• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅತಿಥಿ ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆ ಮೂಡಿಸಿತೆ ರಾಜ್ಯ ಸರ್ಕಾರ!

ಪ್ರತಿಧ್ವನಿ by ಪ್ರತಿಧ್ವನಿ
January 24, 2022
in ಕರ್ನಾಟಕ
0
ಅತಿಥಿ ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆ ಮೂಡಿಸಿತೆ ರಾಜ್ಯ ಸರ್ಕಾರ!
Share on WhatsAppShare on FacebookShare on Telegram

ಅತಿಥಿ ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ನಿರಾಶೆ ಮೂಡಿಸಿದೆ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.

ADVERTISEMENT

ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 ಸರ್ಕಾರಿ ಹಾಗೂ 321 ಖಾಸಗಿ ಅನುದಾನಿತ ಸೇರಿ 751 ಪದವಿ ಕಾಲೇಜುಗಳಿವೆ. ನಿಯಮಾವಳಿಗಳ ಪ್ರಕಾರ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಲಭ್ಯವಿರುವ ಕಾರ್ಯಭಾರಕ್ಕೆ 18 ಸಾವಿರ ಅತಿಥಿ ಉಪನ್ಯಾಸಕರ ಅಗತ್ಯವಿದೆ.

2021-22 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಸೆಮಿಸ್ಟರ್ ಆಧಾರದಲ್ಲಿ ಬೋಧನೆ ಮಾಡಲು ಒಟ್ಟು 14,500 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿತ್ತು. ಆದರೆ ಈ ಬಾರಿ 18 ಸಾವಿರ ಅತಿಥಿ ಉಪನ್ಯಾಸಕರ ಕಾರ್ಯಭಾರಕ್ಕೆ ಅನುಗುಣವಾಗಿ 10 ಸಾವಿರ ಉಪನ್ಯಾಸಕರನ್ನು ಮಾತ್ರ ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರದ ನೂತನ ನೀತಿಯಿಂದಾಗಿ ಅತಿಥಿ ಉಪನ್ಯಾಸಕರ ಹುದ್ದೆಗೆ ಕುತ್ತು!

ಸಂಕ್ರಾಂತಿಯಂದು ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ನೀಡಿರುವ ‘ಸಿಹಿ’ ಸುದ್ದಿ ಒಂದುಕಡೆಯಾದರೆ ಮತ್ತೊಂದು ಕಡೆ ಅರ್ಧದಷ್ಟು ಮಂದಿ ಇರುವ ಕೆಲಸವನ್ನೂ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಹಾಲಿ ಅತಿಥಿ ಉಪನ್ಯಾಸಕರಿಗೆ 8ರಿಂದ 10 ಗಂಟೆಗಳ ಕಾರ್ಯಾಭಾರಕ್ಕೆ ಬದಲಾಗಿ ಗರಿಷ್ಠ 15 ಗಂಟೆಗಳ ಕಾರ್ಯಾಭಾರ ನೀಡಲು ನಿರ್ಧರಿಸಿರುವುದೇ ಉದ್ಯೋಗ ಕಳಕೊಳ್ಳುವ ಆತಂಕಕ್ಕೆ ಕಾರಣವಾಗಿದೆ.

ಎರಡು ವರ್ಷಗಳ ನಂತರ ಅತಿಥಿ ಉಪನ್ಯಾಸ ನೇಮಕಾತಿಗೆ ಅರ್ಜಿ ಆಹ್ವಾನ :50 ಸಾವಿರಕ್ಕಿಂತ ಹೆಚ್ಚು ಅರ್ಜಿ ಸ್ವೀಕಾರ!

ಪ್ರತಿ ವರ್ಷ ನಡೆಯುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಕಳೆದ ಎರಡು ವರ್ಷಗಳಿಂದ ಕರೋನ ಕಾರಣದಿಂದಾಗಿ ಸ್ಥಗಿತಗೊಂಡಿತ್ತು. ಸತತ ಎರಡು ವರ್ಷಗಳ ನಂತರ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕರೆ ನೀಡಿತ್ತು. ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೊನೆಯ ದಿನವಾದ ಶುಕ್ರವಾರ (21-01-2022) ದಂದು ಒಂದೇ ದಿನ 25 ಸಾವಿರಕ್ಕೂ ಹೆಚ್ಚು ಅರ್ಹರು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಒಟ್ಟು 55 ಸಾವಿರಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾಹಿತಿ ನೀಡಿದ್ದಾರೆ.

Tags: ಅತಿಥಿ ಉಪನ್ಯಾಸಕರುಕರ್ನಾಟಕ ಸರ್ಕಾರಹುದ್ದೆಗಳ ನೇಮಕಾತಿ
Previous Post

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ : ಕರೋನಾ ಹಿನ್ನೆಲೆ 200 ಮಂದಿಗೆ ಮಾತ್ರ ಅವಕಾಶ

Next Post

ಲಸಿಕೆ ಅಭಿಯಾನ : ಶೇ.100ರಷ್ಟು ಗುರಿ ಸಾಧಿಸಿದ ಕರ್ನಾಟಕ

Related Posts

Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
0

ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ...

Read moreDetails
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಲಸಿಕೆ ಅಭಿಯಾನ : ಶೇ.100ರಷ್ಟು ಗುರಿ ಸಾಧಿಸಿದ ಕರ್ನಾಟಕ

ಲಸಿಕೆ ಅಭಿಯಾನ : ಶೇ.100ರಷ್ಟು ಗುರಿ ಸಾಧಿಸಿದ ಕರ್ನಾಟಕ

Please login to join discussion

Recent News

Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada