Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ತನಿಖಾ ಸಂಸ್ಥೆಗಳ ಮೂಲಕ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ : ಕೇಂದ್ರದ ವಿರುದ್ಧ ಡಿ.ಕೆ.ಶಿ ಗರಂ

ಪ್ರತಿಧ್ವನಿ

ಪ್ರತಿಧ್ವನಿ

July 17, 2022
Share on FacebookShare on Twitter

ಕೇಂದ್ರ ಸರ್ಕಾರ ತನ್ನ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜುಲೈ 22 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ.  ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ 75 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 1 ರಿಂದ 15 ರವರೆಗೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದೇವೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವ ನಿಲ್ದಾಣದಿಂದ ಸ್ವತಂತ್ರ ನಡಿಗೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಹಲವು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳಿಗೆ ಭೇಟಿ ನೀಡಲಾಗುವುದು ಎಂದು ಹೇಳಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಅಪ್ಪು  ಪ್ಲವರ್ ಶೋ ನೋಡಿ  ಆಭಿಮಾನಿಗಳ ಮನದಾಳದ ಮಾತು
ಇದೀಗ

ಅಪ್ಪು ಪ್ಲವರ್ ಶೋ ನೋಡಿ ಆಭಿಮಾನಿಗಳ ಮನದಾಳದ ಮಾತು

by ಪ್ರತಿಧ್ವನಿ
August 10, 2022
ಧರ್ಮದ ನಶೆಯಲ್ಲಿ ಜನರು ಜಿಎಸ್‌ಟಿ ಭಾರವನ್ನು ಮರೆತರೆ?
ಅಭಿಮತ

ಧರ್ಮದ ನಶೆಯಲ್ಲಿ ಜನರು ಜಿಎಸ್‌ಟಿ ಭಾರವನ್ನು ಮರೆತರೆ?

by ಡಾ | ಜೆ.ಎಸ್ ಪಾಟೀಲ
August 11, 2022
ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ
ಕರ್ನಾಟಕ

ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

by ಪ್ರತಿಧ್ವನಿ
August 12, 2022
ಬಾಲ್ಯ ನೆನಪಿಸುವ ಆಡೋಕೆ ಸಾವಿರ ಆಟ; ಇದು ‘ಸಂಭ್ರಮ’ ಸಿನಿಮಾದ ಮೊದಲ ಹಾಡಿನ ನೋಟ
ಸಿನಿಮಾ

ಬಾಲ್ಯ ನೆನಪಿಸುವ ಆಡೋಕೆ ಸಾವಿರ ಆಟ; ಇದು ‘ಸಂಭ್ರಮ’ ಸಿನಿಮಾದ ಮೊದಲ ಹಾಡಿನ ನೋಟ

by ಪ್ರತಿಧ್ವನಿ
August 14, 2022
ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ
ದೇಶ

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

by ಪ್ರತಿಧ್ವನಿ
August 11, 2022
Next Post
ದೇವನೂರು, ಬಿ.ಟಿ. ಲಲಿತಾ ನಾಯಕ್‌ ಸೇರಿ 12 ಮಂದಿಗೆ ಜೀವ ಬೆದರಿಕೆ ಪತ್ರ!

ದೇವನೂರು, ಬಿ.ಟಿ. ಲಲಿತಾ ನಾಯಕ್‌ ಸೇರಿ 12 ಮಂದಿಗೆ ಜೀವ ಬೆದರಿಕೆ ಪತ್ರ!

ಚೀನಾದ ಆಟಗಾರ್ತಿಯನ್ನು ಸೋಲಿಸಿ 2022ರ ಮೊದಲ ಸೂಪರ್ 500 ಪ್ರಶಸ್ತಿ ಗೆದ್ದ ಪಿವಿ ಸಿಂಧು!

ಚೀನಾದ ಆಟಗಾರ್ತಿಯನ್ನು ಸೋಲಿಸಿ 2022ರ ಮೊದಲ ಸೂಪರ್ 500 ಪ್ರಶಸ್ತಿ ಗೆದ್ದ ಪಿವಿ ಸಿಂಧು!

ಉಪ ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಯಾಗಿ ಜಗದೀಪ್ ಧನಕರ್ : ಯಾರು ಈ ಜಗದೀಪ್?

ಉಪ ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಯಾಗಿ ಜಗದೀಪ್ ಧನಕರ್ : ಯಾರು ಈ ಜಗದೀಪ್?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist