• Home
  • About Us
  • ಕರ್ನಾಟಕ
Wednesday, July 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಹ್ಯಾಪಿ ಬರ್ತಡೇ ತೇಜಸ್ವಿ ಸೂರ್ಯ: ದ್ವೇಷ ಭಾಷಣವೇ ಆಸ್ತಿ, ಮೈ-ಮನಸುಗಳಲ್ಲಿ ಕೋಮುವಿಷ

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
November 16, 2021
in ಅಭಿಮತ
0
ಹ್ಯಾಪಿ ಬರ್ತಡೇ ತೇಜಸ್ವಿ ಸೂರ್ಯ: ದ್ವೇಷ ಭಾಷಣವೇ ಆಸ್ತಿ, ಮೈ-ಮನಸುಗಳಲ್ಲಿ ಕೋಮುವಿಷ
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಹುಟ್ಟುಹಬ್ಬ ಇವತ್ತು.  ಹ್ಯಾಪಿ ಬರ್ತಡೇ ಸೂರ್ಯ ಎನ್ನುತ್ತಲೇ ಈ ಮಹಾಶಯರು ಸಂಸದರಾಗಿ ಮಾಡಿದ ವಿಶೇಷ ಅಭಿವೃದ್ಧಿ ಕಾರ್ಯಗಳೇನು ಎಂದು ನೋಡಿದರೆ ನಿರಾಸೆಯಾಗುತ್ತದೆ.

ADVERTISEMENT

ಸಹಜವಾಗಿ ರೂಟಿನ್‌ ರೂಪದಲ್ಲಿ ಬೆಂಗಳೂರಿನ ಬೃಹತ್‌ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಅದು ಒಕ್ಕೂಟ ವ್ಯವಸ್ಥೆಯ ನಿಯಮ. ಅದು ನಮ್ಮಿಂದ ಪಡೆದುಕೊಂಡ ತೆರಿಗೆಯೇ ಆಗಿರುತ್ತದೆ. ಹೀಗೆ ಕೇಂದ್ರದಿಂದ ಬರುವ ಅನುದಾನವನ್ನುತಾವೇ ತಂದಿದ್ದೇವೆ ಎಂಬಂತೆ ಮಾತನಾಡುತ್ತಾರೆ.

ಆದರೆ ಅವರ ಕ್ಷೇತ್ರಕ್ಕಾಗಿ ಏನು ಮಾಡಿದ್ದಾರೆ? ಬೆಂಗಳೂರು ದಕ್ಷಿಣದ ಸಂಸದ ಎಂಬುದನ್ನು ಮರೆತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯ ಕೆಲಸಗಳಲ್ಲೇ ಬ್ಯುಸಿ ಆಗಿದ್ದಾರೆ.

 ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್‌ ತೀವ್ರವಾಗಿದ್ದಾಗ ಸೋಂಕಿತರು  ಆಸ್ಪತ್ರೆ, ಹಾಸಿಗೆ, ಆಕ್ಸಿಜನ್‌ ಕೊರತೆಯಿಂದ ನರಳುತ್ತಿದ್ದಾಗ ಜನರಿಗೆ ವ್ಯವಸ್ಥೆ ಮಾಡಬೇಕಿದ್ದ ತೇಜಸ್ವಿ ಸೂರ್ಯ. ಕರ್ನಾಟಕಕ್ಕೆ ಆಕ್ಸಿಜನ್‌ ಪೂರೈಕೆಯಲ್ಲಿ ವಿಳಂಬವಾದಾಗ ಒಬ್ಬ ಸಂಸದರಾಗಿ, ಇನ್ನ ಒಂದು ಕಡೆ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ತಮ್ಮ ದೆಹಲಿ ಸಂಪರ್ಕಗಳನ್ನು ಬಳಸಿಕೊಂಡು ಕೇಂದ್ರದಿಂದ ಸಿಗಬೇಕಿದ್ದ ನೆರವನ್ನು ಪಡೆಯಲು ಯತ್ನಿಸಲಿಲ್ಲ.

ಕೋವಿಡ್‌ನಲ್ಲೂ ಮತೀಯತೆ!

ಆ ಸಂದರ್ಭದಲ್ಲಿ ಅವರು ತಮ್ಮ ದೇಹ-ಮನಸ್ಸುಗಳ ತುಂಬ ಹರಡಿಕೊಂಡಿರುವ ಕೋಮುದ್ವೇಷವನ್ನು ಹೊರ ಹಾಕಿದರು. ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯ ಕೋವಿಡ್‌ ಕಂಟ್ರೋಲ್‌ ರೂಮಿಗೆ ನುಗ್ಗಿ, ಬೆಡ್‌ ಬ್ಲಾಕಿಂಗ್‌ ನಡೆಯುತ್ತಿದೆ ಎಂದು ಆರೋಪಿಸಿ, ಅಲ್ಲಿದ್ದ ಸುಮಾರು 200 ಸಿಬ್ಬಂದಿಗಳ ಪೈಕಿ 3೦ಕ್ಕೂ ಹೆಚ್ಚು ಮುಸ್ಲಿಮರ ಹೆಸರುಗಳನ್ನು ಕೂಗುತ್ತ, ಎಲ್ಲ ನೀವೇ ತುಂಬಿಕೊಂಡಿದ್ದೀರಿ ಎಂದು ದಬಾಯಿಸುತ್ತ, ಬೆಡ್‌ ಬ್ಲಾಕಿಂಗ್‌ಗೆ ಮುಸ್ಲಿಮರೇ ಕಾರಣ ಎಂಬಂತೆ ಅರಚಿದ್ದರು

ಮುಂದೆ ಬೆಡ್‌ ಬ್ಲಾಕಿಂಗ್‌ ಹಗರಣದಲ್ಲಿ ಸಿಕ್ಕಿಬಿದ್ದವರಲ್ಲಿ ತೇಜಸ್ವಿ ಮತ್ತು ಅವರ ಸೋದರಮಾವ,  ಬಸವನಗುಡಿ ಶಾಸಕ ರವಿ ಸುಬ್ರಮಣ್ಯರಿಗೆ ಪರಿಚಯವಿದ್ದ ಬಿಜೆಪಿ ಕಾರ್ಯಕರ್ತರಿದ್ದರು ಎನ್ನಲಾಗಿತ್ತು.

ಬಂಗಾಳ, ತಮಿಳುನಾಡಿನಲ್ಲಿ ಅವಮಾನ

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನಾಗುತ್ತಿದಂತೆ ಬೇರೆ ಬೇರೆ ರಾಜ್ಯಗಳಿಗೆ ಹೋಗಿ ತಮ್ಮ ದ್ವೇಷ ಭಾಷಣಗಳನ್ನು ಕುಟ್ಟತೊಡಗಿದರು. ಬಂಗಾಳದಲ್ಲಿ ರ್‍ಯಾಲಿ ನಡೆಸಿ ಜನರನ್ನು ಪ್ರಚೋದಿಸಲು ಯತ್ನಿಸಿದಾಗ ಟಿಎಂಸಿ ಕಾರ್ಯಕರ್ತರು ನುಗ್ಗಿದ ಕೂಡಲೇ ತೇಜಸ್ವಿ ಸೂರ್ಯ ಬೆಂಗಳೂರಿಗೆ ಬಂದವರು ಮತ್ತೆಂದೂ ಬಂಗಾಳದ ಕಡೆ ಮುಖ ಮಾಡಿಲ್ಲ.

ತಮಿಳುನಾಡು ಚುನಾವಣೆಯಲ್ಲಿ ಎಐಡಿಎಂಕೆ ಜೊತೆ ವೇದಿಕೆ ಹಂಚಿಕೊಂಡ ಸಂದರ್ಭದಲ್ಲಿ ತೇಜಸ್ವಿಸೂರ್ಯ, ʼತಮಿಳು ಭಾಷೆ ಉಳಿಯಬೇಕೆಂದರೆ ಹಿಂದುತ್ವ ಗೆಲ್ಲಬೇಕುʼ ಎಂದು ಭಾಷೆ ಮಾತ್ತು ಧರ್ಮಕ್ಕೆ ನಂಟು ಹಚ್ಚುವ ಹೀನ ಬುದ್ಧಿ ತೋರಿದ್ದರು. ಹೇಳಿ ಕೇಳಿ ಅದು ದ್ರಾವಿಡ ನೆಲ. ಕೊನೆಗೆ ಮಿತ್ರಪಕ್ಷ ಎಐಡಿಎಂಕೆಯೇ ಈ ಹುಡುಗನ್ನುತಮ್ಮಲ್ಲಿಗೆ ಕಳಿಸಬೇಡಿ ಎಂದಿತ್ತು.

ಬೆಂಗಳೂರು ಭಯೋತ್ಪಾದನೆಯ ಕೇಂದ್ರಬಿಂದು ಎಂದಿದ್ದು, ಒವೈಸಿ ಮತ್ತು ಜಿನ್ನಾ ಒಂದೇ ಎಂದಿದ್ದು, ಅರಬ್‌ ಮಹಿಳೆಯರು ನೂರಾರು ವರ್ಷಗಳಿಂದ  ನೈಜ ಸಂಭೋಗದ ಸುಖವನ್ನೇ ಅನುಭವಿಸಿಲ್ಲ ಎಂದು ವಿವಾದ ಸೃಷ್ಟಿಸಿಕೊಂಡಿದ್ದರು ವ್ಯಾಪಕ ವಿರೋಧ ವ್ಯಕ್ತವಾದ ಕೂಡಲೇ ಟ್ವೀಟ್‌ಗಳನ್ನು ಡಿಲೀಟ್‌ ಮಾಡಿ ಪಲಾಯನ ಮಾಡುವುದು ತೇಜಸ್ವಿ ಸೂರ್ಯರ ಮತ್ತೊಂದು ʼಗುಣʼ

ಸಂಸತ್ತಿನಲ್ಲೂ ಸುಳ್ಳು ಹೇಳುವುದನ್ನು ಬಿಡಲಿಲ್ಲ. ʼಕರ್ನಾಟಕದಲ್ಲಿ ಶಾಲೆಗಳಲ್ಲಿ ನಮಗೆ ಬರೀ ಟಿಪ್ಪೂ ಸುಲ್ತಾನ್‌ ಕುರಿತು ಕಲಿಸಿದರೇ ವಿನಃ ಕಿತ್ತೂರು ಚೆನ್ನಮ್ಮ, ಕುವೆಂಪು, ಕಾರಂತರ ಬಗ್ಗೆ ಕಲಿಸಲೇ ಇಲ್ಲʼ ಎಂದು ಅಪ್ಪಟ ಸುಳ್ಳು ಹೇಳಿದ್ದರು.

ಸದ್ಯಕ್ಕೆ ಸೀನ್‌ನಲ್ಲಿ ಕಾಣದ ತೇಜಸ್ವಿ ಸೂರ್ಯ ಹೀಗೇ ಶಾಂತವಾಗಿದ್ದರೆ ಸಾಕು.

ಹ್ಯಾಪಿ ಬರ್ತ್‌ಡೇ…

Tags: BJPCovid 19False AllegationsMP Tejaswi SuryaTejaswi suryaಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪುನೀತ್ ರಾಜ್ ಕುಮಾರ್ ಮರಣೋತ್ತರವಾಗಿ ಪ್ರತಿಷ್ಠಿತ ” ಕರ್ನಾಟಕ ರತ್ನ ಪ್ರಶಸ್ತಿ” ಘೋಷಿಸಿದ ಸಿ.ಎಂ ಗೆ ಅಭಿನಂದನೆ ಸಲ್ಲಿಸಿದ ಮುರುಗೇಶ ನಿರಾಣಿ

Next Post

ಕರ್ನಾಟಕ, ತಮಿಳುನಾಡಿನ ತದ್ವಿರುದ್ಧ ಮುಖ ದರ್ಶನ ಮಾಡಿಸಿದ ಎರಡು ಪ್ರಕರಣ

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಕರ್ನಾಟಕ, ತಮಿಳುನಾಡಿನ ತದ್ವಿರುದ್ಧ ಮುಖ ದರ್ಶನ ಮಾಡಿಸಿದ ಎರಡು ಪ್ರಕರಣ

ಕರ್ನಾಟಕ, ತಮಿಳುನಾಡಿನ ತದ್ವಿರುದ್ಧ ಮುಖ ದರ್ಶನ ಮಾಡಿಸಿದ ಎರಡು ಪ್ರಕರಣ

Please login to join discussion

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ
Top Story

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

by ಪ್ರತಿಧ್ವನಿ
July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

by Chetan
July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

by Shivakumar A
July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 
Top Story

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

by Chetan
July 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada