• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ʻಗುರುದೇವ್‌ ಹೊಯ್ಸಳʼ ಸಕ್ಸಸ್‌.. ಧನ್ಯವಾದ ತಿಳಿಸಿದ ಕೆಆರ್‌ಜಿ ಸ್ಟುಡಿಯೋಸ್‌

Any Mind by Any Mind
April 10, 2023
in ಸಿನಿಮಾ
0
ʻಗುರುದೇವ್‌ ಹೊಯ್ಸಳʼ ಸಕ್ಸಸ್‌.. ಧನ್ಯವಾದ ತಿಳಿಸಿದ ಕೆಆರ್‌ಜಿ ಸ್ಟುಡಿಯೋಸ್‌
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅಭಿನಯದ ʻಗುರುದೇವ್‌ ಹೊಯ್ಸಳʼ ಸಿನಿಮಾ, ಕಳೆದ ವಾರವಷ್ಟೇ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಈ ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದಿದೆ.  ಈ ಹಿನ್ನೆಲೆ ʻಗುರುದೇವ್‌ ಹೊಯ್ಸಳʼ ಸಿನಿಮಾ ನಿರ್ಮಿಸಿರುವ ಕೆಆರ್‌ಜಿ ಸ್ಟುಡಿಯೋಸ್‌ ಸಂಸ್ಥೆ, ಚಿತ್ರದ ಗೆಲ್ಲಲು ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದೆ.

ADVERTISEMENT

ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ ನಡುವೆಯೂ ಚಿತ್ರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಗೆಲ್ಲಿಸಿದ್ದಾರೆ. ಈ ಪ್ರಶಂಸೆಯಿಂದ ನಮ್ಮ ತಂಡಕ್ಕೆ ಸಾರ್ಥಕ್ಯದ ಭಾವ ಮೂಡಿದೆ.

ನಮ್ಮ ಕೆಆರ್‌ಜಿ  ಸ್ಟುಡಿಯೋಸ್‌ನ  ಮೊದಲ ಚಿತ್ರ ‘ರತ್ನನ್ ಪ್ರಪಂಚ’, ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲಿ ಅತ್ಯಂತ ಹೆಚ್ಚು ವೀಕ್ಷಣೆಯಾದ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಈಗ ನಮ್ಮ ಸಂಸ್ಥೆಯ ಎರಡನೆಯ ಚಿತ್ರಕ್ಕೂ ಜನಮನ್ನಣೆ ಸಿಕ್ಕಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ.

ಮರ್ಯಾದೆ ಹತ್ಯೆ ಎಂಬ ಗಹನವಾದ ಸಮಸ್ಯೆಯ ಕುರಿತ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ನಮಗೆ ಈ ತರಹದ ಇನ್ನಷ್ಟು ಸೂಕ್ಷ್ಮ ಸಂವೇದನೆಯ ಚಿತ್ರಗಳನ್ನು ನಿರ್ಮಿಸುವುದಕ್ಕೆ ಪ್ರೇರೇಪಿಸಿದೆ. ಈ ಎರಡೂ ಚಿತ್ರಗಳ ಯಶಸ್ಸಿನಿಂದ ಸದ್ಯದಲ್ಲೇ ನಮ್ಮ ಸಂಸ್ಥೆಯ ಮೂರನೆಯ ಪ್ರಯತ್ನವಾದ ಉತ್ತರಕಾಂಡ ಚಿತ್ರವನ್ನು ಸದ್ಯದಲ್ಲೇ ಶುರು ಮಾಡಲಿದ್ದೇವೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಥೆಯಲ್ಲೂ ಧನಂಜಯ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನಷ್ಟು ಚಿತ್ರಗಳನ್ನು ನಮ್ಮ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ.

ನಮ್ಮ ಈ ಗೆಲುವಿನಲ್ಲಿ ಸಿನಿಮಾ ಪ್ರೇಮಿಗಳು ಮತ್ತು ಮಾಧ್ಯಮದವರ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಮುಂದಿನ ಕನಸುಗಳಿಗೆ ಅವರೇ ಸ್ಫೂರ್ತಿ ಎಂದರೆ ತಪ್ಪಿಲ್ಲ. ಜೊತೆಗೆ ವಿಮರ್ಶಕರು, ಸೋಷಿಯಲ್ ಮೀಡಿಯಾದ ಇನ್ಫ್ಲೂಯೆನ್ಸ್‌ ಪ್ರೋತ್ಸಾಹ ಮತ್ತು ಸಿನಿಮಾ ಪ್ರೀತಿ ಮರೆಯುವುದಕ್ಕೆ ಸಾಧ್ಯವೇ ಇಲ್ಲ. ನಮಗೆ ಸಲಹೆ, ಸೂಚನೆ ಮತ್ತು ಅಪರಿಮಿತ ಪ್ರೀತಿ ತೋರಿಸುತ್ತಾ ಬಂದಿರುವ ಸಹೋದರರಾದ ವಿಜಯ್ ಕಿರಗಂದೂರು ಮತ್ತು ನನ್ನ ಎಲ್ಲ ಹಿತೈಷಿಗಳಿಗೂ ನಾನು ಚಿರಋಣಿ.

ಇಂದು ಕೆಆರ್‌ಜಿ ಸ್ಟುಡಿಯೋಸ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಈ ಹಂತಕ್ಕೆ ಬೆಳೆಯುತ್ತಿರುವುದಕ್ಕೆ ನಮ್ಮ ತಂಡದ ಪ್ರೀತಿ ಮತ್ತು ಪರಿಶ್ರಮ ಸಹ ಕಾರಣ. ಮುಂದಿನ ದಿನಗಳಲ್ಲಿ ನಿಮ್ಮನ್ನು ಇನ್ನಷ್ಟು ಮನರಂಜಿಸುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ತಿಳಿಸಿದ್ದಾರೆ.

Tags: #sandalwood #kannadafilmindustry #gurudevhoysala #dollydhananjay #amrutaayangar #krgstudios #pratidhvani #pratidhvanidigital #pratidhvaninews
Previous Post

ತಗಡಿನ ಶೆಡ್​ ಮೇಲೆ ಬಿದ್ದ ಬೃಹತ್​ ಮರ : ಏಳು ಮಂದಿ ದಾರುಣ ಸಾವು, ಐವರಿಗೆ ಗಾಯ

Next Post

ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೈಕಮಾಂಡ್​ ಕಂಗಾಲು..! ಮತ್ತೊಂದು ಸರ್ವೇ

Related Posts

Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
0

ಗಡಿಮೀರಿದ ಪ್ರೇಮಕಥೆ 'ಏಳುಮಲೆ'ಯಿಂದ ಬಂತು ಮೊದಲ ಹಾಡು, ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ ಮೆಲೋಡಿ ಹಾಡು ರಿಲೀಸ್ ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ...

Read moreDetails

Full Meals: ನವೆಂಬರ್ ಇಪ್ಪತ್ತೊಂದಕ್ಕೆ ಚಿತ್ರಮಂದಿರಗಳಲ್ಲಿ’ಫುಲ್ ಮೀಲ್ಸ್’.

July 30, 2025

Darshan&Ramya War: ಶಿವರಾಜ್‌ಕುಮಾರ್ ಕಾಲೆಳೆದ ದೊಡ್ಮನೆ ಸೊಸೆ ಶ್ರೀದೇವಿ ಬೈರಪ್ಪ!

July 30, 2025

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ “ಪ್ರೇಮ ಕಾವ್ಯ”. .

July 30, 2025
ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 

ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 

July 30, 2025
Next Post
ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೈಕಮಾಂಡ್​ ಕಂಗಾಲು..! ಮತ್ತೊಂದು ಸರ್ವೇ

ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೈಕಮಾಂಡ್​ ಕಂಗಾಲು..! ಮತ್ತೊಂದು ಸರ್ವೇ

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada