• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆಯಿಂದ ಹಾಸನಾಂಬೆ ದರ್ಶನ ಭಾಗ್ಯ – ಮಧ್ಯಾನ 12 ಗಂಟೆಗೆ ದೇಗುಲದ ಬಾಗಿಲು ಓಪನ್ !

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇದೀಗ, ಕರ್ನಾಟಕ
0
ನಾಳೆಯಿಂದ ಹಾಸನಾಂಬೆ ದರ್ಶನ ಭಾಗ್ಯ – ಮಧ್ಯಾನ 12 ಗಂಟೆಗೆ ದೇಗುಲದ ಬಾಗಿಲು ಓಪನ್ !
Share on WhatsAppShare on FacebookShare on Telegram

ನಾಳೆಯಿಂದ (24/10/2024) ಶಕ್ತಿ ದೇವತೆ ಹಾಸನಾಂಬೆ (Hasanambe) ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಒಂದು ವರ್ಷದ ಬಳಿಕ ಹಾಸನಾಂಬೆ ದೇವಾಲಯದ ಗರ್ಭ ಗುಡಿಯ ಬಾಗಿಲನ್ನು ನಾಳೆ ಮಧ್ಯಾಹ್ನ ೧೨ ಗಂಟೆಗೆ ತೆರೆಯಲಾಗುತ್ತಿದೆ. 

ADVERTISEMENT

ಇಲ್ಲಿನ ದೇವಸ್ಥಾನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆ ಹಾಸನಾಂಬೆ ದೇವಿ ದರ್ಶನ ಲಭಿಸುವುದು ವರ್ಷಕ್ಕೆ ಒಮ್ಮೆ ಮಾತ್ರ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯಂದು ದೇಗುಲದ ಬಾಗಿಲು ಓಪನ್ ಮಾಡಲಾಗುತ್ತದೆ. 

ಅದೇ ರೀತಿಯಾಗಿ ಈ ವರ್ಷ ಅ. 24ರ ಮಧ್ಯಾಹ್ನ ೧೨ ಗಂಟೆಗೆ ಮುಹೂರ್ತ ನಿಗದಿಯಾಗಿದ್ದು, ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಒಟ್ಟು 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶವಿದ್ದು, ನ. 3ಕ್ಕೆ ಮಧ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮತ್ತೆ ಮುಚ್ಚಲಾಗುತ್ತದೆ. ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆಯಲ್ಲಿ ತೊಡಗಿದೆ.

Tags: ಅಕ್ಟೋಬರ್ 24ಕ್ಕೆ ಹಾಸನಾಂಬೆ ದರ್ಶನಶಕ್ತಿ ದೇವತೆಹಾಸನಾಂಬೆ ದರ್ಶನಹಾಸನಾಂಬೆ ದೇವಾಲಯ
Previous Post

ಎರಡು ಬಾರಿ ಸೋತ ನಿಖಿಲ್ V/S 5 ಬಾರಿ ಗೆದ್ದ ಯೋಗೇಶ್ವರ್ ?! ಜೆಡಿಎಸ್ ಆಯ್ಕೆ ಏನು ?! 

Next Post

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಎರಡು ಬಾರಿ ಸೋತ ನಿಖಿಲ್ V/S 5 ಬಾರಿ ಗೆದ್ದ ಯೋಗೇಶ್ವರ್ ?! ಜೆಡಿಎಸ್ ಆಯ್ಕೆ ಏನು ?! 

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada