• Home
  • About Us
  • ಕರ್ನಾಟಕ
Thursday, July 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಗತಿ ಪ್ರತಿಮೆ ಅನಾವರಣ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿರುವುದು ಸರಿಯಲ್ಲ : ಹೆಚ್‌.ವಿಶ್ವನಾಥ್‌

ಪ್ರತಿಧ್ವನಿ by ಪ್ರತಿಧ್ವನಿ
November 11, 2022
in ಕರ್ನಾಟಕ, ರಾಜಕೀಯ
0
ಟಿಪ್ಪು ಗುಣಗಾನ ಮಾಡಿದ ಬಿಜೆಪಿ ನಾಯಕ ಹೆಚ್‌.ವಿಶ್ವನಾಥ್‌
Share on WhatsAppShare on FacebookShare on Telegram

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆ ಉದ್ಘಾಟನೆ ಬಿಜೆಪಿ ಪಕ್ಷದ ಕಾರ್ಯಕ್ರಮದಂತ್ತಿತ್ತು ಎಂದು ವಿಧಾನಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವನಾಥ್‌ ಪ್ರತಿಮೆಯನ್ನು ಸ್ಥಾಪಿಸಿದ್ದು ಖುಷಿಯ ವಿಚಾರ. ಆದರೆ ಇಡೀ ನಾಡು ಸಂಭ್ರಮಿಸುವಂತೆ ಕಾರ್ಯಕ್ರಮ ಮಾಡಬೇಕಿತ್ತು. ಆದರೆ, ಇದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರನ್ನು ಆಹ್ವಾನಿಸದೆ ತಪ್ಪು ಮಾಡಿದೆ ಮತ್ತು ಕೂಡಲೇ ಆ ತಪ್ಪನ್ನು ಸರಿ ಮಾಡಬೇಕಿತ್ತು ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಸರ್ಕಾರದ ಹಣದಿಂದ ಪ್ರತಿಮೆಯನ್ನು ನಿರ್ಮಿಸಿರುವ ಕಾರಣ ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿರಬೇಕು ಬದಲಾಗಿ ಪಕ್ಷದ ಕಾರ್ಯಕ್ರಮವಾಗಿದ್ದು ಸರಿಯಲ್ಲ ಎಂದು ಟೀಕಿಸಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ : ರಾಜ್ಯ ಕಾಂಗ್ರೆಸ್‌

Next Post

The all-rounder Aryan Surya is buzzing : ಟರ್ಕಿಯಲ್ಲಿ ಭಾರತವನ್ನ ಪ್ರತಿನಿಧಿಸುತ್ತಿರುವ ಆರ್ಯನ್ ಸೂರ್ಯ |

Related Posts

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು
Top Story

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

by ಪ್ರತಿಧ್ವನಿ
July 17, 2025
0

-----ನಾ ದಿವಾಕರ---- ಸ್ಥಳಗಳಿಗೆ ಹೊಸ ಹೆಸರಿಸುವ ಪರಂಪರೆಗೆ ಪ್ರಜಾತಂತ್ರದ ಸ್ಪರ್ಶ ಇರಬೇಕು ಭಾರತದ ರಾಜಕಾರಣದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಊರುಗಳ, ನಗರಗಳ ಮತ್ತು ರಸ್ತೆ-ವೃತ್ತಗಳ ಹೆಸರುಗಳನ್ನು...

Read moreDetails
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

July 16, 2025

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

July 16, 2025

CM Siddaramaiah: ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಸಿಎಂ.

July 16, 2025

Just Married: ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಮ್ಯಾರೀಡ್” ಚಿತ್ರದ “ಮಾಂಗಲ್ಯಂ ತಂತು ನಾನೇನಾ” ಹಾಡು .

July 16, 2025
Next Post
The all-rounder Aryan Surya is buzzing : ಟರ್ಕಿಯಲ್ಲಿ ಭಾರತವನ್ನ ಪ್ರತಿನಿಧಿಸುತ್ತಿರುವ ಆರ್ಯನ್ ಸೂರ್ಯ |

The all-rounder Aryan Surya is buzzing : ಟರ್ಕಿಯಲ್ಲಿ ಭಾರತವನ್ನ ಪ್ರತಿನಿಧಿಸುತ್ತಿರುವ ಆರ್ಯನ್ ಸೂರ್ಯ |

Please login to join discussion

Recent News

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು
Top Story

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

by ಪ್ರತಿಧ್ವನಿ
July 17, 2025
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?
Top Story

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

by ಪ್ರತಿಧ್ವನಿ
July 16, 2025
Top Story

CM Siddaramaiah: ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಸಿಎಂ.

by ಪ್ರತಿಧ್ವನಿ
July 16, 2025
Top Story

Just Married: ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಮ್ಯಾರೀಡ್” ಚಿತ್ರದ “ಮಾಂಗಲ್ಯಂ ತಂತು ನಾನೇನಾ” ಹಾಡು .

by ಪ್ರತಿಧ್ವನಿ
July 16, 2025
ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ
Top Story

ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

by ಪ್ರತಿಧ್ವನಿ
July 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

ಮರುನಾಮಕರಣ- ಊಳಿಗಮಾನ್ಯ ಅಧಿಕಾರದ ಗೀಳು

July 17, 2025
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

July 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada