• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೆಚ್.ಡಿ.ಕೆ ಅಬ್ಬರಕ್ಕೆ ಶರಣಾದ ಬಿಜೆಪಿ ಹೈಕಮಾಂಡ್ ! ಕೋಲಾರ ಜೆಡಿಎಸ್ ತೆಕ್ಕೆಗೆ ! 

ಪ್ರತಿಧ್ವನಿ by ಪ್ರತಿಧ್ವನಿ
March 21, 2024
in Top Story, ಇದೀಗ, ರಾಜಕೀಯ
0
ಹೆಚ್.ಡಿ.ಕೆ ಅಬ್ಬರಕ್ಕೆ ಶರಣಾದ ಬಿಜೆಪಿ ಹೈಕಮಾಂಡ್ ! ಕೋಲಾರ ಜೆಡಿಎಸ್ ತೆಕ್ಕೆಗೆ ! 
Share on WhatsAppShare on FacebookShare on Telegram

ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಮೈತ್ರಿ ಕುರಿತಾದ ಆಡಿದ ಮಾತುಗಳು ಬಿಜೆಪಿ (BJP) ಸ್ಪಷ್ಟ ಸಂದೇಶ ರವಾನಿಸೋದ್ರಲ್ಲಿ ಯಶಸ್ವಿಯಾಗಿದೆ . ಖುದ್ದು ಅಮಿತ್ ಶಾ (Amit Sha)ಹೆಚ್.ಡಿ.ಕೆ ಗೆ ಕರೆ ಮಾಡಿ ಕೋಲಾರ (Kolara) ಬಿಟ್ಟುಕೊಡುವ ಭರವಸೆ ಕೊಟ್ಟಿದ್ದಾರೆ. ಮೊದಲಗೆ ಬಿಜೆಪಿ (BJP) ಅಭ್ಯರ್ಥಿಯನ್ನೇ ಜೆಡಿಎಸ್ (Jds) ಚಿನ್ನೆಯಲ್ಲಿ ಸ್ಪರ್ಧೆ ಮಾಡಿಸೋಣ ಎಂಬ ಆಫರ್ ಕೊಟ್ಟ ಅಮಿತ್ ಶಾ , ಕುಮಾರಸ್ವಾಮಿ ಅದಕ್ಕೆ ಒಪ್ಪದಿದ್ದಾಗ ಜೆಡಿಎಸ್ ಗೆ ಕೋಲಾರ ಬಿಟ್ಟುಕೊಡುವ ನಿರ್ಧಾರ ಮಾಡಿದ್ದಾರೆ.

ADVERTISEMENT

ಒಂದು ವೇಳೆ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡದಿದ್ರೆ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತೆ ಅನ್ನೋ ಧಾಟಿಯಲ್ಲಿ ಹೆಚ್.ಡಿ.ಕೆ. (HDK) ನಿನ್ನೆಯಷ್ಟೇ ಎಚ್ಚರಿಕೆ ರವಾನಿಸಿದ್ದು . ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ (BJP jds alliance) ಮಾಡಿಕೊಂಡಿದ್ದು , ಈಗಾಗಲೇ ಚುನಾವಣೆಯ ದಿನಾಂಕವೂ ಘೋಷಣೆಯಾಗಿದ್ರು ಬಿಜೆಪಿ ಮತ್ತು ಜೆಡಿಎಸ್ ನುಡುವೆ ಇನ್ನೂ ಸೀಟು ಹಂಚಿಕೆ ಫೈನಲ್ ಆಗಿರಲಿಲ್ಲ , ಕೋಲಾರ ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಮೀನಮೇಷ ಎಣಿಸಿದ್ದು ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿತ್ತು.

ಜೆಡಿಎಸ್ ಒಟ್ಟಾಗಿ ಕೇಳಿದ್ದೇ ೩ ಕ್ಷೇತ್ರಗಳು. ಹಾಸನ ಮಂಡ್ಯ ಮತ್ತು ಕೋಲಾರ . ಈ ಪೈಕಿ ಈಗಾಗಲೇ ಮಂಡ್ಯ (Mandya) ಹಾಸನ (Hassan) ಜೆಡಿಎಸ್ ಗೆ ಎಂಬ ಖಾತ್ರಿ ಸಿಕ್ಕಿದ್ದು, ಕೋಲಾರ ಪೆಂಡಿಂಗ್ (pending) ಇತ್ತು. ಒಂದುವೇಳೆ ಕೋಲಾರ (Kolar) ಬಿಟ್ಟುಕೊಡದಿದ್ರೆ ಮೈತ್ರಿಯೇ ಬೇಡ ಎಂಬ ನಿರ್ಧಾರಕ್ಕೆ ಜೆಡಿಎಸ್ ಬರೋ ಸೂಚನೆ ಕೊಟ್ಟಿತ್ತು. ಇಷ್ಟೇ ಅಲ್ಲ , ಒಂದು ವೇಳೆ ಬಿಜೆಪಿ ಕೋಲಾರ (Kolara) ಬಿಟ್ಟುಕೊಡದಿದ್ದರೆ ಮೈತ್ರಿಯಿಂದ ಹೊರಬಂದು ಜೆಡಿಎಸ್ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿ , ಬಿಜೆಪಿಗೆ ಸರಿಯಾದ ಪೆಟ್ಟು ನೀಡಬೇಕು ಎಂಬ ಲೆಕ್ಕಾಚಾರಕ್ಕೆ ಕೂಡ ಜೆಡಿಎಸ್ ಸಜ್ಜಾಗಿತ್ತು. ಒಂದುವೇಳೆ ಮೈತ್ರಿ ಮುರಿದುಬಿದ್ರೆ ಬಿಜೆಪಿಗೆ ಹೊಡೆತ ಬೀಳೋದು ಖಂಡಿತ ಎಂಬುದನ್ನು ಅರಿತ ಬಿಜೆಪಿ ಹೈಕಮಾಂಡ್ (BJP Highcommand) ಜೆಡಿಎಸ್ ಪಟ್ಟಿಗೆ ಮಣಿದಿದೆ. ಅಲ್ಲಿಗೆ ಮೈತ್ರಿಯಲ್ಲಿನ ಬಿರುಕು ಸರಿಹೋದಂತಾಗಿದೆ.

Tags: Amith ShaBJPCongress PartyKolaraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

PM ಮೋದಿ ದುರುದ್ದೇಶದಿಂದ ಕಾಂಗ್ರೆಸ್ ಖಾತೆಯನ್ನ ಫ್ರೀಸ್ ಮಾಡಿದ್ದಾರೆ.. ಸರ್ವಾಧಿಕಾರಿ ಧೋರಣೆಗೆ ಜನರಿಂದ ತಕ್ಕ ಪಾಠ : ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ

Next Post

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

Please login to join discussion

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada