• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಚ್.ಡಿ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ರಾಮನಗರ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್ ಕಾರ್ಯಕರ್ತರ ಹೈಡ್ರಾಮ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in ಕರ್ನಾಟಕ, ರಾಜಕೀಯ
0
ಎಚ್.ಡಿ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ರಾಮನಗರ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್ ಕಾರ್ಯಕರ್ತರ ಹೈಡ್ರಾಮ
Share on WhatsAppShare on FacebookShare on Telegram

ರಾಮನಗರ: ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದಕ್ಕೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆಯೇ ಧಿಕ್ಕಾರ ಕೂಗಿ, ತಳ್ಳಾಟ ನಡೆಸಿ ಹೈಡ್ರಾಮ ಸೃಷ್ಠಿಸಿದರು.

ADVERTISEMENT

ಕಾರ್ಯಕ್ರಮಕ್ಕೆ ಬೆಳಗ್ಗೆ 11.12 ರ ಸುಮಾರಿಗೆ  ಟೇಪು ಕತ್ತರಿಸಲು ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗಮಿಸುತ್ತಿದಂತೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಸ್ಥಳೀಯ ಶಾಸಕಿ ಅನಿತಾಕುಮಾರಸ್ವಾಮಿ, ಎಚ್.ಡಿ.ಕುಮಾರಸ್ವಾಮಿ ಅವರು ಬರುವವರೆಗು ಕಾಯಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದರು.

ವಿರೋಧದ ನಡುವೆಯು ಸಚಿವರು ಆಸ್ಪತ್ರೆಯ ಉದ್ಘಾಟನೆಯ ಟೇಪು ಕತ್ತರಿಸಿದರು. ಇತ್ತ ಜೆಡಿಎಸ್ ಕಾರ್ಯಕರ್ತರು ಸಚಿವರ ನಡೆಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಸಿಎಂ ಕುಮಾರಸ್ವಾಮಿ ಬರುವವರೆಗು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧಿಕ್ಕಾರ ಕೂಗಿದರು.

ಕಾರ್ಯಕರ್ತರು, ಪೊಲೀಸರ ನಡುವೆ ಮಾತಿನ ಚಕಮಕಿ

ಸಂಸದ ಡಿ.ಕೆ.ಸುರೇಶ್ ಆಗಮಿಸುತ್ತಿದ್ದಂತೆ ಅವರ ಹಿಂದೆ ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಪೊಲೀಸರು ತಡೆಹೊಡ್ಡಿದರು. ಹೀಗಿದ್ದರೂ, ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು.

ನಾವೇ ಉದ್ಘಾಟನೆಗೆ ಸೂಚಿಸಿದ್ದೆವು

ಘಟನೆ ಬಳಿಕ ಸ್ಥಳಕ್ಕೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಯಲ್ಲಿ ಒಂದು ಸುತ್ತು ಹಾಕಿದರು. ಆನಂತರ ವೇದಿಕೆ ಮುಂಭಾಗ ಕುಳಿತುಕೊಂಡರು. ಈ ವೇಳೆ ಕುಮಾರಸ್ವಾಮಿ ಮಾತನಾಡಿ, ನಾವು ಬರುವುದು ತಡವಾಗುತ್ತದೆ. ಹೀಗಾಗಿ ಉದ್ಘಾಟನೆ ನಡೆಸಿ ಎಂದು ಹೇಳಿದ್ದೆವು. ಆದರೆ, ನಮ್ಮ ಕಾರ್ಯಕರ್ತರಿಗೆ ಈ ವಿಚಾರ ತಿಳಿದಿರಲಿಲ್ಲ ಎಂದರು.

Tags: ashwath narayansudhakarಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಯಡಿಯೂರಪ್ಪ ಇಟ್ಟಿರುವ ಬಾಂಬ್​ ಬಿದ್ದರೆ ಬಿಜೆಪಿಯೇ ಸುಟ್ಟು ಭಸ್ಮ..! ಈ ಮಾತು ನಿಶ್ಚಿತ..

Next Post

ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada