Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

ಪ್ರತಿಧ್ವನಿ

ಪ್ರತಿಧ್ವನಿ

May 20, 2023
Share on FacebookShare on Twitter

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣವನ್ನು ಮಾಡಿದ್ರು ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದರು ಇದೇ ವೇಳೆ ಎಂಟು ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ

ಹೆಚ್ಚು ಓದಿದ ಸ್ಟೋರಿಗಳು

ಮೂರ್ನಾಲ್ಕು ಬಾರಿ ನನ್ನ ತೇಜೋವಧೆ ಮಾಡುವ ಕೆಲಸ ನಡೆದಿದೆ : ಸದಾನಂದ ಗೌಡ

ಇಂಧನ ಸಚಿವ ಜಾರ್ಜ್​ ಹಾದಿ ತಪ್ಪಿಸಿದ್ದು ಯಾರು..? ಮತ್ತು ಯಾಕೆ..?

Delhi Police visited WFI President’s residence : ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ : WFI ಅಧ್ಯಕ್ಷರ ನಿವಾಸಕ್ಕೆ ದೆಹಲಿ ಪೊಲೀಸರ ಭೇಟಿ, 12 ಮಂದಿ ಹೇಳಿಕೆ ದಾಖಲು..!

ಕಾಂಗ್ರೆಸ್ ಕರ್ನಾಟಕದ ಜನತೆಗೆ ಯಾವೆಲ್ಲ ಭರವಸೆಗಳನ್ನು ಕೊಟ್ಟಿತ್ತು ಆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಲ್ಲಾ ಗ್ಯಾರೆಂಟಿಗಳನ್ನ ನಾವು ಈಡೇರಿಸುತ್ತೇವೆ ಎಂದು ಹೇಳಿದರು ಜೊತೆಗೆ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಗೆಲ್ಲಿಸಿದ್ದಕ್ಕಾಗಿ ಧನ್ಯವಾದಗಳು ಕೂಡ ಹೇಳಿದ್ರು

ಇನ್ನು ಈ ಹಿಂದೆ ಭಾರತ ಜೋಡೋ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹೇಳಿದ್ದ ಮಾತಿನ ವಿಡಿಯೋವೊಂದು ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದ ಬಳಿಕ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ರಾಹುಲ್ ಗಾಂಧಿ “ದ್ವೇಷದ ಬಜಾರ್ ನಲ್ಲಿ, ಪ್ರೇಮದ ಅಂಗಡಿಯನ್ನ ತೆರೆಯುತ್ತೇವೆ” ಎಂದು ಹೇಳಿದರು ಈ ವಿಡಿಯೋ ದೇಶಾದ್ಯಂತ ಸಂಚಲನವನ್ನ ಹುಟ್ಟು ಹಾಕಿತ್ತು

ಇದೀಗ ಇಂತಹದೇ ಒಂದು ಹೇಳಿಕೆಯನ್ನು ರಾಹುಲ್ ಗಾಂಧಿ ಕಂಠೀರವ ಕ್ರೀಡಾಂಗಣದಲ್ಲಿ ಹೇಳಿದ್ದಾರೆ ಅದು ನೆಟ್ಟಿಗರ ಮನ ಗೆಲ್ಲುತ್ತಿದೆ. ಭಾರತ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ ಪ್ರೀತಿ ಗೆದ್ದಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದ ಬಳಿಕ ಗೆಲುವಿಗೆ ನಾನ ಕಾರಣಗಳನ್ನ ಹೇಳಲಾಯಿತು. ಹಲವು ವಿಶ್ಲೇಷಣೆಗಳನ್ನು ಮಾಡಲಾಯಿತು ಈ ಗೆಲುವಿಗೆ ಕಾರಣ ಬಡವರು ದಲಿತರು ಆದಿವಾಸಿಗಳು ಮತ್ತು ಹಿಂದುಳಿದವರು ನಮ್ಮ ಜೊತೆಗೆ ನಿಂತಿದ್ದು ನಮ್ಮ ದಿಗ್ವಿಜಯಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಪ್ರಮುಖವಾಗಿ ಭಾರತ ಜೋಡು ಯಾತ್ರೆಯಿಂದ ದ್ವೇಷ ಸೂತಿದೆ ಪ್ರೀತಿ ಗೆದ್ದಿದೆ ಎಂಬ ಹೇಳಿಕೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಾ ಇದೆ. ಇನ್ನು ಎದೆ ವೇಳೆ ಕಾಂಗ್ರೆಸ್ನ ಗ್ಯಾರಂಟಿಗಳ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಚುನಾವಣೆ ವೇಳೆ ನಾವು ನಿಮಗೆ ಐದು ಭರವಸೆಗಳನ್ನ ನೀಡಿದ್ದೆವು ಗ್ರಹಲಕ್ಷ್ಮಿ, ಗ್ರಹ ಜ್ಯೋತಿ ಅನ್ನಭಾಗ್ಯ ಮಹಿಳೆಯರಿಗೆ ಉಚಿತ ಬಸ್ ಪಾಸ್ ಇವನಿಗೆ ಗ್ಯಾರೆಂಟಿಗಳನ್ನ ನಾವು ನೀಡಿದ್ದೆವು ಅವುಗಳನ್ನ ಈಡೇರಿಸುತ್ತೇವೆ ಸುಳ್ಳು ಭರವಸೆಗಳನ್ನ ಕಾಂಗ್ರೆಸ್ ಎಂದಿಗೂ ನೀಡುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ ಕೇವಲ ಇಷ್ಟು ಮಾತ್ರವಲ್ಲದೆ ರಾಜ್ಯದ ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತದೆ ರಾಜ್ಯದ ಜನತೆಗೆ ಸ್ವಚ್ಛ ಭ್ರಷ್ಟಾಚಾರ ರಹಿತ ಸರ್ಕಾರವನ್ನು ನೀಡುತ್ತೇವೆ ಅಂತ ಆಶ್ವಾಸನೆಯನ್ನು ನೀಡಿದ್ದಾರೆ

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಗ್ಯಾರಂಟಿ ಯೋಜನೆಗಳನ್ನ ಸಿಕ್ಕ ಸಿಕ್ಕವರಿಗೆ ನೀಡಲಾಗುವುದಿಲ್ಲ | Congress guarantee | CM
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
«
Prev
1
/
4568
Next
»
loading

don't miss it !

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ
Top Story

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
June 2, 2023
Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್
Top Story

Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್

by ಪ್ರತಿಧ್ವನಿ
May 31, 2023
ಲಂಚ ಪಡೆದ ಮಹಿಳಾಧಿಕಾರಿ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ
ಕರ್ನಾಟಕ

ಲಂಚ ಪಡೆದ ಮಹಿಳಾಧಿಕಾರಿ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

by ಪ್ರತಿಧ್ವನಿ
June 1, 2023
Megastar Chiranjeevi : ಮೆಗಾಸ್ಟಾರ್​ ಚಿರಂಜೀವಿಗೆ ಕ್ಯಾನ್ಸರ್​ : ಅಭಿಮಾನಿಗಳಿಗೆ ಆಘಾತ
Top Story

Megastar Chiranjeevi : ಮೆಗಾಸ್ಟಾರ್​ ಚಿರಂಜೀವಿಗೆ ಕ್ಯಾನ್ಸರ್​ : ಅಭಿಮಾನಿಗಳಿಗೆ ಆಘಾತ

by ಪ್ರತಿಧ್ವನಿ
June 4, 2023
ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?
ಕರ್ನಾಟಕ

ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?

by Prathidhvani
June 5, 2023
Next Post
Actor Chetan, Siddaramaiah’s oath | ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರಕ್ಕೆ, ನಟ ಚೇತನ್ ಕೆಂಡಾಮಂಡಲ..!

Actor Chetan, Siddaramaiah's oath | ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರಕ್ಕೆ, ನಟ ಚೇತನ್ ಕೆಂಡಾಮಂಡಲ..!

The expectations of the people of Karnataka are false : ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ : ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ..!

The expectations of the people of Karnataka are false : ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ : ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ..!

The Karnataka Result | ಬಿಜೆಪಿಯ ಮಿಥ್ಯೆಗಳಿಗೆ ತಡೆ ಹಾಕಿದ ಕರ್ನಾಟಕದ ಚುನಾವಣೆಗಳು

The Karnataka Result | ಬಿಜೆಪಿಯ ಮಿಥ್ಯೆಗಳಿಗೆ ತಡೆ ಹಾಕಿದ ಕರ್ನಾಟಕದ ಚುನಾವಣೆಗಳು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist