• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ತೆರೆಗೆ ಬರಲು ಸಿದ್ದ .

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ನಗುವೇ ಪ್ರಧಾನವಾಗಿರುವ ಈ ಚಿತ್ರಕ್ಕೆ ದೀಪಕ್ ಮಧುವನಹಳ್ಳಿ ನಿರ್ದೇಶನ .

ADVERTISEMENT

ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ ಹೊಸ ಸಿನಿಮಾ “ರಾಜು ಜೇಮ್ಸ್ ಬಾಂಡ್ ” ಚಿತ್ರವನ್ನು ಈ ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ ಎಂಬುದನ್ನು ತಿಳಿಸಲು ತುಂಬಾ ಸಂತೋಷವಾಗುತ್ತಿದೆ.

ದೀಪಕ್ ಮಧುವನಹಳ್ಳಿ ನಿರ್ದೇಶನದ ಈ ಚಿತ್ರದಲ್ಲಿ, “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರ ತನ್ನ ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತದೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ.
“ರಾಜು ಜೇಮ್ಸ್ ಬಾಂಡ್ ” ಹಾಸ್ಯ ಮತ್ತು ಹೈಸ್ಟ್ ಡ್ರಾಮಾದ ಸಂಯೋಜನೆಯನ್ನು ತೋರಿಸುತ್ತದೆ. ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ನಂತರ ಈ ಚಿತ್ರವು ಈಗಾಗಲೇ ಗಮನಾರ್ಹ ಚರ್ಚೆಯನ್ನು ಹುಟ್ಟುಹಾಕಿದೆ ಮತ್ತು ಈ ವರ್ಷದ ಅತ್ಯಂತ ಗಮನಾರ್ಹ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.

“ರಾಜು ಜೇಮ್ಸ್ ಬಾಂಡ್ ” ಚಿತ್ರವನ್ನು ಥಿಯೇಟರ್‌ಗಳಿಗೆ ತರುವುದಕ್ಕೆ ಉತ್ಸುಕವಾಗಿದ್ದೇವೆ,” ಎಂದು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಹೇಳಿದ್ದಾರೆ.
“ನಾವು ಪೂರ್ತಿ ಸಿನಿಮಾವನ್ನು ಈವರೆಗೆ ಹಲವಾರು ಭಾರಿ ನೋಡಿದ್ದರೂ ಒಂದು ಸಲಕ್ಕೂ ಬೇಸರವಾಗಿಲ್ಲ ಹಾಗು ಒಂದಿಷ್ಟು ಫಾರ್ವಡ್ ಮಾಡದೇ ಇಡೀ ಸಿನಿಮಾ ನೋಡಿಸಿಕೊಂಡು ಸಾಗಿದೆ. ಹೊಟ್ಟೆ ತುಂಬಾ ನಕ್ಕಿದ್ದೇವೆ, ನಮಗೆ ಕತೆ ಗೊತ್ತಿದ್ದರು ಕೆಲವು ಸನ್ನಿವೇಶಗಳಲ್ಲಿ ಸೀಟಿನ ತುದಿಯಲ್ಲಿ ಕೂತು ಕುತೂಹಲದಿಂದ ನೋಡಿದ್ದೇವೆ. ಹಾಗಾಗಿ ಪ್ರೇಕ್ಷಕರಿಗೂ ಇದೇ ಅನುಭವ ನೀಡುವಲ್ಲಿ ನಮ್ಮ ಸಿನಿಮಾ ಯಶ್ವಸಿಯಾಗುವುದು ಎಂದು ನಂಬಿದ್ದೇವೆ. ನಮ್ಮ ಚಿತ್ರತಂಡವು ಪ್ರೇಕ್ಷಕರನ್ನು ಮನರಂಜಿಸಲು ಮತ್ತು ಆಳವಾಗಿ ಸ್ಪಂದಿಸುವಂತಹ ಚಿತ್ರವನ್ನು ಸೃಷ್ಟಿಸಲು ಶ್ರಮಿಸಿದೆ” ಎಂದು ನಿರ್ಮಾಪಕರು ಸಿನಿಮಾ ಮೇಲಿನ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

“ಯಾವುದೇ ಸಿನಿಮಾದ ಮೊಟ್ಟ ಮೊದಲ ಆದ್ಯತೆ ಪ್ರೇಕ್ಷಕನ ಮನರಂಜನೆ ಆಗಿರಬೇಕೆಂಬುದು ನನ್ನ ಅಭಿಪ್ರಾಯ. ಹಾಗಾಗಿ ಅದನ್ನು ಮುಖ್ಯವಾಗಿ ಪರಿಗಣಸಿ ನಮ್ಮ “ರಾಜು ಜೇಮ್ಸ್ ಬಾಂಡ್” ಸಿನಿಮಾವನ್ನು ಸಿದ್ಧ ಪಡಿಸಲಾಗಿದೆ. ಸಿನಿಮಾದ ರನ್ ಟೈಂ ೨:೧೬ ಗಂಟೆಗಳಿದ್ದು ಅದರಲ್ಲಿ ಸುಮಾರು ೪೦ ನಿಮಿಷಗಳು ಥಿಯೇಟರನಲ್ಲಿ ಪ್ರೇಕ್ಷಕರು ನಗುವಿನ ಅಲೆಯಲ್ಲಿ ತೇಲಾಡಲಿದ್ದಾರೆ ಹಾಗು ನಾಲ್ಕು ಹಾಡುಗಳಲ್ಲಿ ಲಂಡನ್ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಚಿತ್ರೀಕರಣವಾಗಿರುವ ಎರಡು ಹಾಡುಗಳು ಪ್ರೇಕ್ಷಕರಿಗೆ ಒಂದೊಳ್ಳೆ ವಿಷ್ಯುಯಲ್ ಅನುಭವವನ್ನು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಸಿನಿಮಾದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ ತಮ್ಮ ಸಿನಿಮಾದ ಬಗ್ಗೆ ಪಾಸಿಟಿವ್ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

ಈಗಾಗಲೇ ಸಿನಿಮಾದ ಸೆನ್ಸಾರ್ ಮುಗಿದಿದ್ದು ಸಿನಿಮಾಗೆ ಯು/ಎ ಸರ್ಟಿಫಿಕೇಷನ್ ದೊರಕಿದೆ. “ರಾಜು ಜೇಮ್ಸ್ ಬಾಂಡ್” ಬಿಡುಗಡೆಗೆ ಸಿದ್ಧವಾಗಿದ್ದು ಸಿನಿಮಾ ತಂಡ ಆದಷ್ಟು ಬೇಗ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸುವ ಟೀಸರ್ ಒಂದನ್ನು ಬಿಡುಗಡೆ ಮಾಡುವ ಯೋಚನೆಯಲ್ಲಿದೆ

Tags: 1st Rank RajuAchyuth KumarChikkannaGurunandanKannada movieMrudulaRaju James BandravishankarSadu Kokilasandalwood
Previous Post

ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ; ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ..

Next Post

ಭಾರತ್ ಜೋಡೋ ಭವನದಲ್ಲಿ ಸೌಮ್ಯ ರೆಡ್ಡಿಯವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದು..

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post

ಭಾರತ್ ಜೋಡೋ ಭವನದಲ್ಲಿ ಸೌಮ್ಯ ರೆಡ್ಡಿಯವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada