• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಯ್ತಾ..? ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
April 23, 2025
in Top Story, ದೇಶ, ಶೋಧ
0
ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಯ್ತಾ..? ಕಾರಣ ಏನು..?
Share on WhatsAppShare on FacebookShare on Telegram

ಪುಲ್ವಾಮಾ ದಾಳಿ ನಡೆದ ವೇಳೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎಂದು ದೇಶಾದ್ಯಂತ ಕೂಗು ಎದ್ದಿತ್ತು. ಅದಕ್ಕೆ ಸಾಥ್​ ಕೊಟ್ಟಂತೆ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್​ ಮಲ್ಲಿಕ್​ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ರು. ಪುಲ್ವಾಮಾ ಮಾರ್ಗ ಸೇನೆಯ ಕಾನ್ವೆ ಹೋಗಲು ವ್ಯವಸ್ಥೆ ಸರಿಯಾಗಿಲ್ಲ. ಇಂಟೆಲಿಜೆನ್ಸ್​ ಕೂಡ ಈ ಬಗ್ಗೆ ಮಾಹಿತಿ ನೀಡಿತ್ತು. ಅದೇ ಕಾರಣಕ್ಕೆ ಹೆಲಿಕಾಪ್ಟರ್​ ವ್ಯವಸ್ಥೆ ಮಾಡುವಂತೆ ಸ್ವತಃ ನಾನೇ ರಕ್ಷಣಾ ಸಚಿವರನ್ನು ಕೇಳಿಕೊಂಡೆ. ಆದರೆ ಕೇಂದ್ರ ಸರ್ಕಾರ ನನ್ನ ಮನವಿಗೆ ಒಪ್ಪಿಗೆ ಕೊಡಲಿಲ್ಲ. ಆ ಬಳಿಕ ಉಗ್ರರ ದಾಳಿಗೆ 48 ಸೈನಿಕರು ಪ್ರಾಣ ಬಿಡಬೇಕಾದ ಸ್ಥಿತಿ ಎದುರಾಯ್ತು ಎಂದು ದೂರಿದ್ದರು. ದಿ ವೈರ್​​ಗೆ ಪತ್ರಕರ್ತರ ಕರಣ್​ ತಾಪರ್​ ನಡೆಸಿದ ಸಂದರ್ಶನದಲ್ಲಿ ಈ ಹೇಳಿಕೆ ಕೊಟ್ಟಿದ್ದರು. ಇದೀಗ ಮತ್ತೆ ಅದೇ ವಿಡಿಯೋ ವೈರಲ್​ ಆಗ್ತಿದೆ.

ADVERTISEMENT
Madhu Bangarappa : ಮಂಜುನಾಥ್​ ಕುಟುಂಬದ ಜೊತೆ ನಾವಿರ್ತೀವಿ #pratidhvani

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ರದ್ದು ಮಾಡಿದ ಬಳಿಕ ಸೇನೆಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇತ್ತೀಚಿಗೆ ಸೇನೆಯನ್ನು ಕ್ರಮೇಣ ಕಡಿಮೆ ಮಾಡಿತ್ತು ಅನ್ನೋ ಸುದ್ದಿ ಹರಿದಾಡ್ತಿದೆ. ನಾಗರಿಕರ ಮೇಲೆ ಮುಂಬೈನಲ್ಲಿ ನಡೆದಿದ್ದ ದಾಳಿಯನ್ನು ಹೊರತುಪಡಿಸಿದ್ರೆ ಪಹಲ್ಗಾಮ್​ನಲ್ಲಿ ನಡೆದಿರುವ ದಾಳಿ ಅತಿ ದೊಡ್ಡ 2ನೇ ದಾಳಿ ಆಗಿದೆ. ಪಾಕಿಸ್ತಾನದ ಕುತಂತ್ರದಿಂದ ಈ ರೀತಿಯ ದಾಳಿಗಳು ನಡೆಯಹುತ್ತವೆ. ಈ ಸಮಯದಲ್ಲಿ ನಾವೆಲ್ಲರೂ ಒಟ್ಟಾಗಿ ಈ ಪರಿಸ್ಥಿತಿಯನ್ನು ಎದುರಿಸಬೇಕು ಅನ್ನೋದು ಸತ್ಯ. ಆದರೆ ಈ ರೀತಿಯ ಘಟನೆಗಳ ನಡೆಯದ ಹಾಗೆ ನಮ್ಮನ್ನು ಆಳುವ ರಾಜಕೀಯ ಪಕ್ಷಗಳು ಹಾಗೂ ಅಧಿಕಾರಿಗಳು ನೋಡಿಕೊಳ್ಳಬೇಕು ಅಲ್ಲವೇ..?

ಕೇಂದ್ರ ಸರ್ಕಾರದ ಅಡಿಯಲ್ಲಿ ಗುಪ್ತಚರ ಇಲಾಖೆ ಕೆಲಸ ಮಾಡುತ್ತದೆ. ದೇಶದ ಯಾವುದೇ ರಾಜ್ಯದಲ್ಲಿ ದೇಶದ್ರೋಹ ಕೆಲಸ ಸೇರಿದಂತೆ ಮಾದಕ ವಸ್ತುಗಳ ವಿಚಾರ ಸೇರಿದಂತೆ ದೊಡ್ಡ ಮಟ್ಟದ ಅಪರಾಧ ಕೃತ್ಯ ನಡೆಯುವುದು ಇದ್ದರೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ಎಲ್ಲೋ ಒಂದು ಸಣ್ಣ ಬಾಂಬ್​ ಸಿಡಿದರೂ ಅದು ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಇರಬೇಕಾಗುತ್ತದೆ. ಆ ರೀತಿ ಗುಪ್ತಚರ ಇಲಾಖೆ ಜಾಲ ದೇಶದ ಗಲ್ಲಿ ಗಲ್ಲಿಯಲ್ಲೂ ಹರಡಿಕೊಂಡು ಇರಬೇಕಾಗುತ್ತದೆ. ಆದರೆ ಈ ರೀತಿಯ ದೊಡ್ಡ ಮಟ್ಟದಲ್ಲಿ ಉಗ್ರರ ದಾಳಿ ನಡೆಯುವ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರಲಿಲ್ಲ ಎಂದಾಗ ಸರ್ಕಾರವನ್ನು ಪ್ರಶ್ನೆ ಮಾಡುವುದು ತಪ್ಪೇನು ಅಲ್ಲ.

ಕಳೆದ ಬಾರಿ ಪುಲ್ವಾಮಾ ದಾಳಿ ನಡೆದಾಗ ಚುನಾವಣೆ ಗೆಲ್ಲುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ನಿರ್ಲಕ್ಷ್ಯ ಮಾಡಿತ್ತು. ಆ ಬಳಿಕ ಸರ್ಜಿಕಲ್​ ಸ್ಟ್ರೈಕ್​, ಏರ್​ ಸ್ಟ್ರೈಕ್​ ಹೆಸರಲ್ಲಿ ಚುನಾವಣಾ ಪ್ರಚಾರ ಮಾಡಿದ್ರು. ಸರ್ಜಿಕಲ್​ ಸ್ಟೈಕ್​ನಲ್ಲಿ ನೂರಾರು ಭಯೋತ್ಪಾಧಕರನ್ನು ಕೊಂದು ಹಾಕಿದ್ದೇವೆ ಎಂದು ಚುನಾವಣಾ ಱಲಿಗಳಲ್ಲಿ ಪ್ರಚಾರ ಮಾಡಿದ್ರು. ಆದರೆ ಆ ಕಡೆ ಪಾಕಿಸ್ತಾನ ಅಂತಾರಾಷ್ಟ್ರೀಯ ಪತ್ರಕರ್ತರನ್ನು ಕರೆದುಕೊಂಡು ಬಂದು ತೋರಿಸಿ ಇಲ್ಲಿ ನಾಲ್ಕಾರು ಮರಗಿಡಗಳು ಮಾತ್ರ ಹಾನಿಯಾಗಿವೆ. ನಿರ್ಜನ ಪ್ರದೇಶಕ್ಕೆ ಬಂದು ಭಾರತೀಯ ಸೇನೆ ಬಾಂಬ್​ ಹಾಕಿ ಹೋಗಿದೆ. ಇಲ್ಲಿ ಯಾವುದೇ ಸಾವು ನೋವು ಆಗಿಲ್ಲ ಎಂದು ಜಗತ್ತಿಗೆ ತೋರಿಸುವ ಕೆಲಸ ಮಾಡಿತ್ತು. ಆದರೆ ದೇಶದಲ್ಲಿ ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡಿದೆ ಅನ್ನೋದು ಬೇರೆಲ್ಲಾ ಸುದ್ದಿಗಳು ನಗಣ್ಯ ಆಗುವಂತೆ ಮಾಡಿತ್ತು. ಇದೀಗ ಮತ್ತೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿತೇ ಅನ್ನೋ ಅನುಮಾನ ಕಾಡುವಂತಾಗಿದೆ. ಆದರೆ ಅಮಾಯಕ ಜೀವ ಹೋಗಿದ್ದು, ಕುಟುಂಬಸ್ಥರು ಕಣ್ಣೀರಿಡುವಂ

Tags: Jammu and Kashmirjammu kashmir attackjammu kashmir newsjammu kashmir terror attackjammu kashmir terror attack todayjammu kashmir terrorist attackjammu kashmir terrorist attack latest newsjammu kashmir terrorist attack newskashmir attackkashmir terror attackkashmir terrorist attackpahalgam attackpahalgam terror attackpahalgam terrorist attackterror attackterror attack in jammu kashmirterror attack in kashmir
Previous Post

ಮಾಧ್ಯಮ ಹಾಗೂ ಪ್ರೇಕ್ಷಕರು ತೋರಿದ ಒಲವು ಅದುವೆ “ಯುದ್ದಕಾಂಡ”ದ ಗೆಲುವು ಅಜಯ್ ರಾವ್…!!

Next Post

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು..

Related Posts

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ
Top Story

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
February 8, 2026
0

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಬೀಳುವ ಸಾಧ್ಯತೆ ಇದೆ. ವಿದ್ಯುತ್ ಸರಬರಾಜು ಕಂಪನಿಗಳು ಸದ್ಯದ...

Read moreDetails
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada