Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ : ಮುಷ್ಕರ ಕೈಬಿಡಲು ಸಚಿವ ಅಶ್ವತ್ಥ ನಾರಾಯಣ ಮನವಿ

ಪ್ರತಿಧ್ವನಿ

ಪ್ರತಿಧ್ವನಿ

January 12, 2022
Share on FacebookShare on Twitter

ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಪಾಠ ಮಾಡುತ್ತ ಜೀವನ ಸಾಗಿಸುತ್ತಿದ್ದ ಗುರುಗಳು ಇದೀಗ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೋರಾಟದ ಹಾದಿ ಹಿಡಿದಿದ್ದಾರೆ‌. ಸೇವಾ ಭದ್ರತೆ ಜೊತೆಗೆ ಖಾಯಂ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಸಾವಿರಾರು ಉಪನ್ಯಾಸಕರು, ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಇದರ ಬಿಸಿ ಈಗ ರಾಜ್ಯ ಸರ್ಕಾರಕ್ಕೆ ಮುಟ್ಟಿದ್ದು ಶೀಘ್ರದಲ್ಲೇ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!

ಹೌದು, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದ್ದು, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಶಿಕ್ಷಣಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ಮತ್ತು ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಕಳೆದ ತಿಂಗಳಿನಿಂದ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಪ್ರತಿಧ್ವನಿ ಸಾಲು ಸಾಲು ವರದಿ ಮಾಡಿತ್ತು ಇದರ ಪ್ರತಿಫಲವಾಗಿ ಅನೇಕ ವಿರೋಧ ಪಕ್ಷದ ನಾಯಕರು, ಮುಖಂಡರು ರಾಜ್ಯ ಸರ್ಕಾರವು ಪ್ರಶ್ನಿಸಿದ್ದರು. ಈಗ ಎಚ್ಚತ್ತ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಸಂಕ್ರಾಂತಿಯೊಳಗೆ ಬಗೆಹರಿಸುವುದಾಗಿ ಹೇಳಿದೆ.

RS 500
RS 1500

SCAN HERE

Pratidhvani Youtube

«
Prev
1
/
4538
Next
»
loading
play
Siddaramaiah | ಯುವ ನಿಧಿ ಕಂಡೀಷನ್ಸ್ ಸ್ಪಷ್ಟಪಡಿಸಿದ ಸಿಎಂ #Pratidhvani
play
Siddaramaiah | ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..! #Pratidhvani
«
Prev
1
/
4538
Next
»
loading

don't miss it !

This LIC policy is only for women : ಮಹಿಳೆಯರಿಗೆಂದೇ ಬಂದಿದೆ ಈ ಎಲ್​ಐಸಿ ಪಾಲಿಸಿ : 58 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 8 ಲಕ್ಷ ರೂ.
Top Story

This LIC policy is only for women : ಮಹಿಳೆಯರಿಗೆಂದೇ ಬಂದಿದೆ ಈ ಎಲ್​ಐಸಿ ಪಾಲಿಸಿ : 58 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 8 ಲಕ್ಷ ರೂ.

by ಪ್ರತಿಧ್ವನಿ
May 29, 2023
Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!
Top Story

Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!

by ಪ್ರತಿಧ್ವನಿ
May 28, 2023
Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?
Top Story

Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?

by ಪ್ರತಿಧ್ವನಿ
May 27, 2023
Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ
Top Story

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

by ಪ್ರತಿಧ್ವನಿ
May 30, 2023
CM Siddaramaiah Record : ಹದಿನೈದು ದಿನಗಳಲ್ಲಿ ಪೂರ್ಣ ಸರ್ಕಾರ ಅಸ್ತಿತ್ವಕ್ಕೆ ; ದಾಖಲೆ ಬರೆದ CM ಸಿದ್ದರಾಮಯ್ಯ
ರಾಜಕೀಯ

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ ..?

by Prathidhvani
May 27, 2023
Next Post
ಸರ್ಕಾರದಿಂದ ಟಫ್ ರೂಲ್ಸ್ ವಿಸ್ತರಣೆ : BBMP ಮುಖ್ಯ ಆಯುಕ್ತ ಗೌರವ್ ಗುಪ್ತ

ಸರ್ಕಾರದಿಂದ ಟಫ್ ರೂಲ್ಸ್ ವಿಸ್ತರಣೆ : BBMP ಮುಖ್ಯ ಆಯುಕ್ತ ಗೌರವ್ ಗುಪ್ತ

ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವುದೇ ಅನುಮಾನ! : ಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಸಜ್ಜು

ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವುದೇ ಅನುಮಾನ! : ಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಸಜ್ಜು

ಕಾಂಗ್ರೆಸ್ಸಿನ ಮೋಸದ ಪಾದಯಾತ್ರೆಗಳು ಫಲ ನೀಡುವುದಿಲ್ಲ : ಸಾಹಿತಿ ದೊಡ್ಡರಂಗೇಗೌಡ ಕುಟುಕು

ಕಾಂಗ್ರೆಸ್ಸಿನ ಮೋಸದ ಪಾದಯಾತ್ರೆಗಳು ಫಲ ನೀಡುವುದಿಲ್ಲ : ಸಾಹಿತಿ ದೊಡ್ಡರಂಗೇಗೌಡ ಕುಟುಕು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist