ ಬಳಿ ₹1.5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ವಿರುದ್ಧ ಉದ್ಯಮಿಯೊಬ್ಬರು ನೀಡಿದ್ದ ದೂರನ್ನು ಆಧರಿಸಿ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 31ನೇ ತಾರೀಖು ಪ್ರಕರಣ ದಾಖಲಾಗಿತ್ತು.

ADVERTISEMENT

ಉದ್ಯಮಿ ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಅಂತಾ ಉದ್ಯಮಿಯನ್ನು ಲಾಕ್ ಮಾಡಿದ್ದರು. ನಿಮ್ಮನ್ನ ಅರೆಸ್ಟ್ ಮಾಡ್ತೀವಿ ಅಂತಾ ಕರೆದೊಯ್ದ ಅಧಿಕಾರಿಗಳು, ನಂತರ ಕಚೇರಿಗೆ ಬಿಟ್ಟು ಹಣಕ್ಕೆ ಡಿಮಾಂಡ್ ಮಾಡಿದ್ದರು. ನಂತರ ಪೊಲೀಸರಿಗೆ ದೂರು ನೀಡಿದ್ದ ಉದ್ಯಮಿ ಕೇಶವ್.

ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಬೈಯಪ್ಪನಹಳ್ಳಿ ಪೊಲೀಸರು, ತನಿಖೆ‌ ವೇಳೆ GST ಅಧಿಕಾರಿಗಳು ಬೆದರಿಕೆ ಹಾಕ್ತಿರೋದು ಬೆಳಕಿಗೆ ಬಂದಿತ್ತು. ತಾಂತ್ರಿಕ ಸಾಕ್ಷ್ಯಗಳನ್ನ ಆಧರಿಸಿ ಜಿಎಸ್‌ಟಿ ಅಧಿಕಾರಿಗಳನ್ನ ಬಂಧಿಸಲಾಗಿದೆ. ಆ ಬಳಿಕ ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆ ಮಾಡಿ ಕಮಿಷನರ್ ಆದೇಶ ಮಾಡಿದ್ದಾರೆ.

ಆಗಸ್ಟ್ 30 ರಂದು ಉದ್ಯಮಿ ಕೇಶವ್ ಮನೆ ಮೇಲೆ ದಾಳಿ ನಡೆಸಿ ಜಿಎಸ್‌ಟಿ ಮತ್ತು ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ದಾಳಿ ಮಾಡಿದ್ದರು. ಅತಿಕ್ರಮ ಪ್ರವೇಶ ಮಾಡಿ ಮೊಬೈಲ್ ಫೋನ್ ಹಾಗೂ ಕೆಲವು ವಸ್ತುಗಳನ್ನ ತೆಗೆದುಕೊಂಡು ಹೋಗಿದ್ದ ಆರೋಪ. ನಂತರ ಕೇಶವ್, ಮುಖೇಶ್ ಜೈನ್, ಪವನ್ ತಕ್, ರಾಕೇಶ್ ಮಾಣಕ್ ಚಾಂದನಿ ಅವರನ್ನ ಬಲವಂತವಾಗಿ ಕರೆದೊಯ್ದ ಆರೋಪವೂ ಕೇಳಿ ಬಂದಿದೆ.

ಇಂದಿರಾನಗರಕ್ಕೆ ಕರೆದೊಯ್ದು ಮೊಬೈಲ್‌ ಪೋನ್ ಅನ್ನು ಫ್ಲೈಟ್ ಮೋಡ್ ಹಾಕಿಸಿದ್ದ ಅಧಿಕಾರಿಗಳು. ನಂತರ ರೋಷನ್ ಜೈನ್ ಎಂಬಾತನಿಗೆ ಕರೆ ಮಾಡಿಸಿ ಮೂರು ಕೋಟಿ ಹಣ ತರಲು ಸೂಚನೆ. ವಾಟ್ಸಪ್ ಕರೆ ಮಾಡಿ ಹಣ ತರಲು ಸೂಚನೆ. ಆಗಸ್ಟ್ 31 ರಂದು ಬೇರೆ ಬೇರೆ ಕಡೆ ಕರೆದೊಯ್ದಿದ್ದ ಅಧಿಕಾರಿಗಳು. ನಂತರ 1.5 ಕೋಟಿ ಹಣ ಅರೇಂಜ್‌ ಮಾಡಿದ್ದ ರೋಷನ್. ಮುಖೇಶ್ ಜೈನ್ ವಾಪಸ್ ಕಳುಹಿಸಿ ಹಣ ಸಂಗ್ರಹ.

ನಾಲ್ವರಿಂದಲೂ ಸಹಿ ಪಡೆದು ಮಹಜರು ಕಾಪಿ ಬಿಟ್ಟು ಹೋಗಿದ್ದ ಅಧಿಕಾರಿಗಳು. ಹಲ್ಲೆ, ಬೆದರಿಕೆ, ಹಣ ಪಡೆದ ಬಗ್ಗೆ ದೂರು ದಾಖಲು, ತನಿಖೆ ನಡೆಸಿದ್ದ ಬೈಯ್ಯಪ್ಪನಹಳ್ಳಿ ಪೊಲೀಸರಿಗೆ ಮೇಲ್ನೋಟಕ್ಕೆ ಅನುಮೋದನೆ ಇಲ್ಲದೆ ದಾಳಿ ನಡೆದಿದ್ದು ಬೆಳಕಿಗೆ ಬಂದಿತ್ತು. ಡೈರೆಕ್ಟರ್ ಜನರಲ್ ಆಫ್ ಜಿಎಸ್‌ಟಿ ಇಂಟಲಿಜೆನ್ಸ್, ಬೆಂಗಳೂರು ವಲಯ ವಿಭಾಗಕ್ಕೆ ಸೇರಿದ ಅಧಿಕಾರಿಗಳನ್ನು ಬಂಧನ ಮಾಡಲಾಗಿದೆ.

ನಾಲ್ಕು ಜನ ಸೆಂಟ್ರಲ್ ಜಿಎಸ್‌ಟಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಪರಿಂಟೆಂಡೆಂಟ್ ಆಫ್ ಸೆಂಟ್ರಲ್ ಟ್ಯಾಕ್ಸ್, ದಕ್ಷಿಣ ಆಯುಕ್ತಾಲಯ ಬೆಂಗಳೂರು, ಸೀನಿಯರ್ ಇಂಟಲಿಜೆನ್ಸ್ ಆಫೀಸರ್, ಜಿಎಸ್‌ಟಿ ಇಂಟಲಿಜೆನ್ಸ್ ಬೆಂಗಳೂರು, ಹಾಗು ಸೀನಿಯರ್ ಇಂಟಲಿಜೆನ್ಸ್ ಆಫೀಸರ್, ಜಿಎಸ್‌ಟಲಿಜೆನ್ಸ್ ಬೆಂಗಳೂರು ಮತ್ತು ಇಂಟಲಿಜೆನ್ಸ್ ಆಫೀಸರ್, ಜಿಎಸ್‌ಟಲಿಜೆನ್ಸ್ ಬೆಂಗಳೂರು ಇವರನ್ನು ಬಂಧಿಸಲಾಗಿದೆ. ನಾಲ್ವರು ಅಧಿಕಾರಿಗಳನ್ನ ಕೋರ್ಟ್‌ಗೆ ಹಾಜರುಪಡಿಸಿ, ಸಿಸಿಬಿ ಅಧಿಕಾರಿಗಳು 13 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Tags: Arrestarrest in gstarrest under gst lawsarrests and bail gstarrests and bail gst ratearrests and bail under gstcbi arrested gst officercbi raids on gst officercbi raids on gst officer srinivas gandhifake gst officerfake gst officersfirst arrest in gstGSTgst officergst officer arrestedgst officer dealinggst officer srinivas gandhigst officerslatest arrest in gstofficerprovision of arrest under gst laws
Previous Post

ಗಣೇಶನ ಮೆರವಣಿಗೆಯ ಮೇಲೆ ಪೆಟ್ರೋಲ್‌ ಬಾಂಬ್‌, ಚಪ್ಪಲಿ ಎಸೆತ – ಇದು ಸರ್ಕಾರದ ವೈಫಲ್ಯ ಎಂದ ಎಚ್‌ಡಿಕೆ!

Next Post

ಕೋಲ್ಕತಾ ಹತ್ಯಾಚಾರ ;ಎರಡನೇ ಹಂತದ ಹೋರಾಟಕ್ಕೆ ಮುಂದಾದ ನಿವಾಸಿ ವೈದ್ಯರ ಸಂಘ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post

ಕೋಲ್ಕತಾ ಹತ್ಯಾಚಾರ ;ಎರಡನೇ ಹಂತದ ಹೋರಾಟಕ್ಕೆ ಮುಂದಾದ ನಿವಾಸಿ ವೈದ್ಯರ ಸಂಘ

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada