• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಂಡ್ಲುಪೇಟೆ:ಸಾಲದ ಭಾದೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಇಬ್ಬರ ಆತ್ಮಹತ್ಯೆ.

ಪ್ರತಿಧ್ವನಿ by ಪ್ರತಿಧ್ವನಿ
September 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗುಂಡ್ಲುಪೇಟೆ: ಸಾಲದಭಾದೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸುಣ್ಣದಕೇರಿ ಬೀದಿಯಲ್ಲಿ ‌ನಡೆದಿದೆ.ಪಟ್ಟಣದ ಸುಣ್ಣದಕೇರಿ ಬೀದಿಯ ಅವಿವಾಹಿತೆ ಕುಳ್ಳಮ್ಮ(52) ಮತ್ತು ಸಹೋದರ ಕೃಷ್ಣ (50)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ADVERTISEMENT

ಪಟ್ಟಣದ 11ನೇ ವಾರ್ಡ್‌ನ ಸುಣ್ಣದ ಕೇರಿ ನಾಯಕರ ಬೀದಿಯಲ್ಲಿ ವಾಸವಾಗಿದ್ದ ಕುಳ್ಳಮ್ಮ ಮತ್ತು ಸಹೋದರ ಕೃಷ್ಣ ಅವಿವಾಹಿತರಾಗಿದ್ದು ಇಬ್ಬರ ಒಟ್ಟಿಗೆ ವಾಸವಾಗಿದ್ದರು, ಮನೆ ಖರ್ಚು ಮತ್ತು ವ್ಯವಸಾಯದ ಉದ್ದೇಶಕ್ಕಾಗಿ ಮಹಿಳಾ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರು. ಕೃಷಿಯಲ್ಲಿ ಸರಿಯಾಗಿ ಬೆಳೆ ಬಾರದ ಕಾರಣ ನಷ್ಟ ಉಂಟಾಗಿದ್ದರಿಂದ ಸಂಘ ಗಳಲ್ಲಿ ಮಾಡಿಕೊಂಡಿದ್ದ ಸಾಲದ ಕಂತಿನ ಹಣವನ್ನು ಮರು ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದ ಕುಳ್ಳಮ್ಮ ‌ಮತ್ತು ಕೃಷ್ಣ ಬುಧವಾರ ರಾತ್ರಿ ಸುಮಾರು 10.30 ಗಂಟೆಯಲ್ಲಿ ಸುಣ್ಣದಕೇರಿ ಮನೆಯಲ್ಲಿ ಕ್ರಿಮಿನಾಶಕ ಔಷಧಿಯನ್ನು ಸೇವಿಸಿದ್ದಾರೆ.

ವಿಷಯ ತಿಳಿದ ಸ್ಥಳೀಯರು ಇಬ್ಬರನ್ನೂ ಚಿಕಿತ್ಸೆಗೆ ‌ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು‌ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ .ಪಟ್ಟಣದ ‌ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಖಾಸಗಿ ಹಣಕಾಸು ಸಂಸ್ಥೆಗಳಿಂದ ಕಿರುಕುಳ ‌ಆರೋಪ: ಮಧ್ಯಮ ವರ್ಗದ ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ನೀಡಿ ಸಾಲ ವಸೂಲಾತಿಯ ಸಂದರ್ಭದಲ್ಲಿ ರಾತ್ರಿಯವರೆಗೂ ಸಾಲಗಾರರ ಮನೆ ಮುಂದೆ ಬಂದು ಕಿರುಕುಳ ನೀಡುತಿದ್ದಾರೆ ಇದಕ್ಕೆ ಜಿಲ್ಲಾಧಿಕಾರಿಗಳು ಕಡಿವಾಣ ಹಾಕಬೇಕೆಂದು ಜಾರಕಿಹೊಳಿ ಬ್ರಿಗೇಡ್ ನ ಗೋವಿಂದ ನಾಯಕ್ ಒತ್ತಾಯಿಸಿದ್ದಾರೆ.

Tags: committed suicide by consuming disinfectant.Government of Karnatakaministry of agriculturesuicide
Previous Post

ಬೆಂಗಳೂರಿಗೂ ಬಂತು ಜರ್ಮನಿಯ Flixbus; ರಾಜಧಾನಿಯಿಂದ 33 ನಗರಗಳಿಗೆ ಬಸ್ ಸಂಚಾರ

Next Post

ಭಿಕ್ಷೆ ಬೇಡಿ ಬಂದ ₹10 ಲಕ್ಷವನ್ನು ಅನ್ನದಾನಕ್ಕೆ ನೀಡಿದ ಕುಂದಾಪುರ ಮಹಿಳೆ

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post

ಭಿಕ್ಷೆ ಬೇಡಿ ಬಂದ ₹10 ಲಕ್ಷವನ್ನು ಅನ್ನದಾನಕ್ಕೆ ನೀಡಿದ ಕುಂದಾಪುರ ಮಹಿಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada