• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಟ ಜಿಮ್‌ ರವಿ ಜೀವನ ಚರಿತ್ರೆ ಪುಸ್ತಕ ರವಿ ನೀನು ಆಗಸದಲ್ಲಿ ಸೆಪ್ಟೆಂಬರ್‌ 8ರಂದು ಅನಾವರಣ

ಸಿಎಂ ಸೇರಿ ಅನೇಕ ಗಣ್ಯರ ಉಪಸ್ಥಿತಿ

ಪ್ರತಿಧ್ವನಿ by ಪ್ರತಿಧ್ವನಿ
August 20, 2026
in ಕರ್ನಾಟಕ, ಸಿನಿಮಾ
0
ನಟ ಜಿಮ್‌ ರವಿ ಜೀವನ ಚರಿತ್ರೆ ಪುಸ್ತಕ ರವಿ ನೀನು ಆಗಸದಲ್ಲಿ ಸೆಪ್ಟೆಂಬರ್‌ 8ರಂದು ಅನಾವರಣ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿರುವುದಲ್ಲದೆ, 100 ಕ್ಕೂ ಹೆಚ್ಚಿನ ಬಂಗಾರದ ಪದಕಗಳನ್ನು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಳಿಸಿರುವ, ಭಾರತದ ಪ್ರಮುಖ ಪ್ರಶಸ್ತಿಗಳಾದ ಮಿಸ್ಟರ್ ಇಂಡಿಯಾ, ಭಾರತ ಶ್ರೀ, ಭಾರತ ಶ್ರೇಷ್ಠ ಹಾಗೂ ಕರ್ನಾಟಕದ ಪ್ರಮುಖ ಪ್ರಶಸ್ತಿ ಕರ್ನಾಟಕ ಶ್ರೇಷ್ಠ, ಕರ್ನಾಟಕ ಶ್ರೀ ಸೇರಿದಂತೆ ಏಕಲವ್ಯ ಪ್ರಶಸ್ತಿಯನ್ನು ಪಡೆದುಕೊಂಡಿರುವ ಎ.ವಿ.ರವಿ (ಜಿಮ್ ರವಿ) ಅವರು ದಕ್ಷಿಣ ಭಾರತದ ಹೆಸರಾಂತ ನಟರಲ್ಲಿ ಕೂಡ ಒಬ್ಬರು.

ADVERTISEMENT

ಇಂತಹ ಪ್ರತಿಭಾವಂತ ಎ.ವಿ.ರವಿ ಅವರ ಜೀವನ ಚರಿತ್ರೆ ಈಗ ಪುಸ್ತಕರೂಪದಲ್ಲಿ ಬರುತ್ತಿದೆ. ಆ ಪುಸ್ತಕಕ್ಕೆ “ರವಿ ನೀನು ಆಗಸದಲ್ಲಿ” ಎಂದು ಹೆಸರಿಡಲಾಗಿದೆ. ಡಾ||ಮಂಜುನಾಥ ಮಾಗೋದಿ ಅವರು ಬರೆದಿರುವ ಈ ಪುಸ್ತಕದ ಅನಾವರಣ ಸಮಾರಂಭ ಸೆಪ್ಟೆಂಬರ್ 8 ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಶ್ರೀಶ್ರೀ ಜಗದ್ಗುರು ಶ್ರೀನಿರಂಜನಾನಂದಪುರಿ ಸ್ವಾಮೀಜಿಯವರು, ಕಾಗಿನೆಲೆ ಮಹಾ ಸಂಸ್ಥಾನ, ಕನಕ ಗುರುಪೀಠ, ಕಾಗಿನೆಲೆ ಇವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀಚಂದ್ರಶೇಖರ ಕಂಬಾರ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಬಂಜಗೆರೆ ಜಯಪ್ರಕಾಶ್, ಸನ್ಮಾನ್ಯ ಕೃಷಿ ಸಚಿವರಾದ ಶ್ರೀನರೇಂದ್ರ ಸ್ವಾಮಿ, ಕೃತಿಕಾರರಾದ ಶ್ರೀ ಡಾ|| ಮಂಜುನಾಥ ಮಾಗೋದಿ ಹಾಗೂ ದಕ್ಷಿಣ ಭಾರತದ ಹೆಸರಾಂತ ನಟರಾದ ಕರುನಾಡ ಚಕ್ರವರ್ತಿ ಶ್ರೀ ಶಿವರಾಜಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Previous Post

ಸೆಪ್ಟೆಂಬರ್‌ನಲ್ಲಿ ಜಿಲ್ಲಾಧಿಕಾರಿಯಾಗಲಿದ್ದಾರೆ ಆದಿತ್ಯ

Next Post

20 ವರ್ಷಗಳ ಬಳಿಕ ರಂಗಭೂಮಿ ಅಖಾಡಕ್ಕೆ ರಾಜೇಶ್ ನಟರಂಗ

Related Posts

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ
Top Story

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

by ಪ್ರತಿಧ್ವನಿ
August 20, 2026
0

ಮಹಾಬಲಿಪುರಂ: ಕ್ಷೇತ್ರ ಪುನರ್‌ವಿಂಗಡಣೆಗೆ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು, ಮುಂದಿನ 25 ವರ್ಷಗಳವರೆಗೆ ಲೋಕಸಭೆಯ ಈಗಿರುವ 543 ಸ್ಥಾನಗಳ ಸಂಖ್ಯೆಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಹಾಗೂ ಇದೇ 543 ಸ್ಥಾನಗಳ...

Read moreDetails
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
ತ.ನಾಡಿಗೆ ಕಾವೇರಿ ನೀರು: ತಮ್ಮ ಸರ್ಕಾರ ವಿರುದ್ಧ ರವಿಕುಮಾರ್‌ ಗಣಿಗ ಅಸಮಾಧಾನ

ತ.ನಾಡಿಗೆ ಕಾವೇರಿ ನೀರು: ತಮ್ಮ ಸರ್ಕಾರ ವಿರುದ್ಧ ರವಿಕುಮಾರ್‌ ಗಣಿಗ ಅಸಮಾಧಾನ

August 20, 2026
`A date’ ಸಿನಿಮಾದ ಟ್ರೇಲರ್‌ ಬಂತು

`A date’ ಸಿನಿಮಾದ ಟ್ರೇಲರ್‌ ಬಂತು

August 20, 2026
Next Post
20 ವರ್ಷಗಳ ಬಳಿಕ ರಂಗಭೂಮಿ ಅಖಾಡಕ್ಕೆ ರಾಜೇಶ್ ನಟರಂಗ

20 ವರ್ಷಗಳ ಬಳಿಕ ರಂಗಭೂಮಿ ಅಖಾಡಕ್ಕೆ ರಾಜೇಶ್ ನಟರಂಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada