• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಲಾಲ್ ವ್ಯಾಪಾರಿ ಮೇಲೆ ಭಜರಂಗ ದಳ ಕಾರ್ಯಕರ್ತರಿಂದ ಹಲ್ಲೆ!

ಪ್ರತಿಧ್ವನಿ by ಪ್ರತಿಧ್ವನಿ
April 1, 2022
in ಕರ್ನಾಟಕ
0
ಹಲಾಲ್ ವ್ಯಾಪಾರಿ ಮೇಲೆ ಭಜರಂಗ ದಳ ಕಾರ್ಯಕರ್ತರಿಂದ ಹಲ್ಲೆ!
Share on WhatsAppShare on FacebookShare on Telegram

ಹಲಾಲ್ ಮಾಂಸ ಮಾರುತ್ತಿದ್ದ ವ್ಯಾಪಾರಿ ಮೇಲೆ ಭಜರಂಗ ದಳ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆ ಭದ್ರಾವತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಭದ್ರಾವತಿಯ ಹೊಸಮನೆ ಬಳಿ ಮುಸ್ಲಿಂ ವ್ಯಾಪಾರಿ ಜೊತೆ ವಾಗ್ವಾದ ನಡೆಸಿದ ಭಜರಂಗ ದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಇದರಿಂದ ಹಿಜಾಬ್ ನಂತರ ಭುಗಿಲೆದ್ದಿರುವ ಹಲಾಲ್ ವಿವಾದ ಹಿಂಸಾರೂಪದತ್ತ ತಿರುಗುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲಾಲ್ ಮಾಂಸದ ಕುರಿತ ವಿವಾದ ಕುರಿತು ಗಂಭೀರ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.
ಬುಧವಾರ ಈ ಘಟನೆ ನಡೆದಿದ್ದು, ಭಜರಂಗ ದಳ ಕಾರ್ಯಕರ್ತರು ಹಲಾಲ್ ಮಾಂಸ ಮಾರದಂತೆ ಹೇಳಿದ್ದಾರೆ. ಆದರೆ ವ್ಯಾಪಾರಿ ಹಲಾಲ್ ಮಾಂಸ ಈಗ ಸಿದ್ಧವಿಲ್ಲ. ಮುಂದಿನ ದಿನಗಳಲ್ಲಿ ಅದರ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾನೆ. ಆದರೆ ಇದರಿಂದ ಆಕ್ರೋಶಗೊಂಡ ಭಜರಂಗ ದಳ ಕಾರ್ಯಕರ್ತರು ಕೂಡಲೇ ವ್ಯವಸ್ಥೆ ಮಾಡಬೇಕು. ಅಲ್ಲಿಯವರೆಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಹೇಳಿ ಪಟ್ಟು ಹಿಡಿದಾಗ ವಾಗ್ವಾದ ನಡೆದಿದೆ.

Tags: Bhajaranga DalBJPCongress PartyCovid 19karnataka halalಕೋವಿಡ್-19ಪೊಲೀಸರುಬಿಜೆಪಿಭಜರಂಗ ದಳಭದ್ರಾವತಿಹಲಾಲ್ ವ್ಯಾಪಾರಿಹಲ್ಲೆ
Previous Post

ಬಿಸಿಯೂಟ ಯೋಜನೆಗೆ ಸಿದ್ಧಗಂಗಾಶ್ರೀ ಹೆಸರು: ವಿಜಯೇಂದ್ರ ಆಗ್ರಹ

Next Post

ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA

ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada