• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಯದ್ವಾತದ್ವಾ ವಿದ್ಯುತ್ ದರ ಹೆಚ್ಚಿಸಿದ್ದಾರೆ : ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
June 19, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಯದ್ವಾತದ್ವಾ ವಿದ್ಯುತ್ ದರ ಹೆಚ್ಚಿಸಿದ್ದಾರೆ :  ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ
Share on WhatsAppShare on FacebookShare on Telegram

ಮೈಸೂರು : ರಾಜ್ಯದಲ್ಲಿ ಯದ್ವಾತದ್ವಾ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಈ ಮೂಲಕ ರಾಜ್ಯದ ಜನರಿಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ.
ಇದರ ವಿರುದ್ಧ ಜೂನ್ 22 ರಂದು ಕೈಗಾರಿಕೆಗಳ ಸಂಘದಿಂದ ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದೆ‌ ಇದಕ್ಕೆ ಎಲ್ಲರೂ ಬೆಂಬಲ ಸೂಚಿಸಬೇಕು ಎಂದು ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಕಡಿಮೆ ಮಾಡಲ್ಲ ಎಂದು ಹೇಳುತ್ತಿದ್ದಾರೆ.
ಅಂದರೆ ಇಂಡಸ್ಟ್ರೀಸ್ ಮುಚ್ಚಿಹೋಗಲಿ ಎಂಬ ಇರಾದೆ ಸರ್ಕಾರಕ್ಕೆ ಇರಬಹುದು. ನಿಮ್ಮ ಬಿಟ್ಟಿ ಭಾಗ್ಯಗಳಿಗೆ ದುಡ್ಡು ಎಲ್ಲಿಂದ ಬರಬೇಕು.
ಇಂಡಸ್ಟ್ರೀಸ್ ಗೆ ಬರೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ನಿಲುವನ್ನು ನಾವು ಖಂಡಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಗಂಡನ ದರೋಡೆ ಮಾಡಿ ಹೆಂಡತಿಗೆ ಕೊಡುವ ಕೆಲಸ : ಗಂಡನ ದರೋಡೆ ಮಾಡಿ ಹೆಂಡತಿಗೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಗೃಹಲಕ್ಷ್ಮಿ ಯೋಜನೆ ಕುರಿತು ಸಂಸದ ಪ್ರತಾಪ್ ಸಿಂಹ ಟೀಕೆಮಾಡಿದ್ದಾರೆ.
ಗಂಡನ ಜೇಬಿಗೆ ಕತ್ತರಿಹಾಕಿ ಹೆಂಡತಿಗೆ ಮಾಸಿಕ ಎರಡು ಸಾವಿರ ಕೊಡಲು ಹೊರಟಿದ್ದಾರೆ. ಅದು ಜನರಿಗೆ ಈಗ ಅರ್ಥ ಆಗ್ತಿದೆ .
ಮದ್ಯದ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಇದು ದೋಖಾ ಸರ್ಕಾರ ಎಂಬುದು ಜನರಿಗೆ ಗೊತ್ತಾಗುತ್ತಿದೆ.

ಸಿದ್ದರಾಮಯ್ಯ ಮೊದಲ ಬಾರಿ ಸತ್ಯ ಹೇಳಿದ್ದಾರೆ ; ಮೋದಿ ಸರ್ಕಾರ 5 ಕೆಜಿ ಉಚಿತ ಅಕ್ಕಿ ಕೊಡುತ್ತಿದೆ ಎಂಬ ಸತ್ಯವನ್ನು ಈಗ ಹೇಳಿದ್ದಾರೆ. ಅದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.
ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಕೇಂದ್ರ ಸರ್ಕಾರದ 5 ಕೆಜಿ ಜೊತೆಗೆ ನಿಮ್ಮ 10 ಕೆಜಿ ಸೇರಿಸಿ ಕೊಡಬೇಕು ತಾನೆ?.
ಕೇಂದ್ರ ಸರ್ಕಾರದ ಕೇವಲ 1 ಕೆಜಿಗೆ 3 ರೂ ನಂತೆ 5 ಕೆಜಿ ಅಕ್ಕಿ ಕೊಡುತ್ತಿದ್ದರು. ಅದಕ್ಕೆ ತಮ್ಮ ಲೇಬಲ್ ಹಾಕೊಂಡು ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ರೀ. ಮೋದಿಯ ಅಕ್ಕಿ ಸಿದ್ದರಾಮಯ್ಯನ ಜಾತ್ರೆ ಅಂತ ನೀವು ಮಾಡ್ತಾ ಇದ್ರೀ. ನೀವು ಹಣಕಾಸು ಮಂತ್ರಿಯಾಗಿ, ಎರಡು ಬಾರಿ ಉಪ ಮುಖ್ಯಮಂತ್ರಿಗಳಾಗಿ ಮುಖ್ಯಮಂತ್ರಿಗಳಾಗಿ ಇದೆಲ್ಲ ಗೊತ್ತಿಲ್ಲವೇ? ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಅಂತ ಆರೋಪ ಮಾಡುವ ಬದಲಿಗೆ ಕೆಜಿಗೆ 34 ರೂ ನಂತೆ 10 ಕೆಜಿಗೆ 340 ರೂನ ನೇರವಾಗಿ ಅವರ ಅಕೌಂಟಿಗೆ ಹಾಕಿ. ಇಲ್ಲಾ ಅಂದ್ರೆ ಓಪನ್ ಮಾರುಕಟ್ಟೆಯಲ್ಲೇ ಅಕ್ಕಿ ಖರೀದಿ ಮಾಡಿ ಕೊಡಿ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.

Tags: amithshahBJP GovernmentbjpmpcmsiddaramiahCongress GovernmentDCM DK Shivakumarelectricity rate hikeelectricity ratesGovernmentKarnataka GovernmentlatestnewsPMModiPratap Simha
Previous Post

ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ನೀತಿಯನ್ನು ಅಳಿಸಿದ್ದೇವೆ ; ಈ ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರಿಗೂ ಸೇರಿದ್ದು; CM ಸಿದ್ದರಾಮಯ್ಯ

Next Post

ಸೂಪರ್​ ಸ್ಟಾರ್​ ರಜನಿಕಾಂತ್​ ಜತೆ‌ ರಾಕಿಂಗ್‌ ಸ್ಟಾರ್ ಯಶ್​ ನಟನೆ?

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಸೂಪರ್​ ಸ್ಟಾರ್​ ರಜನಿಕಾಂತ್​ ಜತೆ‌ ರಾಕಿಂಗ್‌ ಸ್ಟಾರ್ ಯಶ್​ ನಟನೆ?

ಸೂಪರ್​ ಸ್ಟಾರ್​ ರಜನಿಕಾಂತ್​ ಜತೆ‌ ರಾಕಿಂಗ್‌ ಸ್ಟಾರ್ ಯಶ್​ ನಟನೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada