• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಾಲುಮತ ವರ್ಸಸ್​ ಮುಖ್ಯಮಂತ್ರಿ ಸೀಟ್​.. ಬೆಚ್ಚಿ ಬೀಳೋ ಮಾಹಿತಿ ಬಿಚ್ಚಿಟ್ಟ ಸ್ವಾಮೀಜಿ

ಕೃಷ್ಣ ಮಣಿ by ಕೃಷ್ಣ ಮಣಿ
March 2, 2025
in ಕರ್ನಾಟಕ, ರಾಜಕೀಯ
0
ಹಾಲುಮತ ವರ್ಸಸ್​ ಮುಖ್ಯಮಂತ್ರಿ ಸೀಟ್​.. ಬೆಚ್ಚಿ ಬೀಳೋ ಮಾಹಿತಿ ಬಿಚ್ಚಿಟ್ಟ ಸ್ವಾಮೀಜಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಪವರ್ ಶೇರಿಂಗ್ ಬಗ್ಗೆ ಭಾರೀ ಚರ್ಚೆ ನಡೀತಿದೆ. ಇದರ ಬೆನ್ನಲ್ಲೆ ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜ್​ ಸ್ಪೋಟಕ ಹೇಳಿಕೆ ಕೊಟ್ಟಿದ್ದು, ಡಿಸೆಂಬರ್​ನಲ್ಲಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂದಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಸಕರು, ನಾನು ಈಗಲೇ ರಕ್ತದಲ್ಲಿ ಬೇಕಾದರೂ ಬರೆದು ಕೊಡ್ತೀನಿ, ಬರುವ ಡಿಸೆಂಬರ್ ಒಳಗೆ ಡಿ.ಕೆ ಶಿವಕುಮಾರ್ ರಾಜ್ಯದ ಸಿಎಂ ಆಗ್ತಾರೆ. ಪಕ್ಷಕ್ಕಾಗಿ ಡಿ.ಕೆ ಶಿವಕುಮಾರ್​ ಸಾಕಷ್ಟು ದುಡಿದಿದ್ದಾರೆ. ಸುಮಾರು 80 ಶಾಸಕರ ಗೆಲುವಿನಲ್ಲಿ ಡಿ.ಕೆ ಶಿವಕುಮಾರ್​ ಅವರ ಪಾತ್ರವಿದೆ ಎಂದಿದ್ದಾರೆ.

ADVERTISEMENT

ಬರುವ ಡಿಸೆಂಬರ್​ಗೆ ಮುಖ್ಯಮಂತ್ರಿ ಆದರೆ ಮುಂದಿನ ಬಾರಿಯ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಮತ್ತೆ 5 ವರ್ಷ ಸಂಪೂರ್ಣವಾಗಿ ಡಿ.ಕೆ ಶಿವಕುಮಾರ್​ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಬರೋಬ್ಬರಿ 7 ವರ್ಷ ಡಿ.ಕೆ ಶಿವಕುಮಾರ್​ ಅವರೇ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ. ಶಾಸಕ ಶಿವಗಂಗಾ ಬಸವರಾಜ್​ ಹೇಳಿಕೆ ಬೆನ್ನಲ್ಲೇ ಯಾದಗಿರಿಯಲ್ಲಿ ಸ್ವಾಮೀಜಿ ಸ್ಫೋಟಕ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್​ಗೆ ಟಾಂಗ್​ ಕೊಟ್ಟಿದ್ದಾರೆ.

ಯಾದಗಿರಿಯಲ್ಲಿ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದು, ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವರಾಧನೆ ಮಾಡುವ ಸಮಾಜ. ಹಾಲು ಕೆಟ್ಟರು ಹಾಲುಮತ ಸಮಾಜ ಕೆಡದು ಅನ್ನೋ ನಾಣ್ಣುಡಿಯಂತೆ, ಅಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಸದ್ಯ ಹಾಲು ಮತ ಸಮಾಜದ ಕೈಯ್ಯಲ್ಲಿ ರಾಜ್ಯ ಸರ್ಕಾರದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಅಷ್ಟು ಸುಲಭವಾದ ಮಾತಲ್ಲ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಅವರಾಗಿಯೇ ಸಿಎಂ ಸ್ಥಾನ ಬಿಡಬೇಕೇ ಹೊರತು, ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಅಂತ ಯುಗಾದಿ ಆದ ಮೇಲೆ ಹೇಳುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ. ಅಂದರೆ ಡಿ.ಕೆ ಶಿವಕುಮಾರ್​ ಒಂದು ವೇಳೆ ಪೈಪೋಟಿಗೆ ಬಿದ್ದು ಅಧಿಕಾರ ಕಸಿದುಕೊಳ್ಳಲು ಮುಂದಾದರೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಸ್ವಾಮೀಜಿ ಪರೋಕ್ಷವಾಗಿ ಹೇಳಿದ್ದಾರೆ. ಕಾಂಗ್ರೆಸ್​ ಶಾಸಕ ಶಿವಗಂಗಾ ಬಸವರಾಜ್​ ಹೇಳಿಕೆ ಬೆನ್ನಲ್ಲೇ ಸ್ವಾಮೀಜಿ ಹೇಳಿಕೆ ಹೊರಬಿದ್ದಿರುವುದು ಎಚ್ಚರಿಕೆ ಎನ್ನುವಂತಾಗಿದೆ.

Tags: BJPCongress PartyD K Shivakumard k shivakumar reacts on m b patil statementDK Shivakumardk shivakumar cbi raiddk shivakumar controversial statementdk shivakumar it raid todaydk shivakumar latest newsdk shivakumar newsdk shivakumar raidraid on dk shivakumarshivakumara swamijisiddaramaiahsiddaramaiah on dk shivakumarsiddaramaiah support to dk shivakumarsiddaramaiah support to dk shivakumar and mb patilyeddyurappa slams dk shivakumarನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

Next Post

ಕಿಚ್ಚ ಸುದೀಪ್​ ವಿರುದ್ಧ ಮೈಸೂರಿನಲ್ಲಿ ಗುಡುಗಿದ ಮಂಡ್ಯ ಶಾಸಕ ಗಣಿಗ ರವಿ..

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ಕಿಚ್ಚ ಸುದೀಪ್​ ವಿರುದ್ಧ ಮೈಸೂರಿನಲ್ಲಿ ಗುಡುಗಿದ ಮಂಡ್ಯ ಶಾಸಕ ಗಣಿಗ ರವಿ..

ಕಿಚ್ಚ ಸುದೀಪ್​ ವಿರುದ್ಧ ಮೈಸೂರಿನಲ್ಲಿ ಗುಡುಗಿದ ಮಂಡ್ಯ ಶಾಸಕ ಗಣಿಗ ರವಿ..

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada