• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 11, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram


ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

ADVERTISEMENT

ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದರು.

ಸಾಹಿತ್ಯ ಕೃಷಿಯಲ್ಲಿ ಮಾತ್ರವಲ್ಲದೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಇವರ ಕೆಲಸ ಕನ್ನಡ ಜಗತ್ತಿಗೆ ತಲುಪಿರುವುದು ಅತ್ಯಂತ ಮಹತ್ವದ ಸಂಗತಿ ಎಂದರು.

ಭಾಷಾ ಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಷೆ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ.

ಹಂಪನಾ ಅವರು ಒಳ್ಳೆ ವಾಗ್ಮಿ. ಸಮಾಜಕ್ಕೆ ಇವರಿಂದ ಬಹಳ ಉಪಕಾರ ಆಗುತ್ತದೆ. ಅಧ್ಯಾಪಕರೂ ಆಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿದ್ದರು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೂ ಸಾಹಿತ್ಯ ವಲಯದ ಒಡನಾಟ ಹೆಚ್ಚಾಗಿದ್ದು ನಾನು ಹಂಪನಾ ಅವರ ಅಭಿಮಾನಿ ಎಂದರು.

ಹಂಪನಾ ಅವರು ಇನ್ನೂ ನೂರು ಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.

ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Tags: | siddaramaiahc m siddaramaiah danceCM Siddaramaiahcm siddaramaiah dancecm siddaramaiah housecm siddaramaiah newscm siddaramaiah speechsiddaramaiahsiddaramaiah angersiddaramaiah angrysiddaramaiah bdaysiddaramaiah comedysiddaramaiah dancesiddaramaiah dancingsiddaramaiah in delhisiddaramaiah jdssiddaramaiah new dancesiddaramaiah newssiddaramaiah panchesiddaramaiah pcsiddaramaiah slip downsiddaramaiah speechsiddaramaiah stylesiddaramaiah today news
Previous Post

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Next Post

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

Related Posts

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
0

ಬೆಳಗಾವಿ: ಚಳಿ ಹಾಗೂ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಾಕಿದ್ದ ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಮನ್ ನಗರದಲ್ಲಿ ನಡೆದಿದೆ. ರಿಹಾನ್...

Read moreDetails
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
Next Post

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada