• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೆ-ಸೆಟ್ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ

Any Mind by Any Mind
January 4, 2024
in ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ಕೆಸೆಟ್ ಪರೀಕ್ಷೆಗೆ ದಿನಾಂಕ ನಿಗದಿ: ಪರೀಕ್ಷೆ ಸಿದ್ದರಾಗಿ ಎಂದ ಮೈಸೂರು ವಿಶ್ವವಿದ್ಯಾನಿಯ!
Share on WhatsAppShare on FacebookShare on Telegram

ಬೆಂಗಳೂರು: ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(Kset) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಸ್ತ್ರ ಸಂಹಿತೆ ಹಾಗೂ ಮಾರ್ಗಸೂಚಿ(Guidelines) ಪ್ರಕಟಿಸಿದೆ.

ADVERTISEMENT

ಜನವರಿ 13ರಂದು ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಸರಳ ಉಡುಪು ಧರಿಸಿ ಬರುವಂತೆ ಸೂಚನೆ ನೀಡಿದೆ.
ಅಭ್ಯರ್ಥಿಗಳು KEA ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ ಲೋಡ್‌ ಕೊಳ್ಳಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಪ್ರವೇಶಪತ್ರದ ಜೊತೆಗೆ ಆಧಾರ್‌ ಕಾರ್ಡ್‌ ಸೇರಿದಂತೆ ಯಾವುದೇ ಸರ್ಕಾರದ ಮಾನ್ಯತೆಯ ಗುರುತಿನ ಚೀಟಿ ತರಬೇಕು.

ಪರೀಕ್ಷೆಗೆ ಹಾಜರಾಗುವ ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಚೇಬುಗಳಿಲ್ಲದ ಸರಳ ಪ್ಯಾಂಟ್‌ ಧರಿಸಿ ಬರುವುದು ಕಡ್ಡಾಯ. ಪರೀಕ್ಷೆ ವೇಳೆ ಬೆಲ್ಟ್‌, ಶೂಗಳನ್ನು ನಿಷೇಧಿಸಲಾಗಿದೆ. ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕೈ ಗಡಿಯಾರ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂತಿಲ್ಲ.
ಮಹಿಳಾ ಅಭ್ಯರ್ಥಿಗಳು ಹೂ, ಬ್ರೂಚ್‌, ಬಟನ್‌, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್‌ ಪ್ಯಾಂಟ್‌ ಹಾಗೂ ಶೂ, ದಪ್ಪ ಸೋಲ್‌ ನ ಚಪ್ಪಲಿ ಧರಿಸಿ ಬರುವಂತಿಲ್ಲ. ಪೆನ್‌ ಡ್ರೈವ್‌, ಕೈಗಡಿಯಾರ, ಮೈಕ್ರೋ ಫೋನ್‌ ಸೇರಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ತರುವಂತಿಲ್ಲ. ಆದರೆ ಮಂಗಳಸೂತ್ರ, ಕಾಲುಂಗುರ ಧರಿಸಲು ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

Previous Post

ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿಗೆ ಅಪಮಾನ: ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

Next Post

BJP ವಿರೋಧಿ ಪಕ್ಷಗಳಿಗೆ ಈ ರೀತಿಯ ಮನಸ್ಥಿತಿ ಬರ್ತಿರೋದು ಯಾಕೆ..? ಏನಿದರ ಹಿಂದಿನ ರಹಸ್ಯ..?

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

BJP ವಿರೋಧಿ ಪಕ್ಷಗಳಿಗೆ ಈ ರೀತಿಯ ಮನಸ್ಥಿತಿ ಬರ್ತಿರೋದು ಯಾಕೆ..? ಏನಿದರ ಹಿಂದಿನ ರಹಸ್ಯ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada