• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ ಸಿಎಂ ಬೊಮ್ಮಾಯಿ

Any Mind by Any Mind
December 6, 2022
in Top Story, ರಾಜಕೀಯ
0
ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

“ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ “

ADVERTISEMENT

ಬೆಂಗಳೂರು, ಡಿಸೆಂಬರ್ 06:ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬಾ ಸಾಹೇಬ್ ಡಾ:ಬಿ.ಆರ್.ಅಂಬೇಡ್ಕರ್ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು.

ಚುನಾವಣಾ ದೃಷ್ಟಿಕೋನವಿಲ್ಲ
ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ.ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

Tags: cm bommaiGujarat post-electionಪ್ರಧಾನಿ ನರೇಂದ್ರ ಮೋದಿಬಿಜೆಪಿಮಹಾರಾಷ್ಟ್ರ ಸಚಿವರುಸುಪ್ರೀಂಕೋರ್ಟ್
Previous Post

ರೆಡ್ಡಿ ಹೊಸ ಮನೆಯ ವಾಸ್ತು ಯಾವ ಪಕ್ಷಕ್ಕೆ ಕಂಟಕ ! ಕೇಸರಿ ಕಂಗಾಲು ಯಾಕೆ ?

Next Post

ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada