• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಖಾಸಗಿ ಸಾರಿಗೆ ಬಂದ್‌ಗೆ ಕೆಲವೆಡೆ ನೀರಸ ಪ್ರತಿಕ್ರಿಯೆ, ರಸ್ತೆಗಿಳಿದ ಕೆಲ ಆಟೋ ಚಾಲಕರ ಮೇಲೆ ಹಲ್ಲೆಗೆ ಯತ್ನ‌ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಖಾಸಗಿ ಸಾರಿಗೆ ಬಂದ್‌ಗೆ ಕೆಲವೆಡೆ ನೀರಸ ಪ್ರತಿಕ್ರಿಯೆ, ರಸ್ತೆಗಿಳಿದ ಕೆಲ ಆಟೋ ಚಾಲಕರ ಮೇಲೆ ಹಲ್ಲೆಗೆ ಯತ್ನ‌ ಆರೋಪ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ನಡೆಯುತ್ತಿರುವ ಖಾಸಗಿ ಸಾರಿಗೆ ವ್ಯವಸ್ಥೆಯ ಬಂದಿಗೆ ಸಂಬಂಧಪಟ್ಟ ಹಾಗೆ ಇವತ್ತು ಹಲವಡೆ ಆಟ ಮತ್ತು ಕ್ಯಾಬ್ ಗಳು ರಸ್ತೆಗೆ ಹಿಡಿಯದೆ ಹಲವು ಚಾಲಕರು ಬೆಂಬಲವನ್ನ ನೀಡಿದ್ದಾರೆ ಆದರೆ ಕೆಲವು ಕಡೆಯಲ್ಲಿ ಎಂದಿನಂತೆ ಬಹುತೇಕ ಚಾಲಕರು ರಸ್ತೆಗೆ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ

ADVERTISEMENT

ಇದೇ ರೀತಿಯಲ್ಲಿ ಕೆ.ಆರ್ ಮಾರ್ಕೆಟ್ ಬಳಿ ಕೆಲ ಆಟೋ ಚಾಲಕರು ಪ್ರಯಾಣಿಕರು ಕರೆದುಕೊಂಡು ರಸ್ತೆಯಲ್ಲಿ ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಂದ್ ನಡೆಸುತ್ತಿರುವ ಖಾಸಗಿ ಸಾರಿಗೆ ವ್ಯವಸ್ಥೆಯ ನೌಕರರು ಆ ಆಟೋ ಚಾಲಕರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ

ಬಂದ್ ಇದ್ದರೂ ಯಾಕೆ ರಸ್ತೆಗಿಳಿದ್ದೀರಾ ಎಂದು ಕೆಲವು ಸಂಘಟನೆಗಳು ಆಟೋಗಳನ್ನು ಅಡ್ಡಗಟ್ಟಿ ಧಮ್ಕಿ ಹಾಕಿ ಹಲ್ಲೆಗೆ ಯತ್ನ ನಡೆಸಿದೆ. ಆಟೋ ಗಾಜುಗಳನ್ನು ಒಡೆಯಲಾಗಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ ಆರ್ ಮಾರುಕಟ್ಟೆಗೆ ಹೂ ಹಣ್ಣುಗಳನ್ನು ಹೊತ್ತುಕೊಂಡು ಕೆಲವು ಗೂಡ್ಸ್ ವಾಹನಗಳು ಬಂದಿಳಿದಿದೆ

ಈಗ ಇದಕ್ಕೂ ಕೂಡ ಹಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದು ಬಲವಂತದಿಂದ ಬಂದು ಮಾಡಿಸಿದರೆ ಕ್ರಮ ಕೈಗೊಳ್ಳುವುದಾಗಿ ಹೋಲಿಸ ಅಧಿಕಾರಿಗಳು ಪ್ರತಿಭಟನಾಕಾರರಿಗರ ಎಚ್ಚರಿಕೆಯನ್ನು ನೀಡಿದ್ದಾರೆ

Tags: BangloreCongress GovernmentKarnatakaShakti Yojana
Previous Post

ಇಂದು ಖಾಸಗಿ ಸಾರಿಗೆ ಬಂದ್; ಆಟೋ, ಟ್ಯಾಕ್ಸಿ ಸಿಗಲ್ಲ..!

Next Post

ಖಾಸಗಿ ಸಾರಿಗೆಯ ಬಂದ್ ಎಫೆಕ್ಟ್, ಮೆಟ್ರೊ ನಿಲ್ದಾಣದ ಮುಂದೆ ಪ್ರಯಾಣಿಕರ ದಂಡು..!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಖಾಸಗಿ ಸಾರಿಗೆಯ ಬಂದ್ ಎಫೆಕ್ಟ್, ಮೆಟ್ರೊ ನಿಲ್ದಾಣದ ಮುಂದೆ ಪ್ರಯಾಣಿಕರ ದಂಡು..!

ಖಾಸಗಿ ಸಾರಿಗೆಯ ಬಂದ್ ಎಫೆಕ್ಟ್, ಮೆಟ್ರೊ ನಿಲ್ದಾಣದ ಮುಂದೆ ಪ್ರಯಾಣಿಕರ ದಂಡು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada